Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾರ್ಗವಿ ಬಿಲ್ಡರ್ಸ್‌ನ ಕೈಲಾಶ್ ವಸತಿ...

ಭಾರ್ಗವಿ ಬಿಲ್ಡರ್ಸ್‌ನ ಕೈಲಾಶ್ ವಸತಿ ಸಮುಚ್ಚಯಕ್ಕೆ ಗ್ರಾಹಕರಿಂದ ಅಪಾರ ಬೇಡಿಕೆ

55 ಲಕ್ಷ ರೂ.ಗೆ ಹೈ ಲಿವಿಂಗ್ ವಿಲಾಸಿ ವೈಶಿಷ್ಟ್ಯಗಳಿರುವ ಅಪಾರ್ಟ್‌ಮೆಂಟ್

ವಾರ್ತಾಭಾರತಿವಾರ್ತಾಭಾರತಿ11 Sept 2021 5:22 PM IST
share
ಭಾರ್ಗವಿ ಬಿಲ್ಡರ್ಸ್‌ನ ಕೈಲಾಶ್ ವಸತಿ ಸಮುಚ್ಚಯಕ್ಕೆ ಗ್ರಾಹಕರಿಂದ ಅಪಾರ ಬೇಡಿಕೆ

ಮಂಗಳೂರು, ಸೆ.11: ಜನತೆಯ ಬಹುದಿನದ ನಿರೀಕ್ಷೆಯ ಭಾರ್ಗವಿ ಬಿಲ್ಡರ್ಸ್‌ ಹಾಗೂ ನಿರ್ಮಾಣ್ ಹೋಮ್ಸ್ ಸಹಭಾಗಿತ್ವದ ‘ಕೈಲಾಶ್ ವಸತಿ ಸಮುಚ್ಚಯ’ದ ಕಾಮಗಾರಿಯು ನಗರದ ಕೊಟ್ಟಾರದಲ್ಲಿ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಇಲ್ಲಿ ಅಪಾರ್ಟ್‌ಮೆಂಟ್ ಖರೀದಿಸಲು ಮಂಗಳೂರು ಮಾತ್ರವಲ್ಲದೆ ದೇಶದ ವಿವಿಧ ಭಾಗಗಳ ಗ್ರಾಹಕರು ಉತ್ಸುಕರಾಗಿದ್ದಾರೆ. ಅಪಾರ್ಟ್‌ಮೆಂಟ್‌ನಲ್ಲಿ ದೊರೆಯಲಿರುವ ಆಧುನಿಕ ಮಾದರಿಯ ವೈಶಿಷ್ಟ್ಯಗಳೇ ಈ ಬೇಡಿಕೆಗೆ ಕಾರಣ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

ಮಂಗಳೂರಿನಲ್ಲಿ ಐಶಾರಾಮಿಯಾದ ಆದರೆ ಕೈಗೆಟುಕುವ ರೀತಿಯಲ್ಲಿ ಮನೆಗಳನ್ನು ನಿರ್ಮಿಸುವ ಭಾರ್ಗವಿ ಬಿಲ್ಡರ್ಸ್‌ ಸಂಸ್ಥೆ ಇದೀಗ ನಗರದ ಜನತೆಗೆ ಎಲ್ಲಾ ಸೌಕರ್ಯಗಳನ್ನೊಳಗೊಂಡ ಹೈ ಲಿವಿಂಗ್ ಲಕ್ಷುರಿ ಅಪಾರ್ಟ್‌ಮೆಂಟ್‌ಗಳನ್ನು ಕೈಗೆಟುಕುವ ಬೆಲೆಯಲ್ಲಿ ನೀಡುವ ಧ್ಯೇಯವನ್ನು ಹೊಂದಿದೆ. ಈ ನಿಟ್ಟಿನಲ್ಲಿ ಎಲ್ಲಾ ಸವಲತ್ತುಗಳನ್ನೊಳಗೊಂಡ 2 ಬಿಎಚ್‌ಕೆ ಅಪಾರ್ಟ್‌ಮೆಂಟ್‌ನ್ನು 55 ಲಕ್ಷ ರೂ.ಗೆ ಗ್ರಾಹಕರಿಗೆ ಒದಗಿಸುತ್ತಿದೆ. ಅಪಾರ್ಟ್‌ಮೆಂಟ್‌ನ ವಿಶೇಷತೆಯೆಂದರೆ ಈ ಕಟ್ಟಡದ ತುದಿಯಲ್ಲಿ ಈಜುಕೊಳವನ್ನು ನಿರ್ಮಿಸಲಾಗುತ್ತಿದೆ. ನಿರ್ಮಾಣ ಮತ್ತು ಸೌಕರ್ಯ ಕಲ್ಪಿಸುವ ವಿಷಯದಲ್ಲಿ ಉತ್ತಮ ಹೆಸರು ಪಡೆದಿರುವ ಈ ಸಂಸ್ಥೆ 15 ಅಂತಸ್ತುಗಳನ್ನೊಳಗೊಂಡ 131 ಮನೆಗಳನ್ನು ವಾಸ್ತು ಪ್ರಕಾರದಲ್ಲಿ ನಿರ್ಮಿಸಲಿದೆ.

ಮಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಈ ಅಪಾರ್ಟ್‌ಮೆಂಟ್‌ನ 13 ಹಾಗೂ 14ನೇ ಅಂತಸ್ತಿನಲ್ಲಿ ಡ್ಯೂಪ್ಲೆಕ್ಸ್ ಫ್ಲ್ಯಾಟ್ ಗಳನ್ನು ನಿರ್ಮಿಸಲಾಗುತ್ತಿದೆ. ಇದೀಗ ಗ್ರಾಹಕರ ಅಪಾರ ಬೇಡಿಕೆಯ ಹಿನ್ನೆಲೆಯಲ್ಲಿ ಹಾಗೂ ಹಬ್ಬಗಳ ಪ್ರಯುಕ್ತ ಡ್ಯೂಪ್ಲೆಕ್ಸ್ ಫ್ಲ್ಯಾಟ್ ಗಳ ಮೇಲೆ 15 ಲಕ್ಷ ರೂ.ವರೆಗಿನ ಪ್ರಯೋಜನಗಳನ್ನು ಪಡೆಯಬಹುದು. ಈ ಕೊಡುಗೆ ಕೇವಲ ಸೆ.21ರವರೆಗೆ ಮಾತ್ರ ಲಭ್ಯ ಎಂದು ಪ್ರಕಟನೆ ತಿಳಿಸಿದೆ.

ಈವರೆಗೆ ಐದು ವಸತಿ ಯೋಜನೆಗಳನ್ನು ಮತ್ತು ಒಂದು ವಾಣಿಜ್ಯ ಯೋಜನೆಗಳನ್ನು ಸರಿಯಾದ ಸಮಯಕ್ಕೆ ಮುಕ್ತಾಯಗೊಳಿಸಿದ ಈ ಸಂಸ್ಥೆಯ ಕೈಯಲ್ಲಿ ಈಗ ನಾಲ್ಕು ಯೋಜನೆಗಳು ಕಾರ್ಯಗತಿಯಲ್ಲಿವೆ. ಮಣ್ಣಗುಡ್ಡದಲ್ಲಿ ಗೋಕುಲ್‌ಧಾಮ್, ಕೊಟ್ಟಾರ ಚೌಕಿಯಲ್ಲಿ ಕೈಲಾಶ್, ಕಾಪಿಕಾಡ್‌ನಲ್ಲಿ ಅಜಂತಾ ಬ್ಯುಸಿನೆಸ್ ಸೆಂಟರ್ ಮತ್ತು ದೇರೆಬೈಲ್ ನಲ್ಲಿ ಮಥುರಾ ಎಂಬ ವಸತಿ ಯೋಜನೆಯ ಕೆಲಸ ಮುಂದುವರೆಯುತ್ತಿದೆ. ಕೈಲಾಶ್ ಅಪಾರ್ಟ್‌ಮೆಂಟ್‌ನ ಬುಕ್ಕಿಂಗ್‌ಗಾಗಿ ಗ್ರಾಹಕರು ನಗರದ ಕಾಪಿಕಾಡ್‌ನ ಸುಪ್ರಭಾತ್ ಬಿಲ್ಡಿಂಗ್‌ನಲ್ಲಿರುವ ಭಾರ್ಗವಿ ಬಿಲ್ಡರ್ಸ್‌ ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ ವೆಬ್ ಸೈಟ್: www.nirmaanhomes.com ಅಥವಾ ಮೊ.ಸಂ.: 96117 30555/ 70909 33900ಗೆ ಕರೆ ಮಾಡಬಹುದು ಎಂದು ಪ್ರಕಟನೆ ತಿಳಿಸಿದೆ.

ಕೈಲಾಶ್ ಫ್ಲ್ಯಾಟ್ ನ ಆಧುನಿಕ ಮಾದರಿಯ ಸೌಕರ್ಯಗಳು:

►ಇನ್ಫಿನಿಟಿ ಸ್ವಿಮ್ಮಿಂಗ್‌ಪೂಲ್ ಆನ್ ರೂಫ್ ಟಾಪ್ ಮಿನಿ ಥಿಯೇಟರ್

►ಹವಾನಿಯಂತ್ರಿತ ಜಿಮ್ನೇಶಿಯಂ

►ಒಳಾಂಗಣ ಹಾಗೂ ಹೊರಾಂಗಣ ಆಟದ ತಾಣ

►ಮಕ್ಕಳ ಆಟದ ತಾಣ

►ಲೈಬ್ರೆರಿ

►ಯೋಗಾ ಪೆವಿಲಿಯನ್

►ವಿಶಾಲವಾದ ಡಬಲ್ ಹೈಟ್ ಹೊಂದಿರುವ ವಿಸಿಟರ್ಸ್‌ ಲಾಬಿ

►ಇಂಟರ್‌ಕಾಮ್ ಮತ್ತು ಆ್ಯಕ್ಸೆಸ್ ಕಂಟ್ರೋಲ್ಡ್ ಲಾಬಿ ಎಂಟ್ರೆನ್ಸ್

►ಸೋಲಾರ್ ಪ್ಯಾನೆಲ್ಸ್

►ಸಿಸಿಟಿವಿ ಕ್ಯಾಮರಾ

►ರೆಟಿಕ್ಯುಲೇಟೆಡ್ ಗ್ಯಾಸ್ ಕನೆಕ್ಷನ್

►ಎರಡು ಸ್ವಯಂಚಾಲಿತ ಲಿಫ್ಟ್

►ಕಾರ್ ಪಾರ್ಕಿಂಗ್ ಮತ್ತು ಜನರೇಟರ್ ವ್ಯವಸ್ಥೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X