Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ‘ಉಮ್ಮಗೊರು ಅಗ’ ಯೋಜನೆಯ...

ಮಂಗಳೂರು: ‘ಉಮ್ಮಗೊರು ಅಗ’ ಯೋಜನೆಯ ವತಿಯಿಂದ ಮೂರು ಮನೆಗಳ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ11 Sept 2021 9:47 PM IST
share
ಮಂಗಳೂರು: ‘ಉಮ್ಮಗೊರು ಅಗ’ ಯೋಜನೆಯ ವತಿಯಿಂದ ಮೂರು ಮನೆಗಳ ಹಸ್ತಾಂತರ

ಮಂಗಳೂರು : ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಸಾರಥ್ಯದಲ್ಲಿ ಮುನ್ನಡೆಯುತ್ತಿರುವ ‘ಉಮ್ಮಗೊರು ಅಗ’ (ತಾಯಿಗೊಂದು ಮನೆ) ಯೋಜನೆಯಡಿಯಲ್ಲಿ ನಿರ್ಮಿಸಿದ ಮೂರು ಮನೆಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಮಂಗಳೂರು ತಾಲೂಕಿನ ಮಲಾರ್ ಕೋಡಿಯಲ್ಲಿ ನಿರ್ಮಿಸಿದ ಪ್ರಾಜೆಕ್ಟ್ ಸಂಖ್ಯೆ 2 ನ್ನು ಆಸಿಯಾರವರಿಗೆ, ರಾಜಗುಡ್ಡೆ ಹರೇಕಳದಲ್ಲಿ ನಿರ್ಮಿಸಿದ ಪ್ರಾಜೆಕ್ಟ್ ಸಂಖ್ಯೆ 3 ನ್ನು ಜಮೀಲಾರವರಿಗೆ ಮತ್ತು ಬಂಟ್ವಾಳ ತಾಲೂಕಿನ ಲೊರೆಟ್ಟೋಪದವು ನಲ್ಲಿ ನಿರ್ಮಿಸಿದ ಪ್ರಾಜೆಕ್ಟ್ ಸಂಖ್ಯೆ 4 ನ್ನು ರಶೀದಾ ಅವರಿಗೆ ಇಂದು ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲೊರೆಟ್ಟೊಪದವು ಮಸೀದಿಯ ಖತೀಬ್ ಮುಹಮ್ಮದ್ ಶರೀಫ್ ಅರ್ಶದಿ, ಬಂಟ್ವಾಳ ರೇಂಜ್ ಜಮಿಯ್ಯತುಲ್ ಮುಅಲ್ಲಿಮೀನ್ ಪ್ರಧಾನ ಕಾರ್ಯದರ್ಶಿ ಸಿರಾಜುದ್ದೀನ್ ಮದನಿ, ದೇರಿಕಟ್ಟೆ ರಾಜಗುಡ್ಡೆ  ಮಸೀದಿಯ ಖತೀಬ್ ಯಹ್ಯಾ ಫೈಝಿ ಅಲ್ ಮಹ್ಬರಿ,  ಪದ್ಮಶ್ರೀ ಹರೇಕಳ ಹಾಜಬ್ಬ, ಪಿ.ಎಸ್ ಬೀಡೀಸ್ ಮಾಲಕ ಪಿ.ಎಸ್ ಅಬ್ದುಲ್ ಹಮೀದ್, ಎಸ್.ಎ.ಎಲ್ ರೆಂಟಲ್ ಕನ್‍ಸ್ಟ್ರಕ್ಷನ್ ಮಾಲಕ ಹಾಜಿ ಅಬ್ದುಲ್ ಲತೀಫ್ ಮಿತ್ತಬೈಲ್, ಭಾರತ್ ಕನ್‍ಸ್ಟ್ರಕ್ಷನ್‍ನ ಆಡಳಿತ ನಿರ್ದೇಶಕ ಎಸ್.ಎಂ ಮುಸ್ತಫಾ, ಲೊರೊಟ್ಟೊಪದವು ಮಸೀದಿಯ ಉಪಾಧ್ಯಕ್ಷ ಹಾಗೂ ಫನ್ ಟೈಮ್ ಹೋಟೆಲ್ ಮಾಲಕ ಅಹ್ಮದ್ ಬಾವಾ, ಲೈಫ್ ಲೈನ್ ಹೆಲ್ತ್ ಕೇರ್ ಫ್ಲಸ್ ನ ಡಾ. ಮುಬಶ್ಶಿರ್ ಬಂಟ್ವಾಳ, ಜೋಟನ್ ಪೈಂಟ್ಸ್ ನ ಮಾಲಕ ಅಖೀಲ್ ಖಾನ್, ಮಾಸೂನ್ ಟೈಲ್ಸ್ ನ ಮಾಲಕ ಮುನೀರ್ ಮೊಯ್ದಿನ್, ಉದ್ಯಮಿ ಸಮೀರ್ ವಿಶ್ವಾಸ್ ವೀನಸ್, ಸರ್ಜಿಕಲ್ ವಿಭಾಗದ ಅಬ್ದುಲ್ ಮಸೂದ್ ವಿಶ್ವಾಸ್ ವೀನಸ್,  ನಮ್ಮ ನಾಡ ಒಕ್ಕೂಟದ ಮಂಗಳೂರು ತಾಲೂಕು ಪ್ರಧಾನ ಕಾರ್ಯದರ್ಶಿ ಅಡ್ವಕೇಟ್ ಶೇಖ್ ಇಸ್ಹಾಖ್ ಕೋಡಿಂಬಾಳ, ವಿಶ್ವಾಸ್ ರಿಯಲ್ಟಿ ಪಾಲುದಾರ ಸುಲೈಮಾನ್ ಶೇಖ್ ಬೆಳುವಾಯಿ, ಸುಲ್ತಾನ್ ಬಿಲ್ಡರ್ಸ್ ನ ಆಡಳಿತ ನಿರ್ದೇಶಕ ಮುಹಮ್ಮದ್ ಯು.ಬಿ, ಲೊರೆಟ್ಟೊಪದವು ಮಸೀದಿಯ ಕೋಶಾಧಿಕಾರಿ ಬಿ.ಎಸ್ ಸಿದ್ದೀಖ್, ಮಂಡಾಡಿ ಯತೀಂಖಾನಾದ ಅಧ್ಯಕ್ಷ ಅಬ್ದುಲ್ ಹಮೀದ್, ಕಂಟ್ರಾಕ್ಟರ್ ಗಫ್ಫಾರ್ ಲೊರೆಟ್ಟೊಪದವು,  ಉದ್ಯಮಿ ಅಬ್ದುಲ್ ಹಮೀದ್ ನೆಹರು ನಗರ, ಸಮಾಜ ಸೇವಕ ಮೊಹ್ಸಿನ್ ಉಳ್ಳಾಲ, ಉಮ್ಮಗೊರು ಅಗ ಯೋಜನೆಯ ಸಿದ್ದೀಕ್ ಚಾರ್ಮಾಡಿ ಬ್ರೈಟ್ ಸ್ಟೀಲ್, ಟ್ಯಾಲೆಂಟಿನ ಸದಸ್ಯರಾದ ಅಬ್ದುಲ್ ಮಜೀದ್ ತುಂಬೆ, ಹುಸೈನ್ ಬಡಿಲ, ನಕಾಶ್ ಬಾಂಬಿಲ ಮೊದಲಾದವರು ಉಪಸ್ಥಿತರಿದ್ದರು.

ಉಮ್ಮಗೊರು ಅಗ ಯೋಜನೆಯ ಅಧ್ಯಕ್ಷ ಇಂಜಿನಿಯರ್ ಮುಸ್ತಫಾ ಅಡ್ಡೂರು ದೆಮ್ಮಲೆ ಅಧ್ಯಕ್ಷತೆ ವಹಿಸಿದ್ದರು. ಉಮ್ಮಗೊರು ಅಗ ಯೋಜನೆಯ ಪ್ರಧಾನ ಕಾರ್ಯದರ್ಶಿ ರಫೀಕ್ ಮಾಸ್ಟರ್ ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಿಸಿದರು.

ಟ್ಯಾಲೆಂಟ್‍ನ ಅಧ್ಯಕ್ಷ ರಿಯಾಝ್ ಕಣ್ಣೂರು ಸ್ವಾಗತಿಸಿದರು. ಟ್ಯಾಲೆಂಟ್‍ನ ಪ್ರಧಾನ ಕಾರ್ಯದರ್ಶಿ ಡಿ ಅಬ್ದುಲ್ ಹಮೀದ್ ಕಣ್ಣೂರು ಧನ್ಯವಾದಗೈದರು. ಈ ಕಾರ್ಯಕ್ರಮದಲ್ಲಿ ಕಂಟ್ರಾಕ್ಟರ್ ಗಳಾದ ಶಾಫಿ ಲೊರೆಟ್ಟೊಪದವು, ಸಾದಿಖ್ ದೆಬ್ಬೇಲಿ, ಸಮಾಜ ಸೇವಕ ರಿಯಾಝ್ ಲೊರೆಟ್ಟೊಪದವು ರವರನ್ನು ಸನ್ಮಾನಿಸಲಾಯಿತು.

ವಿಧವೆಯರು, ವಿಕಲಚೇತನರು ಹಾಗೂ ಅಸಹಾಯಕ ಹೆಣ್ಣು ಮಕ್ಕಳಿರುವ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡುವ ಉದ್ದೇಶದಿಂದ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‍ನ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಪುತ್ತಿಗೆ ರವರ ಮಾರ್ಗದರ್ಶನದಲ್ಲಿ ‘ಉಮ್ಮಗೊರು ಅಗ’ ಯೋಜನೆ ಸ್ಥಾಪನೆಗೊಂಡಿದ್ದು, ಈಗಾಗಲೇ ನಾಲ್ಕು ಮನೆಗಳನ್ನು ನಿರ್ಮಿಸಿದೆ. ಒಂದು ಜಮಾಅತ್‍ಗೆ ಒಂದು ಮನೆ ಮಾತ್ರ ನಿರ್ಮಿಸಿಕೊಡುತ್ತಿದ್ದು, ಈ ವರ್ಷಕ್ಕೆ ಬೇಕಾದ ಎಲ್ಲಾ ಅರ್ಜಿಗಳು ಬಂದಿವೆ. ಈ ಕಾರ್ಯಕ್ರಮದ ಯಶಸ್ವಿಗೆ ನಮ್ಮೆಲ್ಲಾ ದಾನಿಗಳು ಸಹಕರಿಸುವಂತೆ ಉಮ್ಮಗೊರು ಅಗ ಯೋಜನೆಯ ಅಧ್ಯಕ್ಷ ಇಂಜಿನಿಯರ್ ಮುಸ್ತಫಾ ಅಡ್ಡೂರು ದೆಮ್ಮಲೆ ವಿನಂತಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X