Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೈಮುಗಿದು ಕ್ಷಮೆ ಕೇಳುವವರೆಗೆ ಜಾವೇದ್‌...

ಕೈಮುಗಿದು ಕ್ಷಮೆ ಕೇಳುವವರೆಗೆ ಜಾವೇದ್‌ ಅಖ್ತರ್‌ ಸಿನಿಮಾಗಳನ್ನು ಪ್ರದರ್ಶಿಸಲು ಬಿಡುವುದಿಲ್ಲ: ಬಿಜೆಪಿ ನಾಯಕ

ವಾರ್ತಾಭಾರತಿವಾರ್ತಾಭಾರತಿ5 Sept 2021 3:40 PM IST
share
ಕೈಮುಗಿದು ಕ್ಷಮೆ ಕೇಳುವವರೆಗೆ ಜಾವೇದ್‌ ಅಖ್ತರ್‌ ಸಿನಿಮಾಗಳನ್ನು ಪ್ರದರ್ಶಿಸಲು ಬಿಡುವುದಿಲ್ಲ: ಬಿಜೆಪಿ ನಾಯಕ

ಹೊಸದಿಲ್ಲಿ: ಖ್ಯಾತ ಸಾಹಿತಿ ಹಾಗೂ ಚಿತ್ರ ಕಥೆಗಾರ ಜಾವೇದ್‌ ಅಕ್ತರ್‌ ರವರು ಬಲಪಂಥೀಯ ಸಂಘಟನೆಗಳನ್ನು ಹಾಗೂ ತಾಲಿಬಾನ್‌ ಗಳ ನಡುವೆ ಹೋಲಿಕೆ ಮಾಡಿದ್ದು, ಈ ವಿಚಾರ ಸದ್ಯ ವಿವಾದಕ್ಕೀಡಾಗಿದೆ. ಜಾವೇದ್‌ ಅಖ್ತರ್‌ ರವರು ಕೈಮುಗಿದು ಕ್ಷಮೆ ಯಾಚಿಸುವವರೆಗೂ ಅವರ ಯಾವುದೇ ಸಿನಿಮಾಗಳನ್ನು ಭಾರತದಲ್ಲಿ ಪ್ರದರ್ಶಿಸಲು ಬಿಡುವುದಿಲ್ಲ ಎಂದು ಬಿಜೆಪಿ ಶಾಸಕ ರಾಮ್‌ ಕದಂ ಹೇಳಿಕೆ ನೀಡಿದ್ದಾರೆ. 

ಟ್ವಿಟರ್‌ ನಲ್ಲಿ ವೀಡಿಯೊ ಪ್ರಕಟಿಸಿದ ಅವರು, "ಸಂಘಪರಿವಾರದೊಂದಿಗೆ ಸಂಪರ್ಕವಿರುವವರೇ ದೇಶವನ್ನು ಆಳುತ್ತಿದ್ದಾರೆ. ಒಂದು ವೇಳೆ ತಾಲಿಬಾನ್‌ ಸಿದ್ಧಾಂತ ಇಲ್ಲಿ ಅಸ್ತಿತ್ವದಲ್ಲಿರುತ್ತಿದ್ದರೆ ಅವರಿಗೆ ಅಂತಹಾ ಹೇಳಿಕೆಗಳು ನೀಡಲು ಸಾಧ್ಯವೇ? ಈ ಪ್ರಶ್ನೆಗಿರುವ ಉತ್ತರವೇ ಅವರ ಟೀಕೆಗಳು ಎಷ್ಟು ಪೊಳ್ಳಾಗಿದೆ ಎನ್ನುವುದನ್ನು ತೋರಿಸುತ್ತದೆ" ಎಂದು ಕದಂ ಹೇಳಿದ್ದಾರೆ.

""ಅವರು ಸಂಘದ ಸದಸ್ಯರಿಗೆ ಕೈಮುಗಿದು ಕ್ಷಮೆಯಾಚಿಸುವವರೆಗೂ, ಅವರ ಯಾವುದೇ ಚಲನಚಿತ್ರವನ್ನು ಭಾರತ ಮಾತೆಯ ಭೂಮಿಯಲ್ಲಿ ಪ್ರದರ್ಶಿಸಲು ನಾವು ಅನುಮತಿಸುವುದಿಲ್ಲ" ಎಂದು ಕದಂ ಹೇಳಿದರು.

ವಿಹೆಚ್‌ಪಿ ಮತ್ತು ಆರೆಸ್ಸೆಸ್‌ ನ ಬೆಂಬಲಿಗರು ಆತ್ಮಾವಲೋಕನ ಮಾಡುವ ಸಮಯ ಬಂದಿದೆ ಎಂದು ಜಾವೇದ್‌ ಅಖ್ತರ್‌ ಎನ್ಡಿಟಿವಿಗೆ ತಿಳಿಸಿದ್ದರು. "ಆರೆಸ್ಸೆಸ್‌, ವಿಹೆಚ್‌ಪಿ ಅಥವಾ ಬಜರಂಗದಳದಂತಹ ಸಂಘಟನೆಗಳನ್ನು ಬೆಂಬಲಿಸುವ ಜನರು ಸ್ವಲ್ಪ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ನಾನು ಭಾವಿಸುತ್ತೇನೆ. ಸಹಜವಾಗಿ ತಾಲಿಬಾನ್‌ ಖಂಡನೀಯ. ಅವರು ಅನಾಗರಿಕರು. ಆದರೆ ನೀವು ಬೆಂಬಲಿಸುತ್ತಿರುವುದು ಯಾರನ್ನು? ಮತ್ತು ತಾಲಿಬಾನ್‌ ಗಳಿಂದ ಇವರು ಹೇಗೆ ಭಿನ್ನರಾಗಿದ್ದಾರೆ? ಎಂದು ಜಾವೇದ್‌ ಅಖ್ತರ್‌ ಪ್ರಶ್ನಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X