Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂದಾಪುರ: ‌'ಸಾರಾಸ್' ಡೆಂಟಲ್‌ ಕೇರ್‌...

ಕುಂದಾಪುರ: ‌'ಸಾರಾಸ್' ಡೆಂಟಲ್‌ ಕೇರ್‌ ಆ್ಯಂಡ್ ಇಂಪ್ಲಾಂಟ್‌ ಸೆಂಟರ್ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ30 Aug 2021 8:40 PM IST
share
ಕುಂದಾಪುರ: ‌ಸಾರಾಸ್ ಡೆಂಟಲ್‌ ಕೇರ್‌ ಆ್ಯಂಡ್ ಇಂಪ್ಲಾಂಟ್‌ ಸೆಂಟರ್ ಶುಭಾರಂಭ

ಕುಂದಾಪುರ: ಡಾ. ಆಸಿಫ್‌ ಬ್ಯಾರಿ  (BDS, FICOI, USA) ಯವರ ನೂತನ 'ಸಾರಾಸ್' ಡೆಂಟಲ್‌ ಕೇರ್‌ ಆ್ಯಂಡ್  ಇಂಪ್ಲಾಂಟ್‌ ಸೆಂಟರ್ ಸೋಮವಾರ ಶುಭಾರಂಭಗೊಂಡಿತು. ಕುಂದಾಪುರದ ಶಾಸ್ತ್ರಿ ಸರ್ಕಲ್‌ ನಲ್ಲಿರುವ ಶಿವಪ್ರಸಾದ್‌ ಕಟ್ಟಡದಲ್ಲಿ ಈ ಕೇಂದ್ರವನ್ನು ಖ್ಯಾತ ದಂತ ವೈದ್ಯ ಡಾ. ಕೆ. ಸದಾಶಿವ ಶೆಟ್ಟಿ ಉದ್ಘಾಟಿಸಿದರು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ಡಾ. ಕೆ. ಸದಾಶಿವ ಶೆಟ್ಟಿ "ಈ ನೂತನ ಕ್ಲಿನಿಕ್‌ ನಲ್ಲಿನ ಉತ್ತಮ ವಾತಾವರಣ ಹಾಗೂ ಬಳಸಲಾದ ಆಧುನಿಕ ಪುಕರಣಗಳ ಕುರಿತು ಶ್ಲಾಘನೆ ವ್ಯಕ್ತಪಡಿಸಿದರು. "ಈ ಕ್ಷೇತ್ರದಲ್ಲಿ ಡಾ. ಆಸಿಫ್‌ ಬ್ಯಾರಿ ಅವರ ಅಗಾಧ ಅನುಭವ, ಗುಣಾತ್ಮಕ ಶಕ್ತಿ, ಸೇವೆಯ ಕುರಿತಾದ ಧ್ಯೇಯವು ರೋಗಿಗಳಿಗೆ ನಿರೀಕ್ಷೆಗೂ ಮೀರಿದ ಆರೈಕೆ ಸಿಗುವಲ್ಲಿ ಸಹಕಾರಿಯಾಗುತ್ತದೆ. ಅವರ ಹೊಸ ಸಾಹಸವು ಯಶಸ್ವಿಯಾಗಲಿ" ಎಂದು  ಹಾರೈಸಿದರು.

ಬ್ಯಾರೀಸ್‌ ಗ್ರೂಪ್‌ ಬೆಂಗಳೂರು ಇದರ ಅಧ್ಯಕ್ಷರು ಹಾಗೂ ಆಡಳಿತ ನಿರ್ದೇಶಕ ಹಾಗೂ ಐಜಿಬಿಸಿ ಚೇರ್ ಮ್ಯಾನ್‌ ಸೈಯದ್‌ ಮುಹಮ್ಮದ್‌ ಬ್ಯಾರಿ "ಇಂತಹಾ ಆಧುನಿಕ ಸೌಲಭ್ಯ ಮತ್ತು ಉಪಕರಣಗಳನ್ನೊಳಗೊಂಡ ಸುಸಜ್ಜಿತ ಕ್ಲಿನಿಕ್‌ ಹಾಗೂ ಉತ್ತಮ ಅನುಭವಸ್ಥ ದಂತ ವೈದ್ಯ ಡಾ. ಆಸೀಫ್‌ ರ ಸೇವೆಯು ಕುಂದಾಪುರಕ್ಕೆ ವರದಾನವಾಗಿದೆ.  ಡಾ. ಆಸಿಫ್‌ ಅವರ ಈ ಹೊಸ ಯೋಜನೆ ಬಗ್ಗೆ  ಹೆಮ್ಮೆ ಹಾಗೂ ಸಂತೋಷ ಪಡುತ್ತಿದ್ದೇನೆ. ಅವರ ಅನುಭವ ಮತ್ತು ಕುಶಲತೆಯು ರೋಗಿಗಳಿಗೆ ಆಶಾದಾಯಕವಾಗಲಿ ಹಾಗೂ ಕುಂದಾಪುರದ ನಗುವಿಗೊಂದು ಕಾರಣವಾಗಲಿ" ಎಂದು ಹಾರೈಸಿದರು.

ವೈದ್ಯಕೀಯ ವೃತ್ತಿಪರರು, ಕೈಗಾರಿಕೋದ್ಯಮಿಗಳು ಮತ್ತು ಶಿಕ್ಷಣತಜ್ಞರು ಹಾಗೂ ಇನ್ನಿತರ ಗಣ್ಯ ವ್ಯಕ್ತಿಗಳು ಅತಿಥಿಗಳಾಗಿ ಉಪಸ್ಥಿತರಿದ್ದರು. 'ಸಾರಾಸ್‌' ದಂತ ಆರೈಕೆ ಕೇಂದ್ರದ ಸೌಲಭ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X