Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸ ವರ್ಚುವಲ್ ವಿಚಾರಣೆ ತಂತ್ರಾಂಶದ...

ಹೊಸ ವರ್ಚುವಲ್ ವಿಚಾರಣೆ ತಂತ್ರಾಂಶದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ ಸಿಜೆಐ

ವಾರ್ತಾಭಾರತಿವಾರ್ತಾಭಾರತಿ3 Sept 2021 9:13 PM IST
share
ಹೊಸ ವರ್ಚುವಲ್ ವಿಚಾರಣೆ ತಂತ್ರಾಂಶದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ ಸಿಜೆಐ

 ಹೊಸದಿಲ್ಲಿ,ಸೆ.3: ಸರ್ವೋಚ್ಚ ನ್ಯಾಯಾಲಯದಲ್ಲಿ ವರ್ಚುವಲ್ ವಿಚಾರಣೆಗಳಿಗಾಗಿ ಹೊಸದಾಗಿ ಅಳವಡಿಸಲಾಗಿರುವ ತಂತ್ರಾಂಶದ ಬಗ್ಗೆ ಶುಕ್ರವಾರ ಬಹಿರಂಗವಾಗಿ ಅತೃಪ್ತಿಯನ್ನು ವ್ಯಕ್ತಪಡಿಸಿದ ಭಾರತದ ಮುಖ್ಯ ನ್ಯಾಯಾಧೀಶ ಎನ್.ವಿ.ರಮಣ ,‘ಈ ತಂತ್ರಾಶವನ್ನು ತೆಗೆದುಹಾಕಿ ಮತ್ತು ಹಳೆಯದನ್ನೇ ತನ್ನಿ. ಈ ಹೊಸ ತಂತ್ರಾಂಶದಿಂದ ನಾನು ಬೇಸತ್ತಿದ್ದೇನೆ ’ಎಂದು ನ್ಯಾಯಾಲಯದ ಕೊಠಡಿಯಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳು ಮತ್ತು ತಂತ್ರಜ್ಞರಿಗೆ ಸೂಚಿಸಿದರು.


ಕೋವಿಡ್ ಹಿನ್ನೆಲೆಯಲ್ಲಿ ನ್ಯಾಯಾಲಯವು ಸುಮಾರು ಎರಡು ವರ್ಷಗಳ ಹಿಂದೆ ಭೌತಿಕ ವಿಚಾರಣೆಯಿಂದ ವರ್ಚುವಲ್ ವಿಚಾರಣೆ ವಿಧಾನಕ್ಕೆ ಪರಿವರ್ತನೆಗೊಂಡಿದ್ದು,ಒಂದು ದಿನದ ಕಲಾಪವೂ ನಷ್ಟವಾಗಿಲ್ಲ. ಆದರೆ ಸೂಕ್ತ ತಂತ್ರಾಂಶದ ಕೊರತೆ ಅದನ್ನು ಕಾಡುತ್ತಿರುವಂತಿದೆ. ಸೆ.1ರಿಂದ ನ್ಯಾಯಾಲಯವು ಭೌತಿಕ ಮತ್ತು ವರ್ಚುವಲ್ ವಿಧಾನಗಳಲ್ಲಿ ಮಿಶ್ರ ವಿಚಾರಣೆಯನ್ನು ಆರಂಭಿಸಿದೆಯಾದರೂ ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆಯ ವರದಿಗಳ ಹಿನ್ನೆಲೆಯಲ್ಲಿ ವರ್ಚುವಲ್ ವಿಚಾರಣೆ ವಿಧಾನ ಚಾಲ್ತಿಯಲ್ಲಿ ಮುಂದುವರಿದಿದೆ.


ಕೆಲ ದಿನಗಳ ಹಿಂದಷ್ಟೇ ಮೊದಲಿನ ವಿದ್ಯೋ ತಂತ್ರಾಂಶವನ್ನು ಬದಲಿಸಿ ಸಿಸ್ಕೋ ತಂತ್ರಾಂಶವನ್ನು ಅಳವಡಿಸಲಾಗಿತ್ತು. ವಾಸ್ತವದಲ್ಲಿ ವಿದ್ಯೋದ ಬಗ್ಗೆ ಅಸಮಾಧಾನವನ್ನು ಹೊಂದಿದ್ದ ಕೆಲವು ವಕೀಲರು ಸಿಸ್ಕೋಗೆ ಬಲಾವಣೆಯನ್ನು ಶ್ಲಾಘಿಸಿದ್ದರು.


ಸುದೀರ್ಘ ಸಮಯ ವಿದ್ಯೋ ತಂತ್ರಾಂಶದ ನೆರವಿನೊಂದಿಗೆ ವರ್ಚುವಲ್ ವಿಚಾರಣೆಗಳು ನಡೆದಿದ್ದು,ಕಳಪೆ ಸಂಪರ್ಕ,ಪ್ರತಿಧ್ವನಿಗಳು ಮತ್ತು ಇತರ ವ್ಯತ್ಯಯಗಳ ಬಗ್ಗೆ ವಕೀಲರು ದೂರಿಕೊಂಡಿದ್ದರು. ಹಲವಾರು ಸಂದರ್ಭಗಳಲ್ಲಿ ನ್ಯಾಯಾಧೀಶರು ಸಹ ವಿಚಾರಣೆ ಸಂದರ್ಭಗಳಲ್ಲಿ ತಾಂತ್ರಿಕ ವ್ಯತ್ಯಯಗಳ ಬಗ್ಗೆ ತಮ್ಮ ಅಸಮಾಧಾನವನ್ನು ದಾಖಲಿಸಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X