Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ದೇವಾಂಗ ಅಭಿವೃದ್ಧಿ ನಿಗಮ ಯಾಕಿಲ್ಲ?

ದೇವಾಂಗ ಅಭಿವೃದ್ಧಿ ನಿಗಮ ಯಾಕಿಲ್ಲ?

ಜಿ.ಎಚ್ .ಸಂಕಪ್ಪ, ಬೆಂಗಳೂರುಜಿ.ಎಚ್ .ಸಂಕಪ್ಪ, ಬೆಂಗಳೂರು5 Sept 2021 10:55 PM IST
share

 ಮಾನ್ಯರೇ,

ರಾಜ್ಯದಲ್ಲಿ ಆರ್ಥಿಕವಾಗಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಜಾತಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಈಗಾಗಲೇ ಜಾತಿವಾರು ಹತ್ತಕ್ಕೂ ಹೆಚ್ಚು ನಿಗಮ ಮಂಡಳಿ ಪ್ರಾಧಿಕಾರಗಳನ್ನು ಸರಕಾರವು ಅಸ್ತಿತ್ವಕ್ಕೆ ತಂದಿರುವುದು ಶ್ಲಾಘನೀಯವೇ. ಈ ಜನಾಂಗದವರಿಗೆ ಸರಕಾರದ ಆರ್ಥಿಕ ಸವಲತ್ತು ಒದಗಿಸಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಈ ವ್ಯವಸ್ಥೆಯನ್ನು ತರಲಾಗಿದೆ. ಇದೇ ಮಾದರಿಯಲ್ಲಿ ಇತ್ತೀಚೆಗೆ ದೇವಾಂಗ ಸಮಾಜದ ಜನಾಂಗದವರಿಗೂ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವಂತೆ ಸರಕಾರಕ್ಕೆ ಸಮಾಜದ ಧರ್ಮಪೀಠ ದೇವಾಂಗ ರಾಜ್ಯ ಸಂಘ ಜಿಲ್ಲಾ ಮಟ್ಟಗಳಿಂದ ಮತ್ತು ಗ್ರಾಮ ಹಂತಗಳಿಂದಲೂ ಅನೇಕ ಮನವಿಗಳನ್ನು ಸಲ್ಲಿಸಲಾಗಿತ್ತು. ಕಳೆದ ಬಜೆಟ್ ಅವಧಿಯಲ್ಲಿ ಒಕ್ಕಲಿಗ ಸಮಾಜದವರಿಗೆ ಪ್ರಾಧಿಕಾರ ಘೋಷಣೆಯಾದ ಸಂದರ್ಭದಲ್ಲಿಯೇ ದೇವಾಂಗ ಅಭಿವೃದ್ಧಿ ನಿಗಮವೂ ಘೋಷಣೆಯಾಗುವ ನಿರೀಕ್ಷೆಯಿತ್ತು. ಆದರೆ ಹಾಗಾಗಲಿಲ್ಲ. ದೇವಾಂಗ ಜನಾಂಗದವರ ಕುಲಕಸುಬು ನೇಕಾರಿಕೆಯಾದರೂ ಇಂದಿನ ಜೀವನಶೈಲಿಗಳಲ್ಲಿ ಕುಲವೃತ್ತಿಯೊಂದಿಗೆ ಇತರ ವೃತ್ತಿಗಳನ್ನು ಅವಲಂಬಿಸಿರುವ ಅನಿವಾರ್ಯತೆ ಇದೆ. ಈ ಜನಾಂಗದ ಜನಸಂಖ್ಯೆ ಅಂದಾಜು ಮೂವತ್ತು ಲಕ್ಷದಷ್ಟು ಇದ್ದು ಇವರಲ್ಲಿ ಆರ್ಥಿಕವಾಗಿ ಬಹಳಷ್ಟು ಹಿಂದುಳಿದಿದ್ದಾರೆ. ರಾಜಕೀಯ ಪ್ರಾತಿನಿಧ್ಯವೂ ಕಡಿಮೆ. ಈ ಜನಾಂಗದವರ ಆರ್ಥಿಕ ಸ್ಥಿತಿಯನ್ನು ಹೆಚ್ಚಿಸಲು ಸರಕಾರವು ದೇವಾಂಗ ಜನಾಂಗದವರಿಗೂ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದು ಸಮಂಜಸವಾಗಿದೆ. ಆಂಧ್ರ ಪ್ರದೇಶ, ಛತ್ತೀಸ್‌ಗಡ ರಾಜ್ಯಗಳಲ್ಲಿಯೂ ದೇವಾಂಗ ನಿಗಮಗಳನ್ನು ಅಲ್ಲಿನ ಸರಕಾರಗಳು ಜಾರಿಗೆ ತಂದಿವೆ. ನಮ್ಮ ರಾಜ್ಯದಲ್ಲಿಯೂ ನಿಗಮ ಸ್ಥಾಪನೆಯಾದರೆ ಈ ಜನಾಂಗದ ಮಕ್ಕಳ ಶೈಕ್ಷಣಿಕ ಪ್ರಗತಿ, ನಿರುದ್ಯೋಗಿಗಳಿಗೆ ಸ್ವ-ಉದ್ಯೋಗ ಅವಕಾಶ, ಬಡಕುಟುಂಬಗಳ, ಬೀದಿ ವ್ಯಾಪಾರಿಗಳಿಗೆ ಧನಸಹಾಯವನ್ನು ನಿಗಮದ ಮೂಲಕ ಕಲ್ಪಿಸಿಕೊಡಲು ಸಾಧ್ಯವಾಗುತ್ತದೆ.

share
ಜಿ.ಎಚ್ .ಸಂಕಪ್ಪ, ಬೆಂಗಳೂರು
ಜಿ.ಎಚ್ .ಸಂಕಪ್ಪ, ಬೆಂಗಳೂರು
Next Story
X