Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆ.22ಕ್ಕೆ ನೆಟ್‌ಫ್ಲಿಕ್ಸ್‌ನಲ್ಲಿ...

ಸೆ.22ಕ್ಕೆ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ 'ಕ್ರೈಂ ಸ್ಟೋರೀಸ್ : ಇಂಡಿಯಾ ಡಿಟೆಕ್ಟೀವ್ಸ್'

ಗಮನ ಸೆಳೆಯುತ್ತಿರುವ ಟ್ರೇಲರ್

ವಾರ್ತಾಭಾರತಿವಾರ್ತಾಭಾರತಿ14 Sept 2021 4:39 PM IST
share
ಸೆ.22ಕ್ಕೆ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ ಕ್ರೈಂ ಸ್ಟೋರೀಸ್ : ಇಂಡಿಯಾ ಡಿಟೆಕ್ಟೀವ್ಸ್

ಮಂಗಳೂರು, ಸೆ.14: ಡಾಕ್ಯುಮೆಂಟರಿ ಹಾಗೂ ವೆಬ್‌ ಸೀರೀಸ್ ಮೂಲಕ ಒಟಿಟಿ ಕ್ಷೇತ್ರದಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿರುವ ನೆಟ್‌ಫ್ಲಿಕ್ಸ್‌ನಲ್ಲಿ ಸೆ. 22ರಿಂದ 'ಕ್ರೈಂ ಸ್ಟೋರೀಸ್ ಇಂಡಿಯಾ ಡಿಟೆಕ್ಟೀವ್ಸ್' ಸೀರೀಸ್ ಪ್ರಸಾರವಾಗಲಿದೆ.

ಈ ಸೀರೀಸ್‌ನ ವಿಶೇಷವೆಂದರೆ, ಬೆಂಗಳೂರಿನ ನಾಲ್ಕು ಪ್ರಮುಖ ಅಪರಾಧ ಪ್ರಕರಣಗಳ ತನಿಖೆ ಹಾಗು ಅಪರಾಧಿಗಳ ಪತ್ತೆ ಕಾರ್ಯಾಚರಣೆಯ ಕಥೆ ಇದರಲ್ಲಿ ಪ್ರಸಾರವಾಗಲಿದೆ.

ಇದು ನೈಜ ಸಾಕ್ಷಚಿತ್ರ ಮಾದರಿಯಲ್ಲಿದ್ದು, ಈ ಹಿಂದೆ ಬೆಂಗಳೂರಿನಲ್ಲಿ ಡಿಸಿಪಿ ಆಗಿದ್ದ, ಈಗ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಶಶಿಕುಮಾರ್ ಹಾಗು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಕಾಣಿಸಿಕೊಂಡಿದ್ದಾರೆ. ಈ ಸೀರೀಸ್‌ನ ಟ್ರೇಲರ್ ಈಗಾಗಲೇ ಬಿಡುಗಡೆಯಾಗಿದ್ದು, ಇದು ಕನ್ನಡದಲ್ಲಿದ್ದು, ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿದೆ.

ನೈಜ ಘಟನೆಯನ್ನು ಆಧರಿಸಿ ಮಾಡಿದ ಸೀರೀಸ್ ಇದು : ಶಶಿಕುಮಾರ್ 

‘‘2019-20ರಲ್ಲಿ ಬೆಂಗಳೂರಿನಲ್ಲಿ ಭಾಸ್ಕರ್ ರಾವ್ ಕಮಿಷನರ್ ಆಗಿದ್ದಾಗ ಲಂಡನ್ ಮೂಲದ ನೆಟ್‌ಫ್ಲಿಕ್ಸ್ ತಂಡ ಆಗಮಿಸಿದ್ದು ಅವರಿಗೆ ಮಾಹಿತಿ ನೀಡಿ ಸಹಕರಿಸುವಂತೆ ನಮಗೆ ಸೂಚನೆ ನೀಡಲಾಗಿತ್ತು. ನಾನು ಆ ಸಂದರ್ಭ ಬೆಂಗಳೂರು ಉತ್ತರ ವಿಭಾಗದಲ್ಲಿ ಡಿಸಿಪಿಯಾಗಿದ್ದೆ. ತಂಡ ನಮ್ಮನ್ನು ಸಂಪರ್ಕಿಸಿ ಅಪರಾಧ ಕೃತ್ಯಗಳ ನೈಜ ಘಟನೆಗಳ ಸಾಕ್ಷಚಿತ್ರಗಳನ್ನು ಚಿತ್ರೀಕರಿಸಿತ್ತು. ನಾಲ್ಕು ಸೀರೀಸ್‌ಗಳು ನಮ್ಮ ಬೆಂಗಳೂರು ತಂಡದ್ದಾಗಿದೆ. ನಿರ್ದೇಶನ ನಿರ್ಮಾಣ ಎಲ್ಲವೂ ನೆಟ್‌ಫ್ಲಿಕ್ಸ್‌ನ ಲಂಡನ್ ಮೂಲದ ವಿದೇಶಿಯರು ನಿರ್ವಹಿಸಿದ್ದಾರೆ. ಉಳಿದಂತೆ ತಾಂತ್ರಿಕವಾಗಿ ಸ್ಥಳೀಯರು ಸಹಕರಿಸಿದ್ದರು. ರಿಯಲ್ ಟೈಮ್ ಬೇಸಿಸ್‌ನಲ್ಲಿ ಶೂಟಿಂಗ್ ನಡೆದಿದ್ದು, ಯಾವುದೇ ಫಿಕ್ಷನ್ ಅಥವಾ ಸೀನ್ ಕ್ರಿಯೇಟ್ ಮಾಡಲಾಗಿಲ್ಲ. ಒಂದು ಅಪರಾಧ ಕೃತ್ಯ ನಡೆದಾಗ ಪೊಲೀಸರ ತಂಡ ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ ಎಂಬ ಘಟನಾವಳಿಯನ್ನು ಒಳಗೊಂಡು ಚಿತ್ರೀಕರಣ ನಡೆಸಲಾಗಿದೆ.

ವೈಟ್ ಫೀಲ್ಡ್ ಡಿಸಿಪಿಯಾಗಿದ್ದ ಅನುಚೇತ್, ನಂದಿನಿ ಲೇಔಟ್ ಇನ್ಸ್‌ಪೆಕ್ಟರ್ ಲೋಹಿತ್, ಸುಬ್ರಹ್ಮಣ್ಯ ನಗರದ ಸಬ್ ಇನ್ಸ್‌ಪೆಕ್ಟರ್ ಲತಾ, ಸಂಜಯ್ ನಗರ ಸಬ್ ಇನ್ಸ್‌ಪೆಕ್ಟರ್ ರೂಪಾ ಸೇರಿದಂತೆ ಪೊಲೀಸ್ ತಂಡ ಜತೆಯಾಗಿ ನಿರ್ವಹಿಸಿದ ಕರ್ತವ್ಯವನ್ನು ಸೀರಿಸ್ ರೂಪದಲ್ಲಿ ಚಿತ್ರೀಕರಿಸಲಾಗಿತ್ತು. ನನಗೆ ತಿಳಿದಂತೆ ಉತ್ತರ ವಿಭಾಗದ ನಂದಿನಿ ಲೇಔಟ್, ಸುಬ್ರಹ್ಮಣ್ಯ ನಗರ ಹಾಗೂ ಸಂಜಯ್ ನಗರದ ಮೂರು ಪ್ರಕರಣ ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ಈ ಸೀರೀಸ್‌ನಲ್ಲಿ ಒಳಗೊಂಡಿರುವಂತಿದೆ’’

- ಶಶಿಕುಮಾರ್, ಪೊಲೀಸ್ ಕಮಿಷನರ್, ಮಂಗಳೂರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X