Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ‘ಹಿಂದುತ್ವ’ ಕುರಿತ ಮಹತ್ವದ ಸಮ್ಮೇಳನಕ್ಕೆ...

‘ಹಿಂದುತ್ವ’ ಕುರಿತ ಮಹತ್ವದ ಸಮ್ಮೇಳನಕ್ಕೆ ಹಿಂದುತ್ವ ಗುಂಪುಗಳಿಂದಲೇ ಬೆದರಿಕೆ !

ಸೆ. 10ರಿಂದ 3 ದಿನಗಳ ಆನ್‌ ಲೈನ್ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ7 Sept 2021 11:20 PM IST
share
‘ಹಿಂದುತ್ವ’ ಕುರಿತ ಮಹತ್ವದ ಸಮ್ಮೇಳನಕ್ಕೆ ಹಿಂದುತ್ವ ಗುಂಪುಗಳಿಂದಲೇ ಬೆದರಿಕೆ !

ಬೋಸ್ಟನ್, ಸೆ. 7: ಹಿಂದುತ್ವ ಕುರಿತ ಮಹತ್ವದ ಆನ್‍ಲೈನ್ ಸಮ್ಮೇಳನಕ್ಕಾಗಿ ಅಮೆರಿಕದಲ್ಲಿ ಮೊದಲ ಬಾರಿಗೆ ವಿವಿಧ ಅಮೆರಿಕದ ಮತ್ತು ಅಂತಾರಾಷ್ಟ್ರೀಯ ವಿಶ್ವವಿದ್ಯಾನಿಲಯಗಳ ವಿದ್ವಾಂಸರು ಒಟ್ಟು ಸೇರಿದ್ದಾರೆ.

‌‘ಡಿಸ್‍ಮ್ಯಾಂಟಲಿಂಗ್ ಗ್ಲೋಬಲ್ ಹಿಂದುತ್ವ’ ಸಮ್ಮೇಳನವು ಭಾರತ ಮತ್ತು ಇತರರೆಡೆಗಳಲ್ಲಿರುವ ಹಿಂದೂ ಶ್ರೇಷ್ಠತಾ ಸಿದ್ಧಾಂತಕ್ಕೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಲಿದೆ. 53ಕ್ಕೂ ಅಧಿಕ ವಿಶ್ವವಿದ್ಯಾನಿಲಯಗಳ ಇಲಾಖೆಗಳು ಮತ್ತು ಕೇಂದ್ರಗಳು ಈ ಸಮ್ಮೇಳನದ ಸಹಪ್ರಾಯೋಜಕತ್ವವನ್ನು ವಹಿಸಿಕೊಂಡಿವೆ. ಹಿಂದುತ್ವ ಎನ್ನುವುದು ಶತಮಾನದಷ್ಟು ಹಳೆಯ ಬಲಪಂಥೀಯ ಚಳವಳಿಯಾಗಿದೆ.20 ಕೋಟಿಗೂ ಅಧಿಕ ಬಹು ಸಂಸ್ಕೃತಿಯ ಭಾರತದಲ್ಲಿ ಹಿಂದೂ ಜನಾಂಗೀಯ ದೇಶವೊಂದನ್ನು ನಿರ್ಮಿಸುವುದು ಅದರ ಉದ್ದೇಶವಾಗಿದೆ ಎಂದಿ aljazeera ವರದಿ ಮಾಡಿದೆ.

ಮೂರು ದಿನಗಳ ಸಮ್ಮೇಳನವು ಸೆಪ್ಟಂಬರ್ 10ರಂದು ಆರಂಭಗೊಳ್ಳುತ್ತದೆ.ಜಾಗತಿಕ ಹಿಂದುತ್ವ, ಜಾತಿತಾರತಮ್ಯ, ಇಸ್ಲಾಮೊಫೋಬಿಯ ಮತ್ತು ಭಾರತದಲ್ಲಿಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಗೋಷ್ಠಿಗಳು ನಡೆಯಲಿವೆ. 25ಕ್ಕೂ ಅಧಿಕ ವಿದ್ವಾಂಸರು, ಮಾನವಹಕ್ಕುಗಳ ಹೊರಾಟಗಾರರು ಮತ್ತು ಪತ್ರಕರ್ತರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಆದರೆ ಈ ಸಮ್ಮೇಳನಕ್ಕೆ ವಿವಿಧ ಹಿಂದುತ್ವ ಬಲಪಂಥೀಯ ಗುಂಪುಗಳು ಮತ್ತು ವ್ಯಕ್ತಿಗಳು ತೀವ್ರ ವಿರೋಧ ವ್ಯಕ್ತಪಡಿದ್ದಾರೆ ಎನ್ನಲಾಗಿದೆ. 

ಅವುಗಳು ಈ ಸಮ್ಮೇಳನವನ್ನು ‘ಹಿಂದೂಫೋಬಿಯ ಕೂಟ’ ಎಂಬುದಾಗಿ ಕರೆದಿವೆ. ಸಮ್ಮೇಳನದ ಸಂಘಟಕರು ಮತ್ತು ಭಾಷಣಕಾರರು ಕಳೆದ ಮೂರು ವಾರಗಳಿಂದ ನಿರಂತರವಾಗಿ ಬೆದರಿಕೆಗಳು ಮತ್ತು ಕಿರುಕುಳಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಹಿಂದುತ್ವದ ಜಾಗತಿಕ ಪರಿಣಾಮಗಳ ಬಗ್ಗೆ ಚರ್ಚೆ ನಡೆಸುವ ಉದ್ದೇಶವನ್ನು ಮಾತ್ರ ಸಮಾವೇಶ ಹೊಂದಿದೆ ಎಂದು ಸಂಘಟಕರು ಹೇಳುತ್ತಾರೆ. ಸಮ್ಮೇಳನದಲ್ಲಿ ಮೀನಾ ಕಂದಸಾಮಿ ಪಾಲ್ಗೊಳ್ಳಲಿದ್ದಾರೆ ಎಂಬುದಾಗಿ ಸಂಘಟಕರು ಪ್ರಕಟಿಸಿದ ಬಳಿಕ ಅವರನ್ನುಆನ್‍ಲೈನ್‍ನಲ್ಲಿ ನಿರಂತರವಾಗಿ ನಿಂದಿಸಲಾಗುತ್ತಿದೆ.

“ನಾನು 10 ವರ್ಷಗಳ ಹಿಂದೆ ಬರೆದ ಕವನವೊಂದನ್ನು ಹಿಂದೂ ಗುಂಪುಗಳು ಎತ್ತಿಕೊಂಡು ಅದು ಹಿಂದೂ ದೇವರುಗಳನ್ನು ಅಪಹಾಸ್ಯ ಮಾಡುತ್ತಿದೆ ಎಂಬುದಾಗಿ ಹೇಳುತ್ತಿದ್ದಾರೆ ಎಂದು ಕವಿ ಮತ್ತು ಜಾತಿ ವಿರೋಧಿ ಹೋರಾಟಗಾರ್ತಿಯಾಗಿರುವ ಕಂದಸಾಮಿ ಹೇಳುತ್ತಾರೆ. ಸಮ್ಮೇಳನದಲ್ಲಿ ಭಾಗವಹಿಸಬಾರದು ಎಂದು ಎಚ್ಚರಿಕೆ ನೀಡುವ ಹಲವು ಇಮೇಲ್‍ಗಳನ್ನು ಅವರು ಸ್ವೀಕರಿಸಿದ್ದಾರೆ.

ಟ್ವಿಟರ್ ಮತ್ತುಇನ್‍ಸ್ಟಾಗ್ರಾಮ್‍ನಲ್ಲಿ ಹಿಂದೂ ಬಲಪಂಥೀಯ ಗುಂಪುಗಳು ಅವರ ಕುಟುಂಬ ಸದಸ್ಯರನ್ನು ಗುರಿಯಾಗಿಸಿ ಅಪಪ್ರಚಾರ ಮಾಡುತ್ತಿದ್ದಾರೆ ಹಾಗೂ ಕೊಲೆ ಬೆದರಿಕೆಗಳನ್ನೂ ಹಾಕಲಾಗಿದೆ ಎಂದು ವರದಿ ತಿಳಿಸಿದೆ. ಸಮ್ಮೇಳನದಲ್ಲಿ ಪಾಲ್ಗೊಳ್ಳಲಿರುವ ದಿಲ್ಲಿ ವಿಶ್ವವಿದ್ಯಾನಿಲಯದ ಪ್ರೊಫೆಸರ್ ನಂದಿನಿ ಸುಂದರ್ ರನ್ನೂ ಆನ್‍ಲೈನ್‍ನಲ್ಲಿ ನಿಂದಿಸಲಾಗುತ್ತಿದೆ.

ಸಮ್ಮೇಳನಕ್ಕೆ ನೀಡಿರುವ ಬೆಂಬಲವನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಕಳೆದ ಮೂರು ವಾರಗಳ ಅವಧಿಯಲ್ಲಿ13 ಲಕ್ಷಕ್ಕೂ ಅಧಿಕ ಇಮೇಲ್‍ಗಳನ್ನು ಡಝನ್‍ಗಟ್ಟಲೆ ವಿಶ್ವವಿದ್ಯಾನಿಲಯಗಳಿಗೆ ಕಳುಹಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷದ್‍ ಆಫ್‍ ಅಮೆರಿಕ, ಕೋಯಲೀಶನ್‍ ಆಫ್ ಹಿಂದೂಸ್‍ ಇನ್ ನಾರ್ತ್ ಅಮೆರಿಕ ಮತ್ತು ಹಿಂದೂ ಅಮೆರಿಕನ್ ಫೌಂಡೇಶನ್ ಹೇಳಿವೆ.

This is what happens when you oppose Hindutva & the caste & religious atrocities perpetrated in the name of Sanatana Dharma. First, character assassination. Next, target your kids. Not sharing to amplify hate but to show their hatred is aimed at the most vulnerable part of you. pic.twitter.com/XrmJrKvVyz

— Dr Meena Kandasamy ¦¦ இளவேனில் iḷavēṉil (@meenakandasamy) September 3, 2021

We are watching as right-wing Hindu American groups harass, intimidate, and endanger academics, including students.

What you're doing is beyond unacceptable. It is unethical, hate mongering, and very, very dangerous. Stop. Now. #Hindutva

— Dr. Audrey Truschke (@AudreyTruschke) September 5, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X