Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. "ದೇಶವೇ ಕೋವಿಡ್ ಭೀತಿಯಲ್ಲಿರುವಾಗ...

"ದೇಶವೇ ಕೋವಿಡ್ ಭೀತಿಯಲ್ಲಿರುವಾಗ ಪ್ರಧಾನಿ ಹುಟ್ಟುಹಬ್ಬಕ್ಕೆ ಸಂಭ್ರಮಾಚರಣೆ ಯಾವ ಸಾಧನೆಗೆ?": ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ10 Sept 2021 7:48 PM IST
share
ದೇಶವೇ ಕೋವಿಡ್ ಭೀತಿಯಲ್ಲಿರುವಾಗ ಪ್ರಧಾನಿ ಹುಟ್ಟುಹಬ್ಬಕ್ಕೆ ಸಂಭ್ರಮಾಚರಣೆ ಯಾವ ಸಾಧನೆಗೆ?: ದಿನೇಶ್ ಗುಂಡೂರಾವ್

ಬೆಂಗಳೂರು, ಸೆ. 10: `3 ವಾರ ಸಂಭ್ರಮಾಚರಣೆಯ ಮೂಲಕ ಪ್ರಧಾನಿಯವರ ಜನ್ಮದಿನವನ್ನು ಆಚರಿಸಲು ಬಿಜೆಪಿ ನಿರ್ಧರಿಸಿದೆ. ಅವರಿಗೆ ಆತ್ಮಸಾಕ್ಷಿ ಇದ್ದರೆ 3 ವಾರಗಳ ಸಂಭ್ರಮಾಚರಣೆ ಯಾವ ಸಾಧನೆಗೆ ಎಂದು ಜನರ ಮುಂದೆ ಹೇಳಲಿ. ದೇಶವೇ ಕೋವಿಡ್ ಸಂಕಷ್ಟದಲ್ಲಿದೆ. ಮೋದಿಯವರ ಎಡವಟ್ಟು ಆರ್ಥಿಕ ನೀತಿಗೆ ಜನ ಬಿಕಾರಿಯಾಗುತ್ತಿದ್ದಾರೆ. ಹೀಗಿರುವಾಗ ಸಂಭ್ರಮ ಯಾವುದಕ್ಕೆ?' ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ.

ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, "ದೇಶವೇ ಕೋವಿಡ್ 3ನೇ ಅಲೆಯ ಆತಂಕದಲ್ಲಿದೆ. ಅನೇಕ ರಾಜ್ಯಗಳು ಕೋವಿಡ್ ವಿರುದ್ಧ ಹೋರಾಡಲು ಹೆಣಗಾಡುತ್ತಿವೆ. ಸ್ವತಃ ಕೇಂದ್ರವೇ ಹಲವಾರು ನಿರ್ಬಂಧ ಹೇರಿದೆ. ಆದರೆ, ಮೋದಿಯವರ ಜನ್ಮದಿನದ ಪ್ರಯುಕ್ತ 3 ವಾರಗಳ ಸಂಭ್ರಮಾಚರಣೆಗೆ ಸರಕಾರದ ಯಾವುದೇ ನಿಯಮ ಅನ್ವಯವಾಗುವುದಿಲ್ಲ ಎಂದರೆ ಅರ್ಥವೇನು?
ಜನರಿಗೊಂದು ಕಾನೂನು, ಬಿಜೆಪಿಯವರಿಗೊಂದು ಕಾನೂನೆ?' ಎಂದು ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ.

`ಸರಳತೆಯ ಬಗ್ಗೆ ಪ್ರಧಾನಿಯವರು ಭಾಷಣ ಬಿಗಿದರೆ ಸಾಲದು. ಅದು ಪ್ರಾಮಾಣಿಕವಾಗಿ ಆಚರಣೆಯಲ್ಲಿರಬೇಕು. ಕೋವಿಡ್ 2ನೆ ಅಲೆಯಲ್ಲಿ ಮೋದಿಯವರ ಆಡಳಿತ ದೇಶವನ್ನೇ ಸೂತಕದ ಮನೆ ಮಾಡಿದೆ. ಈ ಸೂತಕದಲ್ಲಿ ಬಿಜೆಪಿ ಸಂಭ್ರಮ ಆಚರಿಸಲು ಮುಂದಾಗಿರುವುದು ಕಿರಾತಕ ಮನಃಸ್ಥಿತಿ. ಮೋದಿಯವರಿಗೆ ಕನಿಷ್ಠ ಮಾನವೀಯತೆ ಇದ್ದರೆ ತಮ್ಮ ಜನ್ಮದಿನ ಸರಳವಾಗಿ ಆಚರಿಸಿಕೊಳ್ಳಲಿ' ಎಂದು ಅವರು ಟ್ವೀಟ್ ಮಾಡಿದ್ದಾರೆ.

1
3 ವಾರ ಸಂಭ್ರಮಾಚರಣೆಯ ಮೂಲಕ ಪ್ರಧಾನಿ‌ಯವರ ಜನ್ಮದಿನವನ್ನು ಆಚರಿಸಲು @BJP4India ನಿರ್ಧರಿಸಿದೆ.

ಅವರಿಗೆ ಆತ್ಮಸಾಕ್ಷಿ ಇದ್ದರೆ 3 ವಾರಗಳ ಸಂಭ್ರಮಾಚರಣೆ ಯಾವ ಸಾಧನೆಗೆ ಎಂದು ಜನರ ಮುಂದೆ ಹೇಳಲಿ.

ದೇಶವೇ ಕೋವಿಡ್ ಸಂಕಷ್ಟದಲ್ಲಿದೆ‌.

ಮೋದಿಯವರ ಎಡವಟ್ಟು ಆರ್ಥಿಕ ನೀತಿಗೆ ಜನ ಬಿಕಾರಿಯಾಗುತ್ತಿದ್ದಾರೆ.

ಹೀಗಿರುವಾಗ ಸಂಭ್ರಮ ಯಾವುದಕ್ಕೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 10, 2021

2
ಸರಳತೆಯ ಬಗ್ಗೆ ಪ್ರಧಾನಿಯವರು ಭಾಷಣ ಬಿಗಿದರೆ ಸಾಲದು.
ಅದು ಪ್ರಾಮಾಣಿಕವಾಗಿ ಆಚರಣೆಯಲ್ಲಿರಬೇಕು.

ಕೋವಿಡ್ 2 ನೇ ಅಲೆಯಲ್ಲಿ ಮೋದಿಯವರ ಆಡಳಿತ ದೇಶವನ್ನೇ ಸೂತಕದ ಮನೆ ಮಾಡಿದೆ.
ಈ ಸೂತಕದಲ್ಲಿ BJP ಸಂಭ್ರಮ ಆಚರಿಸಲು ಮುಂದಾಗಿರುವುದು ಕಿರಾತಕ ಮನಃಸ್ಥಿತಿ.

ಮೋದಿಯವರಿಗೆ ಕನಿಷ್ಠ ಮಾನವೀಯತೆ ಇದ್ದರೆ ತಮ್ಮ ಜನ್ಮದಿನ ಸರಳವಾಗಿ ಆಚರಿಸಿಕೊಳ್ಳಲಿ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 10, 2021

3
ದೇಶವೇ ಕೋವಿಡ್ 3ನೇ ಅಲೆಯ ಆತಂಕದಲ್ಲಿದೆ.
ಅನೇಕ ರಾಜ್ಯಗಳು ಕೋವಿಡ್ ವಿರುದ್ಧ ಹೋರಾಡಲು ಹೆಣಗಾಡುತ್ತಿವೆ.
ಸ್ವತಃ ಕೇಂದ್ರವೇ ಹಲವಾರು ನಿರ್ಬಂಧ ಹೇರಿದೆ.

ಆದರೆ ಮೋದಿಯವರ ಜನ್ಮದಿನದ ಪ್ರಯುಕ್ತ 3 ವಾರಗಳ ಸಂಭ್ರಮಾಚರಣೆಗೆ ಸರ್ಕಾರದ ಯಾವುದೇ ನಿಯಮ ಅನ್ವಯವಾಗುವುದಿಲ್ಲ‌ ಎಂದರೆ ಅರ್ಥವೇನು?

ಜನರಿಗೊಂದು ಕಾನೂನು, BJPಯವರಿಗೊಂದು ಕಾನೂನೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 10, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X