Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಕ್ಟೋಬರ್ ನೊಳಗೆ ಖಾಲಿ ಹುದ್ದೆಗಳನ್ನು...

ಅಕ್ಟೋಬರ್ ನೊಳಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರೀಯ ವಿವಿಗಳಿಗೆ ಶಿಕ್ಷಣ ಸಚಿವರ ಸೂಚನೆ‌

ವಾರ್ತಾಭಾರತಿವಾರ್ತಾಭಾರತಿ4 Sept 2021 9:05 PM IST
share
ಅಕ್ಟೋಬರ್ ನೊಳಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರೀಯ ವಿವಿಗಳಿಗೆ ಶಿಕ್ಷಣ ಸಚಿವರ ಸೂಚನೆ‌

ಹೊಸದಿಲ್ಲಿ,ಸೆ.4: ಕೇಂದ್ರೀಯ ವಿವಿಗಳಲ್ಲಿ ಖಾಲಿಯಿರುವ 6,229 ಹುದ್ದೆಗಳನ್ನು ಭರ್ತಿ ಮಾಡಲು ಅವುಗಳಿಗೆ ಎರಡು ತಿಂಗಳ ಗಡುವನ್ನು ವಿಧಿಸಲಾಗಿದೆ. ಈ ವಿವಿಗಳಲ್ಲಿ ಈಗ ಖಾಲಿಯಿರುವ ಹುದ್ದೆಗಳು ಒಟ್ಟು ಮಂಜೂರಾಗಿರುವ ಹುದ್ದೆಗಳ ಮೂರನೇ ಒಂದರಷ್ಟಿವೆ.

 
45 ಕೇಂದ್ರಿಯ ವಿವಿಗಳ ಕುಲಪತಿಗಳೊಂದಿಗೆ ತನ್ನ ಮೊದಲ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ಅವರು,‌ ಒಂದು ಆಂದೋಲನದ ರೀತಿಯಲ್ಲಿ ಕೆಲಸ ಮಾಡೋಣ. ‘ಶಿಕ್ಷಕ ಪರ್ವ್ ’ಸಂದರ್ಭದಲ್ಲಿ ಸೆಪ್ಟಂಬರ್ ಮತ್ತು ಅಕ್ಟೋಬರ್ನೊಳಗೆ ಈ 6,229 ಹುದ್ದೆಗಳನ್ನು ತುಂಬುವ ಅಭಿಯಾನವನ್ನು ಆರಂಭಿಸೋಣ. ಕೆಲವು ವಿವಿಗಳಲ್ಲಿ ಕೆಲವು ಸಮಸ್ಯೆಗಳು ಇರಬಹುದು,ಆದರೆ ಎಲ್ಲ ವಿವಿಗಳು ತಮ್ಮಲ್ಲಿನ ಖಾಲಿ ಹುದ್ದೆಗಳ ಕುರಿತು ಸೆ.10ರೊಳಗೆ ಜಾಹೀರಾತುಗಳನ್ನು ಪ್ರಕಟಿಸಿಬೇಕು ಎಂದು ಹೇಳಿದರು.

ಜಾಹೀರಾತು ನೀಡಿದ್ದರೂ ಭರ್ತಿಯಾಗದೆ ಉಳಿದಿರುವ ಬ್ಯಾಕ್ಲಾಗ್ ಹುದ್ದೆಗಳು ಮತ್ತು ಎಸ್ಸಿ,ಎಸ್ಟಿ ಹಾಗೂ ಒಬಿಸಿಗಳಿಗೆ ಮೀಸಲಾಗಿರುವ ಖಾಲಿಹುದ್ದೆಗಳ ಬಗ್ಗೆ ವಿಶೇಷ ಗಮನವನ್ನು ಹರಿಸಬೇಕಿದೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಕುಲಪತಿಗಳು ತಿಳಿಸಿದರು.
6,229 ಖಾಲಿ ಹುದ್ದೆಗಳ ಪೈಕಿ ಒಬಿಸಿಗಳಿಗೆ 1,767,ಎಸ್ಸಿಗಳಿಗೆ 1,012 ಮತ್ತು ಎಸ್ಟಿಗಳಿಗೆ 592 ಹುದ್ದೆಗಳು ಮೀಸಲಾಗಿವೆ ಎಂದು ಪ್ರಧಾನ್ ಹೇಳಿದರು.

ಕೋವಿಡ್-19 ಬಿಕ್ಕಟ್ಟಿನಿಂದ ಮುಚ್ಚಲ್ಪಟ್ಟಿದ್ದ ಶಿಕ್ಷಣ ಸಂಸ್ಥೆಗಳು ಪುನರಾರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಅವರು,ವಿದ್ಯಾರ್ಥಿಗಳೊಂದಿಗೆ ಹೊಂದಾಣಿಕೆಯಿಂದಿರುವಂತೆ,ಆದರೆ ಬೋಧನೆಗೆ ಮತ್ತು ಕಲಿಕೆಗೆ ಯಾವುದೇ ವ್ಯತ್ಯಯವುಂಟಾಗದಂತೆ ನೋಡಿಕೊಳ್ಳಲು ಕುಲಪತಿಗಳಿಗೆ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X