Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವಕಪ್ ನಂತರ ಕೊಹ್ಲಿ ಸೀಮಿತ ಓವರ್...

ವಿಶ್ವಕಪ್ ನಂತರ ಕೊಹ್ಲಿ ಸೀಮಿತ ಓವರ್ ಕ್ರಿಕೆಟ್ ನಾಯಕತ್ವದಿಂದ ಕೆಳಗಿಳಿಯಲಿದ್ದಾರೆಯೇ? ಬಿಸಿಸಿಐ ಅಧಿಕಾರಿ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ13 Sept 2021 5:56 PM IST
share
ವಿಶ್ವಕಪ್ ನಂತರ ಕೊಹ್ಲಿ ಸೀಮಿತ ಓವರ್ ಕ್ರಿಕೆಟ್ ನಾಯಕತ್ವದಿಂದ ಕೆಳಗಿಳಿಯಲಿದ್ದಾರೆಯೇ? ಬಿಸಿಸಿಐ ಅಧಿಕಾರಿ ಹೇಳಿದ್ದೇನು?

ಹೊಸದಿಲ್ಲಿ: ಟ್ವೆಂಟಿ- 20 ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ಭಾರತದ ಸೀಮಿತ ಓವರ್ ಗಳ ನಾಯಕನ ಸ್ಥಾನದಿಂದ ಕೆಳಗಿಳಿಯಲಿದ್ದಾರೆಂಬ ವರದಿಗಳನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಖಜಾಂಚಿ ಅರುಣ್ ಧುಮಾಲ್ ಸೋಮವಾರ ತಿರಸ್ಕರಿಸಿದ್ದಾರೆ.

 "ಈ ವಿಷಯದ ಬಗ್ಗೆ ಮಂಡಳಿಯು ಏನನ್ನೂ ಚರ್ಚಿಸಿಲ್ಲ. ಕೊಹ್ಲಿ ಅವರು ನಾಯಕತ್ವದಲ್ಲಿ ಮುಂದುವರಿಯುತ್ತಾರೆ. ಈ ಎಲ್ಲ ವರದಿಯು ಮೂರ್ಖತನದ್ದು.  ಇದೆಲ್ಲ ಮಾಧ್ಯಮ ಸೃಷ್ಟಿಯಾಗಿದೆ. ಇಂತಹ ಯಾವುದೇ ಬೆಳವಣಿಗೆ ನಡೆಯುತ್ತಿಲ್ಲ. ಈ ವಿಷಯದ ಬಗ್ಗೆ ಚರ್ಚಿಸಲು ಬಿಸಿಸಿಐ ಭೇಟಿ ಮಾಡಿಲ್ಲ ಅಥವಾ ಚರ್ಚಿಸಿಲ್ಲ" ಎಂದು ಅರುಣ್ ಧುಮಾಲ್ NDTV ಗೆ ತಿಳಿಸಿದರು.

ಕೊಹ್ಲಿ 45 ಟ್ವೆಂಟಿ- 20 ಅಂತರ್ ರಾಷ್ಟ್ರೀಯ ಪಂದ್ಯಗಳು ಹಾಗೂ  95 ಏಕದಿನ ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿಕೊಂಡಿದ್ದು, ಟ್ವೆಂಟಿ-20 ಪಂದ್ಯದಲ್ಲಿ 27 ಹಾಗೂ  ಏಕದಿನ ಪಂದ್ಯಗಳಲ್ಲಿ 65  ಪಂದ್ಯಗಳಲ್ಲಿ ಭಾರತವು ಗೆಲುವು ಸಾಧಿಸಿದೆ.

ಟ್ವೆಂಟಿ- 20 ವಿಶ್ವಕಪ್ ಅಕ್ಟೋಬರ್ 17 ರಂದು ಆರಂಭವಾಗಲಿದೆ ಮತ್ತು ನವೆಂಬರ್ 14 ರವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಒಮಾನ್‌ನಲ್ಲಿ ನಡೆಯಲಿದೆ. ಅಕ್ಟೋಬರ್ 12 ರಂದು ಸೂಪರ್ 12 ಗ್ರೂಪ್ 2 ಹಂತದ ಮೊದಲ ಪಂದ್ಯದಲ್ಲಿ ಭಾರತವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ತನ್ನ ಅಭಿಯಾನವನ್ನು ಆರಂಭಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X