Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾರಿ ನಿರ್ದೇಶನಾಲಯ ಕಳುಹಿಸಿದ್ದು ಸಮನ್ಸ್...

ಜಾರಿ ನಿರ್ದೇಶನಾಲಯ ಕಳುಹಿಸಿದ್ದು ಸಮನ್ಸ್ ಅಲ್ಲ ಪ್ರೇಮಪತ್ರ: ಶಿವಸೇನೆ ಸಂಸದ ರಾವತ್ ವ್ಯಂಗ್ಯ

‘ಈಡಿ ಅಧಿಕಾರಿ ಬಿಜೆಪಿಯ ಕಚೇರಿಯಲ್ಲಿ ಕೆಲಸ ಮಾಡುತ್ತಿರಬಹುದು’

ವಾರ್ತಾಭಾರತಿವಾರ್ತಾಭಾರತಿ30 Aug 2021 1:59 PM IST
share
ಜಾರಿ ನಿರ್ದೇಶನಾಲಯ ಕಳುಹಿಸಿದ್ದು ಸಮನ್ಸ್ ಅಲ್ಲ ಪ್ರೇಮಪತ್ರ: ಶಿವಸೇನೆ ಸಂಸದ ರಾವತ್ ವ್ಯಂಗ್ಯ

ಮುಂಬೈ: ಶಿವಸೇನಾ ಸಂಸದ ಸಂಜಯ್ ರಾವತ್ ಸೋಮವಾರ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಜಾರಿ ನಿರ್ದೇಶನಾಲಯ (ಈಡಿ) ನೀಡಿರುವ ನೋಟಿಸ್ ‘ಡೆತ್ ವಾರಂಟ್’ ಅಲ್ಲ, ರಾಜಕೀಯ ಕಾರ್ಯಕರ್ತರಿಗೆ 'ಪ್ರೇಮ ಪತ್ರ' ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಸಚಿವ ಹಾಗೂ ಶಿವಸೇನೆ ನಾಯಕ ಅನಿಲ್ ಪರಬ್ ಅವರಿಗೆ ಅಕ್ರಮ ಹಣ ವರ್ಗಾವಣೆ ವಿರೋಧಿ ಏಜೆನ್ಸಿಯ ಮುಂದೆ ಹಾಜರಾಗುವಂತೆ ಸೂಚಿಸಿದ ಮರುದಿನ ರಾವತ್ ಈ ಹೇಳಿಕೆ ನೀಡಿದ್ದಾರೆ.

"ಬಲಿಷ್ಠವಾದ ಹಾಗೂ  ಅಜೇಯವಾದ ಮಹಾ ವಿಕಾಸ ಅಘಾಡಿ (ಎಂವಿಎ) ಯ ಗೋಡೆಯನ್ನು ಒಡೆಯುವ ವಿಫಲ ಪ್ರಯತ್ನಗಳ ನಂತರ ಇಂತಹ ಪ್ರೇಮ ಪತ್ರಗಳ ಆವರ್ತನ ಹೆಚ್ಚಾಗಿದೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

"ಅನಿಲ್ ಪರಬ್ ಅವರನ್ನು ಬಿಜೆಪಿ ನಾಯಕರು ಗುರಿಯಾಗಿಸಿಕೊಂಡಿದ್ದಾರೆ. ಅವರು ನೋಟಿಸ್‌ಗೆ ಪ್ರತಿಕ್ರಿಯಿಸುತ್ತಾರೆ ಹಾಗೂ ಈಡಿಗೆ ಸಹಕರಿಸುತ್ತಾರೆ" ಎಂದು ಸಂಜಯ್ ರಾವತ್ ಹೇಳಿದ್ದಾರೆ.

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಹಾಗೂ  ಇತರರ ವಿರುದ್ಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಮಂಗಳವಾರ ಅನಿಲ್ ಪರಬ್ ಅವರನ್ನು ವಿಚಾರಣೆಗೆ ಕರೆಸಿಕೊಂಡಿದೆ ಎಂದು ಅಧಿಕಾರಿಗಳು ರವಿವಾರ ತಿಳಿಸಿದ್ದಾರೆ.

"ಒಬ್ಬ ಬಿಜೆಪಿ ವ್ಯಕ್ತಿ ಈಡಿಯಲ್ಲಿ ಡೆಸ್ಕ್ ಆಫೀಸರ್ ಆಗಿರಬಹುದು ಅಥವಾ ಈಡಿ ಅಧಿಕಾರಿ ಬಿಜೆಪಿಯ ಕಚೇರಿಯಲ್ಲಿ ಕೆಲಸ ಮಾಡುತ್ತಿರಬಹುದು" ಎಂದು ರಾವತ್ ಹೇಳಿದರು.

ಬಿಜೆಪಿಯ ಮಾಜಿ ಮಿತ್ರ ಪಕ್ಷವಾಗಿರುವ ಶಿವಸೇನೆ ಮಹಾರಾಷ್ಟ್ರದಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಹಾಗೂ  ಕಾಂಗ್ರೆಸ್‌ನೊಂದಿಗೆ ಅಧಿಕಾರವನ್ನು ಹಂಚಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X