Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಳಉಡುಪು ಧರಿಸಿ ರೈಲಿನಲ್ಲಿ ಅಡ್ಡಾಡಿದ್ದ...

ಒಳಉಡುಪು ಧರಿಸಿ ರೈಲಿನಲ್ಲಿ ಅಡ್ಡಾಡಿದ್ದ ಪಾನಮತ್ತ ಶಾಸಕ ನನ್ನ ಚಿನ್ನದ ಉಂಗುರ ಕಸಿದಿದ್ದಾರೆ: ಸಹ ಪ್ರಯಾಣಿಕ ದೂರು

ವಾರ್ತಾಭಾರತಿವಾರ್ತಾಭಾರತಿ4 Sept 2021 2:20 PM IST
share
ಒಳಉಡುಪು ಧರಿಸಿ ರೈಲಿನಲ್ಲಿ ಅಡ್ಡಾಡಿದ್ದ ಪಾನಮತ್ತ ಶಾಸಕ ನನ್ನ ಚಿನ್ನದ ಉಂಗುರ ಕಸಿದಿದ್ದಾರೆ: ಸಹ ಪ್ರಯಾಣಿಕ ದೂರು

ಹೊಸದಿಲ್ಲಿ: ರೈಲು ಪ್ರಯಾಣವೊಂದರ ವೇಳೆ ಒಳಉಡುಪಿನಲ್ಲಿ ರೈಲಿನೊಳಗೆ ಅಡ್ಡಾಡುತ್ತಿದ್ದುದಕ್ಕೆ ಈಗಾಗಲೇ ಟೀಕೆಗೆ ಗುರಿಯಾಗಿರುವ ಬಿಹಾರ ಜೆಡಿಯು ಶಾಸಕ ಗೋಪಾಲ್ ಮಂಡಲ್ ಮದ್ಯದ ಅಮಲಿನಲ್ಲಿದ್ದರೆಂದು ಅವರ ಸಹಪ್ರಯಾಣಿಕರೊಬ್ಬರು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ ಶಾಸಕನಿಗೆ ಆಕ್ಷೇಪ ಸೂಚಿಸಿದ್ದಕ್ಕೆ ತನ್ನ ಚಿನ್ನದ ಆಭರಣಗಳನ್ನು ಸೆಳೆದಿದ್ದಾರೆಂದು ಆರೋಪಿಸಿ ಸಹಪ್ರಯಾಣಿಕ ಪ್ರಹ್ಲಾದ್ ಪಾಸ್ವಾನ್ ಎಂಬವರು ದಿಲ್ಲಿಯ ಸರಕಾರಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

"ಮದ್ಯ ಸೇವಿಸಿದ್ದ ಶಾಸಕ ಬೋಗಿಯಲ್ಲಿ ಬಿಳಿ ಬನಿಯನ್ ಮತ್ತು ಅಂಡರ್‍ವೇರ್ ಧರಿಸಿ ಅಡ್ಡಾಡುತ್ತಿದ್ದರು,'' ಎಂದು ಪಾಸ್ವಾನ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

"ನಾನು ಅವರ ವರ್ತನೆಗೆ ಆಕ್ಷೇಪಿಸಿದಾಗ ನನ್ನ ಚಿನ್ನದ ಉಂಗುರ ಮತ್ತು ಸರ ಸೆಳೆದು ನನ್ನೊಂದಿಗೆ ಅನುಚಿತವಾಗಿ ವರ್ತಿಸಿದರು,'' ಎಂದು ಪಾಸ್ವಾನ್ ಆರೋಪಿಸಿದ್ದಾರೆ.

ಘಟನೆ ಪಾಟ್ನಾ-ಹೊಸದಿಲ್ಲಿ ತೇಜಸ್ ರಾಜಧಾನಿ ಎಕ್ಸ್ ಪ್ರೆಸ್‍ನ ಎಸಿ ಮೊದಲನೇ ದರ್ಜೆ ಬೋಗಿಯಲ್ಲಿ ನಡೆದಿತ್ತು.

ಆದರೆ ತಾವು ಒಳಉಡುಪಿನಲ್ಲಿ ರೈಲಿನಲ್ಲಿದ್ದ ವೈರಲ್ ಫೋಟೋ ಕುರಿತು ಪ್ರತಿಕ್ರಿಯಿಸಿದ ಗೋಪಾಲಪುರ ಶಾಸಕರಾಗಿರುವ ಮಂಡಲ್, ``ಹೌದು ನಾನು ಬನಿಯನ್ ಮತ್ತು ಅಂಡರ್‍ವೇರ್‍ನಲ್ಲಿದ್ದೆ. ನನ್ನ ಹೊಟ್ಟೆ ಸರಿಯಿರಲಿಲ್ಲ ಹಾಗೂ ನಾನು ಆಗಷ್ಟೇ ರೈಲು ಹತ್ತಿದ್ದೆ. ನಾನು ಸುಳ್ಳು ಹೇಳುವುದಿಲ್ಲ,'' ಎಂದಿದ್ದಾರೆ.

"ಒಬ್ಬ ವ್ಯಕ್ತಿ ನನ್ನನ್ನು ಅಡ್ಡಗಟ್ಟಿ ಪ್ರಶ್ನಿಸಿದ್ದರು. ಆಗ ಆತನನ್ನು ಅತ್ತ ಸರಿಸಿ, ಶೌಚಾಲಯಕ್ಕೆ ಹೋಗಿ ಬಂದ ನಂತರ ಅತನ ಜತೆ ಮಾತನಾಡಿದ್ದೆ,'' ಎಂದು ಅವರು ಹೇಳಿದ್ದಾರೆ.

ತಮ್ಮ ಉಡುಪು ಮಹಿಳಾ ಪ್ರಯಾಣಿಕರಿಗೆ ಮುಜುಗರ ಸೃಷ್ಟಿಸಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ಬೋಗಿಯಲ್ಲಿ ಯಾವುದೇ ಮಹಿಳಾ ಪ್ರಯಾಣಿಕರಿರಲಿಲ್ಲ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X