Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆದಿತ್ಯನಾಥ್ ವಿವಾದಾತ್ಮಕ ʼರೇಷನ್'...

ಆದಿತ್ಯನಾಥ್ ವಿವಾದಾತ್ಮಕ ʼರೇಷನ್' ಹೇಳಿಕೆಯಿಂದ ಟ್ವಿಟ್ಟರ್ ನಲ್ಲಿ ʼಹಮಾರೆಅಬ್ಬಾಜಾನ್ʼ ಹ್ಯಾಶ್‍ಟ್ಯಾಗ್ ಟ್ರೆಂಡಿಂಗ್

ವಾರ್ತಾಭಾರತಿವಾರ್ತಾಭಾರತಿ14 Sept 2021 1:38 PM IST
share
ಆದಿತ್ಯನಾಥ್ ವಿವಾದಾತ್ಮಕ ʼರೇಷನ್ ಹೇಳಿಕೆಯಿಂದ ಟ್ವಿಟ್ಟರ್ ನಲ್ಲಿ ʼಹಮಾರೆಅಬ್ಬಾಜಾನ್ʼ ಹ್ಯಾಶ್‍ಟ್ಯಾಗ್ ಟ್ರೆಂಡಿಂಗ್

ಹೊಸದಿಲ್ಲಿ: ಉತ್ತರ ಪ್ರದೇಶದ ಕುಶಿನಗರದಲ್ಲಿ ರವಿವಾರ ಸಾರ್ವಜನಿಕ ಸಭೆಯೊಂದನ್ನುದ್ದೇಶಿಸಿ ಮಾತನಾಡುವ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆಯೊಂದು ಭಾರೀ ವಿವಾದಕ್ಕೀಡಾಗುವುದರ ಜತೆಗೆ ಟ್ವಿಟ್ಟರಿನಲ್ಲಿ #ಹಮಾರೆಅಬ್ಬಾಜಾನ್ ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗುವುದಕ್ಕೂ ಕಾರಣವಾಗಿದೆ. ತಮ್ಮ ಸರಕಾರ 2017ರಲ್ಲಿ ಅಸ್ತಿತ್ವಕ್ಕೆ ಬರುವ ಮೊದಲು ರಾಜ್ಯದಲ್ಲಿ "ಅಬ್ಬಾಜಾನ್" ಹೇಳುವವರೇ ರೇಷನ್ ಅರಗಿಸಿಕೊಳ್ಳುತ್ತಿದ್ದರು ಎಂಬ ಮತೀಯ ಹೇಳಿಕೆ ಮುಖ್ಯಮಂತ್ರಿಯೊಬ್ಬರು ನೀಡಿರುವುದು ಭಾರೀ ಚರ್ಚೆಗೆ ಕೂಡ ಗ್ರಾಸವಾಗಿದೆ.

ಸಾಮಾನ್ಯವಾಗಿ ಮುಸ್ಲಿಂ ಸಮುದಾಯದವರು ತಮ್ಮ ತಂದೆಯನ್ನು ಅಬ್ಬಾಜಾನ್ ಎಂದು ಹೇಳುವುದರಿಂದ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಮುಸ್ಲಿಮರನ್ನು ಗುರಿಯಾಗಿಸಿದೆ ಎಂದೇ ತಿಳಿಯಲಾಗಿದೆ.

ಮಾಜಿ ವಿದೇಶಾಂಗ ಕಾರ್ಯದರ್ಶಿ ನಿರುಪಮಾ ಮೆನನ್ ರಾವ್  ಟ್ವೀಟ್ ಮಾಡಿ ತಮ್ಮ ತಂದೆಯ ಫೋಟೋ ಶೇರ್ ಮಾಡಿದ್ದಾರೆ. "1941ರಲ್ಲಿ ನನ್ನ ತಂದೆ ಸೇನೆಗೆ ಸೇರಿದ ಸಮಯ. ನಾನು ಈ ಎತ್ತರಕ್ಕೆ ಏರಲು ಅವರೇ ಕಾರಣ. ನನ್ನ #ಅಬ್ಬಾಜಾನ್" ಎಂದು ಅವರು ಬರೆದಿದ್ದಾರೆ.

ಮೀಡಿಯಾಕಾರ್ಪ್‍ನ ಮುಖ್ಯ ಕಮರ್ಷಿಯಲ್ ಮತ್ತು ಡಿಜಿಟಲ್ ಅಧಿಕಾರಿ ಪರ್ಮೀಂದರ್ ಸಿಂಗ್ ಕೂಡ ತಮ್ಮ ತಂದೆಯ ಫೋಟೋ ಶೇರ್ ಮಾಡಿದ್ದಾರೆ.

ಪತ್ರಕರ್ತೆ ಸಬಾ ನಖ್ವಿ ತಮ್ಮ ತಂದೆ, ಖ್ಯಾತ ಪತ್ರಕರ್ತ ಸಯೀದ್ ನಖ್ವಿ  ಅವರ ಜತೆಗೆ ಉತ್ತರ ಪ್ರದೇಶದ ತಮ್ಮ ಪೂರ್ವಜರ ಮನೆಯಲ್ಲಿದ್ದಾಗ ತೆಗೆದ ಫೋಟೋ ಶೇರ್ ಮಾಡಿದ್ದಾರೆ.

ಲೇಖಕಿ ರಾಣಾ ಸಫ್ವಿ ತಮ್ಮ ತಂದೆಯ ಫೋಟೋ ಶೇರ್ ಮಾಡಿ "ಅವರು ನಮಗೆ ಸತ್ಯಸಂಧತೆ, ಪ್ರಾಮಾಣಿಕತೆ ಮತ್ತು ಎಲ್ಲಕ್ಕಿಂತ ಮಿಗಿಲಾಗಿ ಮಾನವೀಯತೆಯನ್ನು ಕಲಿಸಿದ್ದಾರೆ" ಎಂದು ಬರೆದಿದ್ದಾರೆ.

ಪತ್ರಕರ್ತ ಆತಿಶ್ ತಾಸೀರ್ ಕೂಡ ತಮ್ಮ ತಂದೆ ಹಾಗೂ ತಾಯಿಯ ಫೋಟೋ ಶೇರ್ ಮಾಡಿ "ಅಬ್ಬಾ ಜಾನ್ ಔರ್ ಅಮ್ಮಿ, ಮೊಹಬ್ಬತ್ ಕಿ ಇಬ್ತಿದಾ ಮೈನ್" ಎಂದು ಬರೆದಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಓಮರ್ ಅಬ್ದುಲ್ಲಾ ಅವರು ಟ್ವೀಟ್ ಮಾಡಿ "ಕೋಮುವಾದ ಮತ್ತು ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಹೊರತಾಗಿ ಚುನಾವಣೆ ಎದುರಿಸುವಾಗ ಬಿಜೆಪಿಗೆ ಬೇರೆ ಯಾವುದೇ ಅಜೆಂಡಾ ಇಲ್ಲ ಎಂದು ನಾನು ಹೇಳುತ್ತಾ ಬಂದಿದ್ದೇನೆ. ಹಿಂದುಗಳಿಗಾಗಿ ಮೀಸಲಾದ ಎಲ್ಲಾ ರೇಷನ್ ಅನ್ನು ತಿಂದು ಬಿಟ್ಟಿದ್ದಾರೆಂದು ಹೇಳುತ್ತಿರುವ ಮರು ಆಯ್ಕೆ ಬಯಸಿರುವ ಸೀಎಂ ಒಬ್ಬರು ಇಲ್ಲಿದ್ದಾರೆ" ಎಂದು ಬರೆದಿದ್ದಾರೆ, ಜತೆಗೆ ಯೋಗಿ ಆದಿತ್ಯನಾಥ್ ಅವರ ವಿವಾದಾತ್ಮಕ ಭಾಷಣದ ವೀಡಿಯೋ ಕೂಡ ಪೋಸ್ಟ್ ಮಾಡಿದ್ದಾರೆ.

My father just as he joined the Army in 1941. He made me what I am. My #AbbaJaan pic.twitter.com/D2jQyTKzqn

— Nirupama Menon Rao , നിരുപമ മേനോൻ റാവു (@NMenonRao) September 13, 2021

Like most other Dads my Dad believes in preserving & recycling things. Forever surprising us with merchandise received from my previous employers. Like a few years back he showed up in Singapore wearing my old Apple cap and tee! He turned 80 this year. #HamareAbbaJaan pic.twitter.com/PxUIaho0aa

— Parminder Singh (@parrysingh) September 14, 2021

#HamaareAbbajaan ... in our village home in yes, Uttar Pradesh. Hamaari bitiya in lap and proud Dadijaan in centre. pic.twitter.com/MzE8546cCH

— Saba Naqvi (@_sabanaqvi) September 13, 2021

#HamareAbbaJaan
He taught us the value of truthfulness, honesty and above all humanity pic.twitter.com/5qfpzefwnc

— Rana Safvi رعنا राना (@iamrana) September 13, 2021

Abba jaan aur ammi, mohabbat ki ibtida main. pic.twitter.com/fdZkUHNmx3

— Aatish Taseer (@AatishTaseer) September 13, 2021

Abba jaan aur ammi, mohabbat ki ibtida main. pic.twitter.com/fdZkUHNmx3

— Aatish Taseer (@AatishTaseer) September 13, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X