Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೋಚ್ ವಿರುದ್ಧವೇ ಮ್ಯಾಚ್ ಫಿಕ್ಸಿಂಗ್...

ಕೋಚ್ ವಿರುದ್ಧವೇ ಮ್ಯಾಚ್ ಫಿಕ್ಸಿಂಗ್ ಆರೋಪ ಹೊರಿಸಿದ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ

ವಾರ್ತಾಭಾರತಿವಾರ್ತಾಭಾರತಿ3 Sept 2021 11:03 PM IST
share
ಕೋಚ್ ವಿರುದ್ಧವೇ ಮ್ಯಾಚ್ ಫಿಕ್ಸಿಂಗ್ ಆರೋಪ ಹೊರಿಸಿದ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ

ಹೊಸದಿಲ್ಲಿ: ರಾಷ್ಟ್ರೀಯ ತರಬೇತುದಾರ ಸೌಮ್ಯದೀಪ್ ರಾಯ್ ಅವರು ಮಾರ್ಚ್‌ನಲ್ಲಿ ನಡೆದ ಒಲಿಂಪಿಕ್ಸ್  ಅರ್ಹತಾ ಪಂದ್ಯದಲ್ಲಿ ಅವರ ವಿದ್ಯಾರ್ಥಿ ವಿರುದ್ಧ ಸೋಲಲು ನನ್ನನ್ನು ಕೇಳಿಕೊಂಡಿದ್ದರು. ಟೋಕಿಯೊ ಕ್ರೀಡಾಕೂಟದ ಸಿಂಗಲ್ಸ್ ಸ್ಪರ್ಧೆಯಲ್ಲಿ ಅವರ ಸಹಾಯವನ್ನು ನಿರಾಕರಿಸಲು ಇದು ಮುಖ್ಯ ಕಾರಣ ಎಂದು ಟೇಬಲ್ ಟೆನಿಸ್ ತಾರೆ ಮಣಿಕಾ  ಬಾತ್ರಾ ಹೇಳಿದ್ದಾರೆ.

ಭಾರತದ ಟೇಬಲ್ ಟೆನಿಸ್ ಫೆಡರೇಶನ್ (ಟಿಟಿಎಫ್ ಐ) ಶೋಕಾಸ್ ನೋಟಿಸ್ ಗೆ ಪ್ರತಿಕ್ರಿಯಿಸಿದ ಮಣಿಕಾ, ಕೋಚ್ ರಾಯ್ ಅವರ ಸಹಾಯವನ್ನು ನಿರಾಕರಿಸುವ ಮೂಲಕ ಕ್ರೀಡೆಗೆ ಅಪಕೀರ್ತಿ ತಂದಿದ್ದನ್ನು ಬಲವಾಗಿ ನಿರಾಕರಿಸಿದರು.

 "ರಾಷ್ಟ್ರೀಯ ತರಬೇತುದಾರ  ರಾಯ್ ಮಾರ್ಚ್ 2021 ರಲ್ಲಿ ದೋಹಾದಲ್ಲಿ ನಡೆದ ಒಲಿಂಪಿಕ್ಸ್ ಅರ್ಹತಾ ಪಂದ್ಯಾವಳಿಯಲ್ಲಿ ತನ್ನ ವಿದ್ಯಾರ್ಥಿಗೆ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಅನುಕೂಲವಾಗುವಂತೆ  ಮ್ಯಾಚ್ ಫಿಕ್ಸಿಂಗ್‌ನಲ್ಲಿ ಪಾಲ್ಗೊಳ್ಳಲು ನನ್ನ ಮೇಲೆ ಒತ್ತಡ ಹೇರಿದ್ದರು’’ ಎಂದು ಟಿಟಿಎಫ್ ಐ ಕಾರ್ಯದರ್ಶಿ ಅರುಣ್ ಬ್ಯಾನರ್ಜಿಗೆ ನೀಡಿರುವ ಉತ್ತರದಲ್ಲಿ ಮಣಿಕಾ ಆರೋಪಿಸಿದರು.

“ಈ ಘಟನೆಗೆ ನನ್ನ ಬಳಿ ಪುರಾವೆಗಳಿವೆ ಹಾಗೂ ಅದನ್ನು ಸೂಕ್ತ ಸಮಯದಲ್ಲಿ ಸಮರ್ಥ ಅಧಿಕಾರಿಗಳಿಗೆ ಪ್ರಸ್ತುತಪಡಿಸಲು ನಾನು ಸಿದ್ಧ. ಪಂದ್ಯವನ್ನು ಸೋಲುವಂತೆ ಕೇಳಿಕೊಳ್ಳಲು ರಾಷ್ಟ್ರೀಯ ತರಬೇತುದಾರ ರಾಯ್ ನನ್ನ ಹೋಟೆಲ್ ಕೋಣೆಯಲ್ಲಿ ವೈಯಕ್ತಿಕವಾಗಿ ನನ್ನನ್ನು ಭೇಟಿಯಾಗಿದ್ದರು ಹಾಗೂ  ಸುಮಾರು 20 ನಿಮಿಷಗಳ ಕಾಲ ನನ್ನೊಂದಿಗೆ ಮಾತನಾಡಿದ್ದರು. ಅವರು ತನ್ನ ಸ್ವಂತ ವಿದ್ಯಾರ್ಥಿಯನ್ನು ರಾಷ್ಟ್ರೀಯ ಹಿತಾಸಕ್ತಿಯ ನೆಪದಲ್ಲಿ ಅನೈತಿಕ ವಿಧಾನಗಳನ್ನು ಬಳಸಿ ಉತ್ತೇಜಿಸಲು ಪ್ರಯತ್ನಿಸಿದರು"ಎಂದು ಮಣಿಕಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X