Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯುರೋಪ್ ನಲ್ಲಿ ಕೊರೋನ ಸೋಂಕಿನಿಂದ ಮೃತರ...

ಯುರೋಪ್ ನಲ್ಲಿ ಕೊರೋನ ಸೋಂಕಿನಿಂದ ಮೃತರ ಪ್ರಮಾಣ ಹೆಚ್ಚಳ: ವಿಶ್ವ ಆರೋಗ್ಯ ಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ30 Aug 2021 11:07 PM IST
share
ಯುರೋಪ್ ನಲ್ಲಿ ಕೊರೋನ ಸೋಂಕಿನಿಂದ ಮೃತರ ಪ್ರಮಾಣ ಹೆಚ್ಚಳ: ವಿಶ್ವ ಆರೋಗ್ಯ ಸಂಸ್ಥೆ

ವಿಶ್ವಸಂಸ್ಥೆ, ಆ.30: ಡಿಸೆಂಬರ್ 1ರ ವರೆಗೆ ಯುರೋಪ್ ನಲ್ಲಿ ಕೊರೋನ ಸೋಂಕಿನಿಂದಾಗಿ ಇನ್ನೂ 2,36,000 ಸಾವಿನ ಪ್ರಕರಣ ವರದಿಯಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಆತಂಕ ವ್ಯಕ್ತಪಡಿಸಿದೆ. ಯುರೋಪ್ನಲ್ಲಿ ಇದುವರೆಗೆ ಕೊರೋನ ಸೋಂಕಿನಿಂದಾಗಿ 1.3 ಮಿಲಿಯನ್ ಜನ ಮೃತಪಟ್ಟಿದ್ದಾರೆ. ಯುರೋಪ್ ವಲಯದಲ್ಲಿ ಕಳೆದ ವಾರ ಸಾವಿನ ಪ್ರಕರಣಗಳಲ್ಲಿ 11% ಹೆಚ್ಚಳವಾಗಿದ್ದು, ಇದೇ ಪ್ರಮಾಣದಲ್ಲಿ ಮುಂದುವರಿದರೆ ಡಿಸೆಂಬರ್ ವೇಳೆಗೆ 2,36,000 ಸಾವು ಸಂಭವಿಸಬಹುದು. ವಿಶ್ವ ಆರೋಗ್ಯಸಂಸ್ಥೆಯ 53 ಯುರೋಪಿಯನ್ ಯೂನಿಯನ್ ಸದಸ್ಯ ದೇಶಗಳಲ್ಲಿ 33 ದೇಶಗಳಲ್ಲಿ ಕಳೆದ 2 ವಾರಗಳಲ್ಲಿ ಕೊರೋನ ಸೋಂಕಿನಿಂದಾಗುವ ಸಾವಿನ ಪ್ರಕರಣಗಳಲ್ಲಿ 10% ಏರಿಕೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಯುರೋಪ್ ವಲಯದ ನಿರ್ದೇಶಕ ಹ್ಯಾನ್ಸ್ ಕ್ಲೂಗ್ ಹೇಳಿರುವುಾಗಿ ಮಾಧ್ಯಮಗಳು ವರದಿ ಮಾಡಿವೆ.

ಯುರೋಪ್ ಖಂಡದಾದ್ಯಂತ ಸೋಂಕು ಪ್ರಸರಣ ದರ ಅಧಿಕವಾಗಿದ್ದು, ಹಲವು ದೇಶಗಳಲ್ಲಿ ಆದ್ಯತೆಯ ವರ್ಗದ ಜನರಿಗೆ ಲಸಿಕೆ ನೀಡುವ ಪ್ರಮಾಣ ಅತ್ಯಂತ ಕಡಿಮೆಯಿದೆ ಎಂದವರು ಆತಂಕ ವ್ಯಕ್ತಪಡಿಸಿದ್ದಾರೆ. ಅತ್ಯಂತ ಕ್ಷಿಪ್ರವಾಗಿ ಪ್ರಸಾರವಾಗುವ ಡೆಲ್ಟಾ ರೂಪಾಂತರಿತ ಕೊರೋನ ತಳಿ, ಅವಸರವಾಗಿ ನಿರ್ಬಂಧಗಳ ಸಡಿಲಿಕೆ ಹಾಗೂ ಬೇಸಿಗೆಯ ರಜಾ ಪ್ರವಾಸಗಳಿಂದ ಸೋಂಕು ಉಲ್ಬಣಿಸಿದೆ. ಯುರೋಪ್ ನ ಸುಮಾರು 50% ಜನತೆ ಪೂರ್ಣ ಲಸಿಕೆ ಪಡೆದಿದ್ದರೂ, ಲಸಿಕೀಕರಣ ಪ್ರಕ್ರಿಯೆ ಮಂದಗತಿಯಲ್ಲಿದೆ. ಕಳೆದ 6 ವಾರಗಳಲ್ಲಿ ಲಸಿಕೀಕರಣ ಪ್ರಕ್ರಿಯೆಯಲ್ಲಿ 14% ಇಳಿಕೆಯಾಗಿದೆ. ಕೆಲವು ದೇಶಗಳಲ್ಲಿ ಲಸಿಕೆಗಳ ಕೊರತೆಯಿದ್ದರೆ ಇನ್ನು ಕೆಲವು ದೇಶಗಳಲ್ಲಿ ಲಸಿಕೆ ಪಡೆಯಲು ಹಿಂಜರಿಕೆ ಇದೆ. ಯುರೋಪ್ ನ ಕೆಳ ಮತ್ತು ಮಧ್ಯಮ ಆದಾಯದ ದೇಶಗಳ ಪೈಕಿ 6% ದೇಶಗಳು ಮಾತ್ರ ಪೂರ್ಣ ಲಸಿಕೀಕರಣ ನಡೆಸಿವೆ. ಕೆಲವು ದೇಶಗಳಲ್ಲಿ 10% ಆರೋಗ್ಯ ಕಾರ್ಯಕರ್ತರು ಮಾತ್ರ ಲಸಿಕೆ ಪಡೆದಿದ್ದಾರೆ ಎಂದವರು ಹೇಳಿದ್ದಾರೆ.

ಕೊರೋನ ಸೋಂಕನ್ನು ನಿಯಂತ್ರಿಸಲು ಈಗಲೇ ಮುನ್ನೆಚ್ಚರಿಕೆ ವಹಿಸಬೇಕು. ಲಸಿಕೆ ಉತ್ಪಾದನೆ ಹೆಚ್ಚಿಸಿ, ಲಸಿಕೆ ಡೋಸ್ಗಳನ್ನು ಹಂಚಿಕೊಂಡು ಹಾಗೂ ಎಲ್ಲರಿಗೂ ಲಭ್ಯವಾಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಯುರೋಪ್ ವಲಯದ ದೆೀಶಗಳನ್ನು ಅವರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X