Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಡ್ರೋನ್ ಚಲಾಯಿಸಲು ಮಧ್ಯಪ್ರಾಚ್ಯ ಯೋಧರಿಗೆ...

ಡ್ರೋನ್ ಚಲಾಯಿಸಲು ಮಧ್ಯಪ್ರಾಚ್ಯ ಯೋಧರಿಗೆ ಇರಾನ್ ತರಬೇತಿ: ಇಸ್ರೇಲ್ ಆರೋಪ

ವಾರ್ತಾಭಾರತಿವಾರ್ತಾಭಾರತಿ12 Sept 2021 10:21 PM IST
share

ಜೆರುಸಲೇಂ, ಸೆ.12: ಡ್ರೋನ್ ಗಳ ನಿರ್ವಹಣೆ ಮತ್ತು ಚಲಾಯಿಸುವ ಕುರಿತು ವಿದೇಶೀ ಸೈನಿಕರಿಗೆ ಇರಾನ್ ನ ಇಸ್ಪಹಾನ್ ನಗರದ ಬಳಿ ಇರುವ ವಾಯುನೆಲೆಯಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ಇಸ್ರೇಲ್ನ ರಕ್ಷಣಾ ಸಚಿವರು ಆರೋಪಿಸಿದ್ದಾರೆ. ಒಮಾನ್ ಬಂದರಿನಿಂದ ಹೊರಟಿದ್ದ ಇಸ್ರೇಲ್ನ ತೈಲ ಟ್ಯಾಂಕರ್ ಮೇಲೆ ಇತ್ತೀಚೆಗೆ ನಡೆದ ಶಂಕಿತ ಡ್ರೋನ್ ದಾಳಿಯ ಬಳಿಕ ಇರಾನ್ ನಡೆಯನ್ನು ವಿಶ್ವದ ರಾಷ್ಟ್ರಗಳು ಎಚ್ಚರಿಕೆಯಿಂದ ಗಮನಿಸುತ್ತಿವೆ.

ಭಯೋತ್ಪಾದಕ ಕೃತ್ಯ ನಡೆಸುವ ಯೆಮೆನ್, ಇರಾಕ್, ಸಿರಿಯಾ ಮತ್ತು ಲೆಬನಾನ್ನ ಹೋರಾಟಗಾರರಿಗೆ ಇರಾನ್ ನ ಇಶ್ಫಹಾನ್ ನಗರದ ಉತ್ತರದಲ್ಲಿರುವ ಕಶನ್ ವಾಯುನೆಲೆಯಲ್ಲಿ ಇರಾನ್ ನಲ್ಲಿ ನಿರ್ಮಿತ ಯುಎವಿ(ಮಾನವರಹಿತ ವೈಮಾನಿಕ ವಾಹನ)ಗಳ ಚಲಾವಣೆ, ನಿರ್ವಹಣೆ ಬಗ್ಗೆ ತರಬೇತಿ ನೀಡುತ್ತಿರುವ ಮಾಹಿತಿ ಲಭಿಸಿದೆ ಎಂದು ಇಸ್ರೇಲ್ ರಕ್ಷಣಾ ಸಚಿವ ಬೆನ್ನೀ ಗಾಂಟ್ಜ್ ರವಿವಾರ ಹೇಳಿದ್ದಾರೆ.

 ಗಾಝಾ ಪಟ್ಟಿ ಪ್ರದೇಶದಲ್ಲಿ ಡ್ರೋನ್ ನಿರ್ಮಾಣ ಆರಂಭಕ್ಕೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಡ್ರೋನ್ ತಂತ್ರಜ್ಞಾನವನ್ನು ವರ್ಗಾಯಿಸಲು ಇರಾನ್ ಪ್ರಯತ್ನಿಸುತ್ತಿದೆ. ಕಶನ್ ವಾಯುನೆಲೆಯ ರನ್ವೇಯಲ್ಲಿ ಯುಎವಿಗಳ ದಾಸ್ತಾನು ಇರಿಸಿರುವುದು ಉಪಗ್ರಹದ ಚಿತ್ರಗಳಿಂದ ತಿಳಿದುಬಂದಿದೆ ಎಂದು ಟೆಲ್ಅವೀವ್ ಬಳಿಯ ರೀಚ್ಮನ್ ವಿವಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಗಾಂಟ್ಸ್ ಹೇಳಿದರು.

ಇಸ್ರೇಲ್ನ ಸಂಸ್ಥೆಯೊಂದರ ಮಾಲಕತ್ವದ ಮರ್ಸರ್ ಸ್ಟ್ರೀಟ್ ಎಂಬ ತೈಲ ಸಾಗಾಟದ ಹಡಗಿನಲ್ಲಿ ಜುಲೈ 29ರಂದು ನಡೆದ ಸ್ಫೋಟದಲ್ಲಿ ಇಬ್ಬರು ಸಿಬಂದಿಗಳು ಮೃತಪಟ್ಟಿದ್ದರು. ಈ ದಾಳಿಯ ಬಗ್ಗೆ ಪರಿಶೋಧನೆ ನಡೆಸಿದ್ದ ಅಮೆರಿಕದ ಸ್ಫೋಟಕ ತಜ್ಞರು, ಸ್ಫೋಟಕ ಹೊತ್ತೊಯ್ದ ಡ್ರೋನ್ ಇರಾನ್ ನಲ್ಲಿ ನಿರ್ಮಾಣಗೊಂಡಿದೆ ಎಂದು ವರದಿ ನೀಡಿದ್ದರು. ಇರಾನ್ ಈ ಆರೋಪವನ್ನು ನಿರಾಕರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X