Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಾಂಕಾಂಗ್: 1997ರ ಸರಕಾರಿ ವಿರೋಧಿ...

ಹಾಂಕಾಂಗ್: 1997ರ ಸರಕಾರಿ ವಿರೋಧಿ ಪ್ರತಿಭಟನೆ; 7 ಮಂದಿಗೆ ಜೈಲುಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ1 Sept 2021 10:21 PM IST
share

ಹಾಂಕಾಂಗ್, ಸೆ.1: 2019ರಲ್ಲಿ ನಡೆದ ಸರಕಾರಿ ವಿರೋಧಿ ಪ್ರತಿಭಟನೆ ಸಂದರ್ಭ ಕಾನೂನುಬಾಹಿರವಾಗಿ ಜನರನ್ನು ಗುಂಪುಗೂಡಿಸುವ ಪ್ರಕ್ರಿಯೆಯಲ್ಲಿ ಶಾಮೀಲಾದ ಆರೋಪದಲ್ಲಿ ಪ್ರಜಾಪ್ರಭುತ್ವ ಪರ ಕಾರ್ಯಕರ್ತರು ಹಾಗೂ ಹಾಂಕಾಂಗ್ ವಿಧಾನ ಪರಿಷತ್ನ ಮಾಜಿ ಸದಸ್ಯರ ಸಹಿತ 7 ಮಂದಿಗೆ ಜೈಲುಶಿಕ್ಷೆ ವಿಧಿಸಲಾಗಿದೆ.

 ಸಿವಿಲ್ ಹ್ಯೂಮನ್ ರೈಟ್ಸ್ ಫ್ರಂಟ್ನ ಮಾಜಿ ಸಂಯೋಜಕ ಫಿಗೊ ಚ್ಯಾನ್, ಲೀಗ್ ಆಫ್ ಸೋಷಿಯಲ್ ಡೆಮೊಕ್ರಾಟ್ಸ್ ಪಕ್ಷದ ರಾಫೆಲ್ ವಾಂಗ್ ಮತ್ತು ಅವೆರಿಂಗ್, ಶಾಸನಸಭೆಯ ಮಾಜಿ ಸದಸ್ಯರಾದ ಸಿಡ್ ಹೊ, ಯುಂಗ್ ಸುಮ್, ಆಲ್ಬರ್ಟ್ ಹೊ ಮತ್ತು ಲ್ಯುಂಗ್ ಕ್ವಾಕ್ ಹಂಗ್ ಜೈಲು ಶಿಕ್ಷೆಗೆ ಗುರಿಯಾದವರು.

  2019ರಲ್ಲಿ ಸರಕಾರಿ ವಿರೋಧಿ ಪ್ರತಿಭಟನೆ ಉತ್ತುಂಗಕ್ಕೇರಿದ್ದ ಸಂದರ್ಭ ಬೀದಿಗಿಳಿದು ಪ್ರತಿಭಟಿಸುತ್ತಿದ್ದ ಸಾವಿರಾರು ಮಂದಿಯನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿ ಪ್ರಯೋಗಿಸಿದ್ದರು. ಈ ಪ್ರತಿಭಟನೆ ಆಯೋಜಿಸುವಲ್ಲಿ ಮತ್ತು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಜನರನ್ನು ಪ್ರೇರೇಪಿಸಿದ ಆರೋಪ ಈ 7 ಮಂದಿಯ ಮೇಲಿತ್ತು.

  ಹಾಂಕಾಂಗ್ ನ ಮಿನಿ ಸಂವಿಧಾನದಡಿ ಗುಂಪುಗೂಡುವ ಸ್ವಾತಂತ್ರ್ಯ, ಮೆರವಣಿಗೆ, ಪ್ರತಿಭಟನೆ ನಡೆಸುವ ಸ್ವಾತಂತ್ರ್ಯವನ್ನು ಖಾತರಿಗೊಳಿಸಿದ್ದರೂ ಈ ಸ್ವಾತಂತ್ರ್ಯ ನಿರಂಕುಶ ಎಂದು ಭಾವಿಸಬಾರದು . ಜನರ ಸುರಕ್ಷತೆ, ಕಾನೂನು ಸುವ್ಯವಸ್ಥೆ ಮತ್ತು ಇತರರ ಹಕ್ಕು ಮತ್ತು ಸ್ವಾತಂತ್ರ್ಯದ ರಕ್ಷಣೆಯ ಹಿನ್ನೆಲೆಯಲ್ಲಿ ಕೆಲವು ನಿರ್ಬಂಧಗಳಿವೆ ಎಂದು ಶಿಕ್ಷೆ ಪ್ರಕಟಿಸಿದ ನ್ಯಾಯಾಧೀಶರು ಹೇಳಿದರು.

ಇದೊಂದು ರಾಜಕೀಯ ಪ್ರೇರಿತ ಕಾನೂನು ಕ್ರಮ ಎಂದು ಎಲ್ಲರೂ ಅರ್ಥೈಸಿಕೊಳ್ಳುವುದಾಗಿ ಆಶಿಸುತ್ತೇನೆ ಎಂದು ಲೀಗ್ ಆಫ್ ಸೋಶಿಯಲ್ ಡೆಮೊಕ್ರಾಟ್ಸ್ ನ ಅಧ್ಯಕ್ಷೆ ಚಾನ್ಪೊ ಯಿಂಗ್ ನ್ಯಾಯಾಲಯದ ಹೊರಗೆ ಸುದ್ಧಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.

   ಶಿಕ್ಷೆಗೆ ಗುರಿಯಾದವರಲ್ಲಿ 6 ಮಂದಿ ಈಗಾಗಲೇ ಜೈಲಿನಲ್ಲಿದ್ದು ಇವರು ವಿಚಾರಣೆ ಸಂದರ್ಭ ಕಳೆದ ಜೈಲು ವಾಸದ ಅವಧಿಯನ್ನು ಶಿಕ್ಷಾವಧಿ ಎಂದು ಪರಿಗಣಿಸುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ. ಈ ಹಿಂದೆ ಬ್ರಿಟನ್ ನ ವಸಾಹತು ಆಗಿದ್ದ ಹಾಂಕಾಂಗ್ ಅನ್ನು 1997ರಲ್ಲಿ ಚೀನಾದ ಆಡಳಿತಕ್ಕೆ ಒಪ್ಪಿಸಲಾಗಿತ್ತು. ಚೀನಾವು ಹಾಂಕಾಂಗ್ ನಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆ ಎಂಬ ಕಠಿಣ ನಿಯಮವನ್ನು ಜಾರಿಗೊಳಿಸಿದ್ದನ್ನು ವಿರೋಧಿಸಿ ಅಲ್ಲಿ ಪ್ರತಿಭಟನೆ ನಡೆದಿತ್ತು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X