Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯಮಟ್ಟದ ಟ್ವೆಕಾಂಡೋ ಚಾಂಪಿಯನ್ ಶಿಪ್...

ರಾಜ್ಯಮಟ್ಟದ ಟ್ವೆಕಾಂಡೋ ಚಾಂಪಿಯನ್ ಶಿಪ್ : ದ.ಕ. ಜಿಲ್ಲೆಗೆ ಚಿನ್ನ-ಬೆಳ್ಳಿ ಸಹಿತ 13 ಪದಕಗಳು

ವಾರ್ತಾಭಾರತಿವಾರ್ತಾಭಾರತಿ3 Sept 2021 11:45 PM IST
share
ರಾಜ್ಯಮಟ್ಟದ ಟ್ವೆಕಾಂಡೋ ಚಾಂಪಿಯನ್ ಶಿಪ್ : ದ.ಕ. ಜಿಲ್ಲೆಗೆ ಚಿನ್ನ-ಬೆಳ್ಳಿ ಸಹಿತ 13 ಪದಕಗಳು

ಬೆಂಗಳೂರು : ಟ್ವೆಕಾಂಡೋ ಎಸೋಸಿಯೇಶನ್ ವತಿಯಿಂದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ  ಇತ್ತಿಚೆಗೆ ನಡೆದ 38ನೇ ರಾಜ್ಯ ಟೆಕ್ವಾಂಡೋ ಚಾಂಪಿಯನ್ ಶಿಪ್ ಕ್ರೀಡಾಕೂಟದಲ್ಲಿ ಮಿನಿ ಸಬ್ ಜ್ಯೂನಿಯರ್, ಸಬ್ ಜ್ಯೂನಿಯರ್, ಕೆಡಟ್, ಜ್ಯೂನಿಯರ್ ಹಾಗೂ ಸೀನಿಯರ್ ವಿಭಾಗದಲ್ಲಿ ಭಾಗವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಟ್ವೆಕಾಂಡೋ ಕ್ರೀಡಾಪಟುಗಳು ಚಿನ್ನ, ಬೆಳ್ಳಿ ಸಹಿತ ಒಟ್ಟು 13 ಪದಕಗಳನ್ನು ಜಯಿಸಿದ್ದಾರೆ. 

ಮಿನಿ ಜೂನಿಯರ್ ವಿಭಾಗದಲ್ಲಿ ಬಂಟ್ವಾಳ-ಕೆಳಗಿನಪೇಟೆ ನಿವಾಸಿ ಶಾಝ್ಮಾ ಫಾತಿಮಾ, ಪಾಣೆಮಂಗಳೂರು ಸಮೀಪದ ನಂದಾವರ ನಿವಾಸಿ ಮುಹಮ್ಮದ್ ಶಯಾನ್, ಮೆಲ್ಕಾರ್-ಬೋಗೋಡಿ ನಿವಾಸಿ ಮುಹಮ್ಮದ್ ಮುಸ್ತಫಾ ಹಾಗೂ ಕೃಷ್ಣಾಪುರ-ಕಾಟಿಪಳ್ಳ ನಿವಾಸಿ ಅಬೂಬಕ್ಕರ್ ಮುಹನ್ನದ್ ಅವರು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. 

ಕೃಷ್ಣಾಪುರ ನಿವಾಸಿ ಮುಹಮ್ಮದ್ ಮುಸ್ತಫಾ ಹಾಗೂ ಸಬ್ ಜೂನಿಯರ್ ವಿಭಾಗದ 25 ಕೆಜಿ ವಯೋಮಿತಿಯಲ್ಲಿ ಭಾಗವಹಿಸಿದ್ದ ಪಾಣೆಮಂಗಳೂರು ಸಮೀಪದ ನಂದಾವರ ನಿವಾಸಿ ಮುಹಮ್ಮದ್ ಶಾಕೀಬ್ ಅವರು ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. 

ಮಿನಿ ಸಬ್ ಜೂನಿಯರ್ ವಿಭಾಗದಲ್ಲಿ ಬಿ ಸಿ ರೋಡು ನಿವಾಸಿ ಸ್ಕಂದ ಶೆಣೈ, ಕೃಷ್ಣಾಪುರ ನಿವಾಸಿಗಳಾದ ರೊವಿನಾ ಪಿಂಟೊ, ಮುಹಮ್ಮದ್ ಮಿಶಾಲ್, ಕುಳಾಯಿ ನಿವಾಸಿ ಮುಹಮ್ಮದ್ ಶಿಮಾಕ್ ಅಲಿ, ಕೆಡೆಟ್ ಹುಡುಗರ ವಿಭಾಗದ 49 ಕೆ ಜಿ ವಯೊಮಿತಿಯಲ್ಲಿ  ಪಾಣೆಮಂಗಳೂರು ಸಮೀಪದ ನೆಹರುನಗರ ನಿವಾಸಿ ಮುಹಮ್ಮದ್ ನಿಹಾಲ್ ನಝೀರ್, 45ಕೆ.ಜಿ ವಯೊಮಿತಿಯಲ್ಲಿ ಕಲ್ಲಡ್ಕ ನಿವಾಸಿ ಮುಹಮ್ಮದ್ ಶಾಮಿಲ್, ಮಹಿಳೆಯರ ಜೂನಿಯರ್ ವಿಭಾಗದಲ್ಲಿ 46 ಕೆ ಜಿ ವಯೋಮಿತಿಯಲ್ಲಿ ಪಾಣೆಮಂಗಳೂರು ಸಮೀಪದ ನೆಹರುನಗರ ನಿವಾಸಿ ಫಾತಿಮಾ ಮುಸ್ಕಾನ ಇವರು ಕಂಚಿನ ಪದಕಗಳನ್ನು ಪಡೆದು ಸಾಧನೆಗೈದಿದ್ದಾರೆ.

ಇವರು ದಕ್ಷಿಣ ಕನ್ನಡ ಜಿಲ್ಲೆಯ ಟ್ವೆಕಾಂಡೋ ತರಬೇತಿ ಕೇಂದ್ರಗಳಾಗಿರುವ ಪಾಣೆಮಂಗಳೂರಿನ ಫಿಟ್ಟೆಸ್ ಮಲ್ಟಿ ಜಿಂ ಮತ್ತು ಮಾರ್ಷಲ್ ಆರ್ಟ್ಸ್ ಸೆಂಟರ್ ಹಾಗೂ ಎಕ್ಸ್ಟ್ರೀಂ ಫೈಟ್ ಕ್ಲಬ್ ಸುರತ್ಕಲ್ ಕೇಂದ್ರದಲ್ಲಿ  ಟ್ವೆಕಾಂಡೋ  ತರಬೇತಿಯನ್ನು ಪಡೆದಿದ್ದು, ಜಿಲ್ಲಾ ಮುಖ್ಯ ಟ್ವೆಕಾಂಡೋ ತರಬೇತುದಾರ ಇಸಾಕ್ ಇಸ್ಮಾಯಿಲ್ ನಂದಾವರ ಹಾಗೂ ಸಹಾಯಕ ತರಬೇತುದಾರ ಶಹಬನ್ ಟಿ ಕೆ ಡಿ ಕುಳಾಯಿ ಅವರು ತರಬೇತಿ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X