Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕನ್ನಡಿಗ ಸ್ಟುವರ್ಟ್ ಬಿನ್ನಿ ಪ್ರಥಮ...

ಕನ್ನಡಿಗ ಸ್ಟುವರ್ಟ್ ಬಿನ್ನಿ ಪ್ರಥಮ ದರ್ಜೆ, ಅಂತರ್ ರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ

ವಾರ್ತಾಭಾರತಿವಾರ್ತಾಭಾರತಿ30 Aug 2021 10:47 AM IST
share
ಕನ್ನಡಿಗ ಸ್ಟುವರ್ಟ್ ಬಿನ್ನಿ ಪ್ರಥಮ ದರ್ಜೆ, ಅಂತರ್ ರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ

ಹೊಸದಿಲ್ಲಿ: ಏಕದಿನ ಕ್ರಿಕೆಟ್ ನಲ್ಲಿ ಶ್ರೇಷ್ಠ ಬೌಲಿಂಗ್ ದಾಖಲೆ ಹೊಂದಿರುವ ಬೌಲರ್ ಎನಿಸಿಕೊಂಡಿರುವ ಭಾರತದ ಆಲ್ ರೌಂಡರ್ ಸ್ಟುವರ್ಟ್ ಬಿನ್ನಿ ಪ್ರಥಮ ದರ್ಜೆ ಹಾಗೂ ಅಂತರ್ ರಾಷ್ಟ್ರೀಯ ಕ್ರಿಕೆಟ್ ನಿಂದ  ಸೋಮವಾರ ನಿವೃತ್ತಿ ಘೋಷಿಸಿದರು.

37ರ ಹರೆಯದ ಬಿನ್ನಿ ತನ್ನ ರಾಜ್ಯ ಕರ್ನಾಟಕದ ಪರ ಆಡುವ ಮೂಲಕ ತನ್ನ ವೃತ್ತಿಜೀವನ ಆರಂಭಿಸಿದರು. ಭಾರತವನ್ನು 6 ಟೆಸ್ಟ್, 14 ಏಕದಿನ  ಹಾಗೂ 3 ಟ್ವೆಂಟಿ-20 ಅಂತರ್ ರಾಷ್ಟ್ರೀಯ ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ.

ಭಾರತದ ಮಾಜಿ ಖ್ಯಾತ  ಕ್ರಿಕೆಟಿಗ ರೋಜರ್ ಬಿನ್ನಿ ಅವರ ಪುತ್ರರಾಗಿರುವ ಸ್ಟುವರ್ಟ್ 1984ರ ಜೂನ್ 3ರಂದು ಬೆಂಗಳೂರಿನಲ್ಲಿ ಜನಿಸಿದರು.

ಅಂತರ್ ರಾಷ್ಟ್ರೀಯ ಕ್ರಿಕೆಟ್ ನಲ್ಲಿ ಹೆಚ್ಚು ರನ್ ಗಳಿಸದ ಬಿನ್ನಿ 2014ರಲ್ಲಿ ಢಾಕಾದಲ್ಲಿ ನಡೆದಿದ್ದ ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದಲ್ಲಿ ಕೇವಲ 4 ರನ್ ನೀಡಿ 6 ವಿಕೆಟ್ ಗಳನ್ನು ಉರುಳಿಸಿದ್ದರು. ಈ ಮೂಲಕ ಅತ್ಯಮೋಘ ಬೌಲಿಂಗ್ ಮಾಡಿದ್ದರು.  ಬಿನ್ನಿ ಏಕದಿನ ಕ್ರಿಕೆಟ್ ನಲ್ಲಿ ಶ್ರೇಷ್ಠ ಬೌಲರ್ ಆಗಿ ಗುರುತಿಸಿಕೊಂಡಿದ್ದರು.  

4 ರನ್ ನೀಡಿ 6 ವಿಕೆಟ್ ಪಡೆದಿದ್ದ ಬಿನ್ನಿ ಸ್ಪಿನ್ ದಂತಕತೆ ಅನಿಲ್ ಕುಂಬ್ಳೆ ದಾಖಲೆಯನ್ನು ಮುರಿದಿದ್ದರು. ಕುಂಬ್ಳೆ 1993ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಪಂದ್ಯದಲ್ಲಿ 6 ವಿಕೆಟ್ ಪಡೆದಿದ್ದರೂ 12 ರನ್ ನೀಡಿದ್ದರು.

ಉತ್ತಮ ಆಲ್ ರೌಂಡರ್ ಬಿನ್ನಿ 95 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X