Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಣೇಶೋತ್ಸವ ಆಚರಣೆ ವೇಳೆ ಪೋಲಿಸರ...

ಗಣೇಶೋತ್ಸವ ಆಚರಣೆ ವೇಳೆ ಪೋಲಿಸರ ಕರ್ತವ್ಯಕ್ಕೆ ಅಡ್ಡಿ: ಸಂಘಪರಿವಾರದ 14 ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ11 Sept 2021 9:06 PM IST
share
ಗಣೇಶೋತ್ಸವ ಆಚರಣೆ ವೇಳೆ ಪೋಲಿಸರ ಕರ್ತವ್ಯಕ್ಕೆ ಅಡ್ಡಿ: ಸಂಘಪರಿವಾರದ 14 ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು

ಸಕಲೇಶಪುರ, ಸೆ.11: ಗಣೇಶೋತ್ಸವ ಆಚರಿಸುವ ಸಂಬಂಧ ಸರಕಾರದ ಪರಿಷ್ಕೃತ ಮಾರ್ಗಸೂಚಿ ವಿರುದ್ಧವಾಗಿ ಗಣಪತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ನಡೆಸಿದ್ದಲ್ಲದೇ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ 14 ಮಂದಿ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಸುಮೋಟೊ ಕೇಸ್ ದಾಖಲುಮಾಡಲಾಗಿದೆ.

ಗಣಪತಿ ಮೂರ್ತಿ ವಿಸರ್ಜನೆಯ ಸಂದರ್ಭದಲ್ಲಿ ಸಬ್‌ಇನ್‌ಸ್ಪೆಕ್ಟರ್ ಬಸವರಾಜ್ ಚಿಂಚೋಳ್ಳಿ ಮನವಿಗೂ ಸ್ಪಂದಿಸದೆ ಕರ್ತವ್ಯಕ್ಕೆ ಅಡ್ಡಿಪಡಿಸುವ ವೀಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಸಂಘಪರಿವಾರದ ಕಾರ್ಯಕರ್ತರಾದ ರಘು ರಾಘವೇಂದ್ರ, ಶ್ರೀಜೀತ್ ಗೌಡ, ಕಾರ್ತಿಕ್, ಕುಶಾಲನಗರ ಬಡಾವಣೆಯ ರಘು, ನಾಗರಾಜ, ಶ್ರೀಕಾಂತ್, ಸದಾನಂದ, ಸದಾ ಹುಲ್ಲಹಳ್ಳಿ ಗ್ರಾಮದ ದೀಪಕ್, ಗುರುಮೂರ್ತಿ ಗುರು, ಪ್ರದೀಪ, ಕೌಡಳ್ಳಿ ಗ್ರಾಮದ ರವಿ ಪೂಜಾರಿ ರವಿ, ಧರ್ಮೇಶ, ಶಿವ ಜಿಪ್ಪಿ ಶಿವ, ಸುಭಾಷ್, ಅಜಾದ್ ರಸ್ತೆಯ ಅಮೃತ್ ಹಾಗೂ ಮತ್ತಿತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸೆ.10ರಂದು ಸಂಜೆ 5:15 ಗಂಟೆ ಸಮಯದಲ್ಲಿ ಪಿಎಸ್ಸೈ ಬಸವರಾಜ್ ಚಿಂಚೋಳಿ ಅವರು, ಸಕಲೇಶಪುರ ನಗರದ ಎಸ್.ಎಸ್. ವೃತ್ತದಲ್ಲ್ಲಿ ಠಾಣಾ ಸಿಬ್ಬಂದಿ ಶ್ರೀಕಂಠಸ್ವಾಮಿ, ಮಲ್ಲಿಕಾರ್ಜನ, ನಂದೀಶ್ ಅವರೊಂದಿಗೆ ಇಲಾಖಾ ಜೀಪಿನಲ್ಲಿ ಗಸ್ತಿನಲ್ಲಿದ್ದಾಗ ಸಕಲೇಶಪುರ ಟೌನ್ ಎಸ್.ಪಿ.ರಸ್ತೆಯ ರಾಮಧೂತ ಕಚೇರಿಯಲ್ಲಿ ಯಾವುದೇ ಅನುಮತಿಯನ್ನು ಪಡೆಯದೇ ಗಣೇಶಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದು, ವಿಸರ್ಜನೆ ವೇಳೆ ಸರಕಾರದ ಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡಿ ಡೋಲು ತಮಟೆಗಳನ್ನು ಬಾರಿಸುತ್ತಾ, ಮಾಸ್ಕ್ ಧರಿಸದೆ, ಸುರಕ್ಷಿತ ಅಂತರ ಕಾಯ್ದುಕೊಳ್ಳದೆ ಜಿಲ್ಲಾಧಿಕಾರಿ ಆದೇಶವನ್ನು ಉಲ್ಲಂಘನೆ ಮಾಡಿದ್ದರಿಂದ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಿಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X