Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಥಿಯೋಪಿಯಾ: ಟಿಗ್ರೆ ಪಡೆಯಿಂದ 120ಕ್ಕೂ...

ಇಥಿಯೋಪಿಯಾ: ಟಿಗ್ರೆ ಪಡೆಯಿಂದ 120ಕ್ಕೂ ಅಧಿಕ ಜನರ ಹತ್ಯೆ: ಸರಕಾರದ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ9 Sept 2021 11:24 PM IST
share

ಅದ್ದೀಸ್ ಅಬಾಬ, ಸೆ.9: ಯುದ್ಧರಂಗದಲ್ಲಿ ಉಂಟಾದ ಸೋಲಿನ ಹತಾಶೆಯಲ್ಲಿ ಇಥಿಯೋಪಿಯಾದ ಟಿಗ್ರೆ ಪಡೆಗಳು 120ಕ್ಕೂ ಅಧಿಕ ಅಮಾಯಕ ಜನರನ್ನು ಹತ್ಯೆ ಮಾಡಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

  ಆಗಸ್ಟ್ 27ರಂದು ಟಿಗ್ರೆ ಪಡೆಗಳು ಗೊಂಡಾರ್ ನಗರವನ್ನು ಕೈವಶ ಮಾಡಿಕೊಳ್ಳಲು ನಡೆಸಿದ ಪ್ರಯತ್ನವನ್ನು ಇಥಿಯೋಪಿಯಾ ಪಡೆ ವಿಫಲಗೊಳಿಸಿ ಅವರನ್ನು ಹಿಮ್ಮೆಟ್ಟಿಸಿತ್ತು. ಇದರಿಂದ ಹತಾಶೆಗೊಂಡ ಟಿಗ್ರೆ ಪಡೆ ಚಿನ್ನಾಖ್ ಟೆಕ್ಲೆಹೆಮನೋಟ್ ಗ್ರಾಮದ ಮೇಲೆರಗಿ ಮಕ್ಕಳು, ಮಾತೆಯರು, ಹಿರಿಯ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿ ದಾಳಿ ನಡೆಸಿದ್ದು ಮನೆಗೆ ನುಗ್ಗಿ ವ್ಯಾಪಕ ಲೂಟಿ, ಗುಂಡಿನ ದಾಳಿ ನಡೆಸಿದೆ. ಗ್ರಾಮದಲ್ಲಿ 123 ಮೃತದೇಹ ಪತ್ತೆಯಾಗಿದ್ದು ಮೃತಪಟ್ಟವರ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ದಬತ್ ವೊರೆಡ ಜಿಲ್ಲಾಧಿಕಾರಿ ಹೇಳಿದ್ದಾರೆ.

ಕೆಲವು ಟಿಗ್ರೆ ಸದಸ್ಯರು ಹೊಲದಲ್ಲಿ ಅಡಗಿಕೊಂಡು ಗ್ರಾಮಸ್ಥರ ಮೇಲಿನ ದಾಳಿ ಮುಂದುವರಿಸಿದ್ದಾರೆ. ಮೃತರ ಸಂಖ್ಯೆ 200ನ್ನೂ ದಾಟಬಹುದು ಎಂದು ನಾರ್ಥ್ ಗೊಂಡಾರ್ ಪ್ರಾಂತ್ಯದ ಆರೋಗ್ಯ ಕಾರ್ಯಾಲಯದ ಮುಖ್ಯಸ್ಥ ಬೆಕೆಲೆ ಯಿಟ್‌ಬರೆಕ್ ಹೇಳಿದ್ದಾರೆ.

 ಇಥಿಯೋಪಿಯದ ಟಿಗ್ರೆ ವಲಯದಲ್ಲಿ ಆರಂಭವಾದ ಅಂತರ್ಯುದ್ಧ ಕ್ರಮೇಣ ಇತರ ಪ್ರಾಂತ್ಯಕ್ಕೂ ವ್ಯಾಪಿಸಿದ್ದು ಸಾವಿರಾರು ಮಂದಿಯನ್ನು ನಿರಾಶ್ರಿತರನ್ನಾಗಿಸಿದೆ. ಟಿಗ್ರೆ ವಲಯಕ್ಕೆ ಆಹಾರ ಮತ್ತು ಇತರ ಅಗತ್ಯವಸ್ತುಗಳ ಪೂರೈಕೆಗೆ ವಿಧಿಸಿರುವ ನಿರ್ಬಂಧ ತೆರವುಗೊಳಿಸಲು ತಾನು ಸರಕಾರದ ಮೇಲೆ ಒತ್ತಡ ಹೇರುತ್ತಿದ್ದೇವೆ. ಆದರೆ ಹಿಂಸಾಚಾರದ ಆರೋಪ ಸರಿಯಲ್ಲ ಎಂದು ಟಿಗ್ರೆ ಪಡೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X