Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರಂದಾಡಿ: ಔಷಧಿ ಕಾರ್ಡ್ ವಿತರಣೆ,...

ಕರಂದಾಡಿ: ಔಷಧಿ ಕಾರ್ಡ್ ವಿತರಣೆ, ಸಾಧಕರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ30 Aug 2021 11:42 PM IST
share
ಕರಂದಾಡಿ: ಔಷಧಿ ಕಾರ್ಡ್ ವಿತರಣೆ, ಸಾಧಕರಿಗೆ ಸನ್ಮಾನ

ಕಾಪು : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಇದರ ಪ್ರಾಯೋಜಕತ್ವದಲ್ಲಿ ಧರಣಿ ಸಮಾಜ ಸೇವಾ ಸಂಘ ಕಾಪು ಮತ್ತು ಸಮಾಜ ಸೇವಾ ವೇದಿಕೆ ಕಳತ್ತೂರು ಇವರ ಆಶ್ರಯದಲ್ಲಿ  ಕರಂದಾಡಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಔಷಧಿ ಕಾರ್ಡ್ ವಿತರಣೆ, ವಿವಿಧ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ ಹಾಗೂ ಸಾಧಕರ ಸಮ್ಮಾನ ಕಾರ್ಯಕ್ರಮ ನಡೆಯಿತು. 

ಮಾಜಿ ಸಚಿವ ವಿನಯಕುಮಾರ್ ಸೊರಕೆ  ಮಾತನಾಡಿ, ಗ್ರಾಮೀಣ ಜನರ ಆರೋಗ್ಯಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಮೂರು ಸಂಸ್ಥೆಗಳು ಜೊತೆಗೂಡಿ ನಡೆಸಿರುವ ಕಾರ್ಯಕ್ರಮಗಳು ಜನರಿಗೆ ಅತ್ಯಂತ ಮಾದರಿಯಾಗಿದೆ. ಇಂತಹ ಸಮಾಜಮುಖಿ ಕಾರ್ಯಕ್ರಮಗಳಿಂದ ಸಮಾಜದ ಸ್ವಾಸ್ಥ್ಯ ವನ್ನು ಕಾಪಾಡಲು ಸಾಧ್ಯವಿದೆ ಎಂದರು.

ಕಾಪು ಧರಣಿ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ಲೀಲಾಧರ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಳತ್ತೂರು ಕೊಟ್ಟಾರಿಕಟ್ಟೆ ಅಶ್ವಥಕಟ್ಟೆಯ ಸಂಚಾಲಕ ರಾಘವೇಂದ್ರ ಭಟ್ ಕಳತ್ತೂರು ಮತ್ತು ಪರ್ಕಳ ಬಳಕೆದಾರರ ವೇದಿಕೆಯ ಅಜೀವ ಗೌರವಾಧ್ಯಕ್ಷ ಅಬೂಬಕ್ಕರ್ ಪರ್ಕಳ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. 

ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್‍ನ ಉಡುಪಿ ಶಾಖಾ ಮುಖ್ಯಸ್ಥ ಹಫೀಝ್ ರಹ್ಮಾನ್, ಮಾರ್ಕೆಟಿಂಗ್ ಪ್ರಬಂಧಕ ರಾಘವೇಂದ್ರ ನಾಯಕ್, ಚಾರಿಟಿ ಇನ್ ಚಾರ್ಜ್ ತಂಝೀಮ್ ಶಿರ್ವ, ಅಬ್ದುಲ್ ರಶೀದ್ ಸಖಾಫಿ ಅತಿಥಿಗಳಾಗಿ ಭಾಗವಹಿಸಿದ್ದರು.

ಸಾಧಕರಾದ ಹೃದ್ರೋಗ ತಜ್ಞ ಡಾ. ಅಬ್ದುಲ್ ರಝಾಕ್ ಕರಂದಾಡಿ, ಜೈಂಟ್ ಇಂಟರ್ ನ್ಯಾಶನಲ್ ಪ್ರಶಸ್ತಿ ಪುರಸ್ಕೃತ ಡಾ. ಎಸ್.ಎನ್. ಶೆಟ್ಟಿ, ಗೃಹರಕ್ಷಕದಳದ ಘಟಕಾಧಿಕಾರಿ ಮುಖ್ಯಮಂತ್ರಿ ಚಿನ್ನದ ಪದಕ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀ ನಾರಾಯಣ ರಾವ್ ಅವರನ್ನು ಸಮ್ಮಾನಿಸಿ, ಗೌರವಿಸಲಾಯಿತು.

ಸಮಾಜ ಸೇವಾ ವೇದಿಕೆಯ ಸಂಚಾಲಕ ದಿವಾಕರ ಡಿ. ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಅಧ್ಯಕ್ಷ ಮಹಮ್ಮದ್ ಫಾರೂಕ್ ಚಂದ್ರನಗರ ವಂದಿಸಿದರು. ನಿವೃತ್ತ ಮುಖ್ಯೋಪಾಧ್ಯಾಯ ನಿರ್ಮಲ್ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X