Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ವಿಧಾನಮಂಡಲ ಅಧಿವೇಶನ ವೈಯಕ್ತಿಕವಾಗಿರದೆ,...

ವಿಧಾನಮಂಡಲ ಅಧಿವೇಶನ ವೈಯಕ್ತಿಕವಾಗಿರದೆ, ಜನಪರವಾಗಿರಲಿ

ಶಿವಕುಮಾರ ಎಂ. ಹೊಸಹಳ್ಳಿಶಿವಕುಮಾರ ಎಂ. ಹೊಸಹಳ್ಳಿ12 Sept 2021 11:05 PM IST
share

ಮಾನ್ಯರೇ,

ಸೆಪ್ಟಂಬರ್ 13ರಂದು ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಯ ಬಗ್ಗೆ ಸೂಕ್ತ ಚರ್ಚೆ ನಡೆಯಬೇಕು. ಅನಗತ್ಯ ಚರ್ಚೆ, ಕಾಲು ಎಳೆಯುವುದು, ರೇಗಿಸುವಂತಹ ಮಾತುಗಳು ಬಾರದಿರಲಿ. ಅಧಿವೇಶನವೆಂದರೆ ಕಾಲೆಳೆಯುವುದು ಸಹಜವಾದರೂ, ನಾಡಿನ ಜನರು ಬೆಲೆ ಏರಿಕೆ ಹಾಗೂ ಕೋವಿಡ್ ಹೊಡೆತದಿಂದ ನಲುಗುತ್ತಿದ್ದಾರೆ. ಸೌಲಭ್ಯಗಳು ತಲುಪಬೇಕಾದವರಿಗೆ ತಲುಪುತ್ತಿಲ್ಲ. ಪೂರೈಸುತ್ತಿರುವ ಕಿಟ್‌ಗಳು ಸಹ ಪಕ್ಷದ ಕಾರ್ಯಕರ್ತರ ಮನೆಗೆ ತಲುಪುತ್ತಿದೆ. ಸೆಲ್ಫಿ, ವೀಡಿಯೊಗಳಿಗೆ ಸೀಮಿತವಾಗಿದೆ. ಇದರ ಮಧ್ಯೆ ಬೆಲೆ ಏರಿಕೆ, ಸಾಲಗಾರರ ಹಾವಳಿ. ಇಂದು ಜನರಿಗೆ ಉಳಿತಾಯದ ಮಾತಿರಲಿ, ದೈನಂದಿನ ಸ್ಥಿತಿಯನ್ನೂ ಎದುರಿಸಲು ಸಾಧ್ಯವಾಗುತ್ತಿಲ್ಲ. ಪೆಟ್ರೋಲ್ 104 ರೂ. ಹಾಗೂ ಗ್ಯಾಸ್ ಬೆಲೆ 1,000 ರೂ.ಯ ಗಡಿ ದಾಟಿದ ಹಂತದಲ್ಲಿದೆ. ಇನ್ನು ವಿರೋಧ ಪಕ್ಷದವರ ಮಾತು, ನಡವಳಿಕೆ ಪ್ರಜೆಯ ಮನಮುಟ್ಟುವಂತಿರಬೇಕು. ಸರಕಾರದ ಸೌಲಭ್ಯ ಪಡೆದುಕೊಂಡು, ಪ್ರಭುತ್ವದ ವಿರುದ್ಧ ಚರ್ಚಿಸದೇ ಮೌನವಹಿಸಿರುವುದು ನಮ್ಮ ರಾಜ್ಯದ ದುರಂತ. ಜನರ ಪರವಾಗಿ ಪಾರದರ್ಶಕ ಆಡಳಿತ ನೀಡುವುದು ಪ್ರಭುತ್ವದ ಕರ್ತವ್ಯ. ಹೈಕಮಾಂಡ್‌ಗೆ ತಲೆ ಬಾಗುವುದು, ಮಠಾಧೀಶರ ಕಾಲಿಗೆ ಬೀಳುವುದನ್ನು ಕಡಿಮೆ ಮಾಡಿ, ದನಿ ಇಲ್ಲದವರಿಗೆ ದನಿಯಾಗಲು ಮುಂದಾಗಬೇಕು. ರಾಜ್ಯದ ಅಧಿವೇಶನವು ಜನರನ್ನು ನೆಮ್ಮದಿಯ ಕಡೆಗೆ ಕೊಂಡೊಯ್ಯಲಿ. ನಡೆಯುವ ಚರ್ಚೆಗಳು ಆರೋಗ್ಯ ಪೂರ್ಣವಾಗಿರಲಿ. ಮಂಡಿಸುವ ಯೋಜನೆಗಳು ಕೊನೆಯ ಪ್ರಜೆಗೂ ತಲುಪುವಂತಾಗಲಿ.

share
ಶಿವಕುಮಾರ ಎಂ. ಹೊಸಹಳ್ಳಿ
ಶಿವಕುಮಾರ ಎಂ. ಹೊಸಹಳ್ಳಿ
Next Story
X