Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಎಎಫ್‌ಗಾಗಿ ತುರ್ತು ಲ್ಯಾಂಡಿಂಗ್...

ಐಎಎಫ್‌ಗಾಗಿ ತುರ್ತು ಲ್ಯಾಂಡಿಂಗ್ ಸೌಲಭ್ಯವನ್ನು ಉದ್ಘಾಟಿಸಿದ ರಾಜನಾಥ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ9 Sept 2021 4:01 PM IST
share
ಐಎಎಫ್‌ಗಾಗಿ ತುರ್ತು ಲ್ಯಾಂಡಿಂಗ್ ಸೌಲಭ್ಯವನ್ನು ಉದ್ಘಾಟಿಸಿದ ರಾಜನಾಥ್ ಸಿಂಗ್

ಹೊಸದಿಲ್ಲಿ: ರಾಷ್ಟ್ರೀಯ ಹೆದ್ದಾರಿ (ಎನ್ಎಚ್) 925 'ಎ' ಯ ಸಟ್ಟಾ-ಗಂಧವ್ ವಿಸ್ತಾರದಲ್ಲಿ ಭಾರತೀಯ ವಾಯುಪಡೆಗೆ (ಐಎಎಫ್) ತುರ್ತು ಲ್ಯಾಂಡಿಂಗ್ ಸೌಲಭ್ಯವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಕೇಂದ್ರ ರಸ್ತೆ ಸಾರಿಗೆ ಹಾಗೂ  ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಉದ್ಘಾಟಿಸಿದರು.

ಐಎಎಫ್‌ನ ಹರ್ಕ್ಯುಲಸ್ ಸಿ -130 ಜೆ ವಿಮಾನವು ಇಬ್ಬರು ಸಚಿವರು ಹಾಗೂ ಮುಖ್ಯ ರಕ್ಷಣಾ ಸಿಬ್ಬಂದಿ ಬಿಪಿನ್ ರಾವತ್ ಅವರನ್ನು ಹೊತ್ತೊಯ್ದು ಗುರುವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಣಕು ತುರ್ತು ಲ್ಯಾಂಡಿಂಗ್ ನಡೆಸಿತು. ಎನ್‌ಎಚ್ -925 ಐಎಎಫ್ ವಿಮಾನಗಳ ತುರ್ತು ಲ್ಯಾಂಡಿಂಗ್‌ಗೆ ಬಳಸಲಾದ ಭಾರತದ ಮೊದಲ ರಾಷ್ಟ್ರೀಯ ಹೆದ್ದಾರಿಯಾಗಿದೆ.

ಇಬ್ಬರು ಸಚಿವರು ಗುರುವಾರ ಎನ್ಎಚ್-295 ನ ತುರ್ತು ಲ್ಯಾಂಡಿಂಗ್ ಸೌಲಭ್ಯದಲ್ಲಿ (ಇಎಲ್ ಎಫ್) ಬಹು ವಿಮಾನ ಕಾರ್ಯಾಚರಣೆಗಳಿಗೆ ಸಾಕ್ಷಿಯಾದರು. ಸುಖೋಯ್ -30 ಎಂಕೆಐ ಫೈಟರ್ ಜೆಟ್ ಇಬ್ಬರು ಮಂತ್ರಿಗಳ ಮುಂದೆ ಇಎಲ್‌ಎಫ್‌ನಲ್ಲಿ ಅಣಕು ತುರ್ತು ಲ್ಯಾಂಡಿಂಗ್ ನಡೆಸಿತು.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ರಾಜನಾಥ್ ಸಿಂಗ್  ಇದೊಂದು 'ಮಹಾನ್ ಸಾಧನೆ' ಎಂದು  ಶ್ಲಾಘಿಸಿದರು ಹಾಗೂ  ಎನ್ ಎಚ್ ಎಐ 20 ಸ್ಥಳಗಳಲ್ಲಿ ತುರ್ತು ಲ್ಯಾಂಡಿಂಗ್ ಫೀಲ್ಡ್ ಗಳನ್ನು ಸಿದ್ಧಪಡಿಸುತ್ತಿದೆ ಹಾಗೂ ಇತರ ಹಲವು ಪ್ರದೇಶಗಳಲ್ಲಿ ಹೆಲಿಪ್ಯಾಡ್‌ಗಳನ್ನು ನಿರ್ಮಿಸುತ್ತಿದೆ ಎಂದು ಹೇಳಿದರು.

"ಈ ಎಮರ್ಜೆನ್ಸಿ  ಲ್ಯಾಂಡಿಂಗ್ ಫೀಲ್ಡ್ ಹಾಗೂ  ಮೂರು ಹೆಲಿಪ್ಯಾಡ್‌ಗಳು ಯುದ್ಧದ ಸಮಯದಲ್ಲಿ ಮಾತ್ರವಲ್ಲದೆ ಯಾವುದೇ ನೈಸರ್ಗಿಕ ವಿಕೋಪದ ಸಮಯದಲ್ಲಿ ರಕ್ಷಣಾ ಹಾಗೂ  ಪರಿಹಾರ ಕಾರ್ಯಾಚರಣೆಗಳನ್ನು ನಡೆಸಲು ಉಪಯುಕ್ತವಾಗುತ್ತವೆ" ಎಂದು ಅವರು ಹೇಳಿದರು.

ಸಿಂಗ್ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಐಎಎಫ್  ಗಾಗಿ ಮಧ್ಯಮ ಶ್ರೇಣಿಯ ಮೇಲ್ಮೈಯಿಂದ ವಾಯು ಕ್ಷಿಪಣಿ (ಎಂಆರ್ ಎಸ್ ಎಎಂ)/ಬರಾಕ್ -8 ಶಸ್ತ್ರಾಸ್ತ್ರ ವ್ಯವಸ್ಥೆಯನ್ನು ಪರಿಚಯಿಸಲಿದ್ದಾರೆ.

ಎಮರ್ಜೆನ್ಸಿ ಲ್ಯಾಂಡಿಂಗ್ ಫೆಸಿಲಿಟಿ (ಇಎಲ್‌ಎಫ್) ರಾಷ್ಟ್ರೀಯ ಹೆದ್ದಾರಿಯ ಭಾಗವಾಗಿದ್ದು, ಮೊದಲ ಬಾರಿಗೆ ಭಾರತೀಯ ವಾಯುಪಡೆಯ ವಿಮಾನಗಳ ತುರ್ತು ಲ್ಯಾಂಡಿಂಗ್ ಗೆ ಬಳಸಲಾಗುವುದು.

ಸುಖೋಯ್ ಸು -30 ಎಂಕೆಐ ಯುದ್ಧ ವಿಮಾನ ಹಾಗೂ ಜಾಗ್ವಾರ್ ಜೆಟ್ ರಾಜಸ್ಥಾನದ ಜಲೋರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಲ್ಯಾಂಡ್ ಆಗಿದ್ದು, ಸಶಸ್ತ್ರ ಪಡೆಗಳ ಇಂತಹ ತುರ್ತು ಲ್ಯಾಂಡಿಂಗ್ ಗಳಿಗೆ ಬಳಸಲಾಗುವ ರಸ್ತೆಯ ವಿಸ್ತರಣೆಯನ್ನು ANI ಹಂಚಿಕೊಂಡಿರುವ ವೀಡಿಯೊ ತುಣುಕುಗಳು ತೋರಿಸುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X