Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ವಿಜಯನಗರ ದೊರೆ ಇಮ್ಮಡಿ ದೇವರಾಯನ...

ಉಡುಪಿ: ವಿಜಯನಗರ ದೊರೆ ಇಮ್ಮಡಿ ದೇವರಾಯನ ಶಾಸನ ಪತ್ತೆ

ವಾರ್ತಾಭಾರತಿವಾರ್ತಾಭಾರತಿ11 Sept 2021 9:31 PM IST
share
ಉಡುಪಿ: ವಿಜಯನಗರ ದೊರೆ ಇಮ್ಮಡಿ ದೇವರಾಯನ ಶಾಸನ ಪತ್ತೆ

ಉಡುಪಿ, ಸೆ.11: ಸಾಸ್ತಾನದ ಪಾಂಡೇಶ್ವರ ಗ್ರಾಪಂ ವ್ಯಾಪ್ತಿಯ ತೆಂಕಬೆಟ್ಟು ಪ್ರದೇಶದ ಶ್ರೀನಿವಾಸ ಭಟ್ ಎಂಬವರ ಮನೆಯ ಹಿಂಭಾಗದ ಬಾವಿಯ ಸಮೀಪ 14ನೇ ಶತಮಾನದ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ವಿದ್ವಾಂಸರಾದ ಡಾ.ಎಸ್.ಜಿ.ಸಾಮಕ್ ಪತ್ತೆ ಮಾಡಿದ್ದಾರೆ.

ಪತ್ತೆಯಾದ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಓದಿ ಅರ್ಥೈಸಿದ್ದಾರೆ. ಗ್ರಾನೈಟ್ (ಕಣ) ಶಿಲೆಯಲ್ಲಿ ಕೊರೆಯಲ್ಪಟ್ಟ ಈ ಶಾಸನವು 180 ಸೆಂ.ಮೀ ಎತ್ತರ ಹಾಗೂ 60 ಸೆಂ.ಮೀ ಅಗಲವಿದೆ.

ಶಾಸನದ ಮೇಲ್ಬಾಗದಲ್ಲಿ ಬ್ರಾಹ್ಮಣ ವಟು ಹಾಗೂ ಇಕ್ಕೆಲಗಳಲ್ಲಿ ಸೂರ್ಯ-ಚಂದ್ರ ಮತ್ತು ಶಂಖ-ಚಕ್ರದ ಉಬ್ಬು ಕೆತ್ತನೆಯಿದೆ. ಕನ್ನಡ ಲಿಪಿ ಮತ್ತು ಭಾಷೆಯಲ್ಲಿರುವ ಈ ಶಾಸನವನ್ನು ಬಾವಿಯ ಹಾಸುಗಲ್ಲಾಗಿ ಬಳಸಿ ಕೊಂಡಿರುವುದರಿಂದ ಹೆಚ್ಚಿನ ಅಕ್ಷರಗಳು ಅಳಿಸಿಹೋಗಿವೆ.

ಶಾಸನದಲ್ಲಿ ಶಕವರುಷ 1355 (ಕ್ರಿ.ಶ 1433) ನೇ ಪ್ರಮಾದಿ (ಪ್ರಮಾದ) ನಾಮ ಸಂವತ್ಸರದ ಉಲ್ಲೇಖವಿದೆ. ವಿಜಯನಗರವನ್ನು ಶ್ರೀ ವೀರ ಪ್ರತಾಪ ದೇವರಾಯ ಆಳ್ವಿಕೆ ಮಾಡುತ್ತಿರುವ ಕಾಲದಲ್ಲಿ ಬಾರಕೂರನ್ನು ಅಂಣಪ್ಪ ಒಡೆಯ ಪ್ರತಿಪಾಲಿಸುತ್ತಿರುವಾಗ ಬ್ರಾಹ್ಮಣರಿಗೆ ದಾನವನ್ನು ನೀಡಿರುವ ಮಾಹಿತಿಯನ್ನು ಈ ಶಾಸನವು ತಿಳಿಸುತ್ತದೆ. ಶಾಸನದ ಕೊನೆಯಲ್ಲಿ ಶಾಪಾಶಯ ವಾಕ್ಯದ ಕೆಲವೊಂದು ಪದಗಳು ಕಂಡುಬಂದಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X