Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೈತರಿಗೆ ಅನ್ಯಾಯವಾದರೆ ರೈತ ಸಂಘ...

ರೈತರಿಗೆ ಅನ್ಯಾಯವಾದರೆ ರೈತ ಸಂಘ ಸಹಿಸಲ್ಲ: ಎನ್‌. ಎಸ್‌ ವರ್ಮಾ

ಮುನಿಯಾಲಿನಲ್ಲಿ ಹೆಬ್ರಿ ತಾಲ್ಲೂಕು ರೈತ ಸಂಘದ ಸಭೆ

ವಾರ್ತಾಭಾರತಿವಾರ್ತಾಭಾರತಿ14 Sept 2021 5:16 PM IST
share
ರೈತರಿಗೆ ಅನ್ಯಾಯವಾದರೆ ರೈತ ಸಂಘ ಸಹಿಸಲ್ಲ: ಎನ್‌. ಎಸ್‌ ವರ್ಮಾ

ಕಾರ್ಕಳ: ರೈತರ ಬೆಳೆಗೆ ಸರಿಯಾದ ವೈಜ್ಞಾನಿಕ ಬೆಲೆ ನೀಡಿ, ರೈತರ ಎಲ್ಲಾ ಸಾಲಗಳನ್ನು ಈ ವರ್ಷ ಮನ್ನಾ ಮಾಡಿ ರೈತರನ್ನು ಬದಕಲು ಬಿಡಿ ಆ ಮೂಲಕ 'ಸಬ್‌ ಕಾ ಸಾತ್‌ ಸಬ್‌ ಕಾ ವಿಕಾಸ್‌' ಮಾಡಿ, ನರೇಂದ್ರ ಮೋದಿಯ 'ಸಬ್‌ ಕಾ ಸಾತ್‌ ವಿಕಾಸ್‌' ಎಂಬ ಮಾತಿನಿಂದ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎನ್‌. ಎಸ್‌ ವರ್ಮ ಹೇಳಿದರು.

ಅವರು ಮಂಗಳವಾರ ಮುನಿಯಾಲಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಕರ್ನಾಟಕ ರೈತ ಸಂಘದ ಹೆಬ್ರಿ ತಾಲ್ಲೂಕು ಘಟಕದ ರೈತರ ಸಭೆಯನ್ನು ಉದ್ಘಾಟಿಸಿ  ಮಾತನಾಡಿದರು.

ರೈತರ ಸಂಘ ಪವಿತ್ರ ಸಂಘ, ರೈತರ ಹಸಿರುಶಾಲು ಪವಿತ್ರವಾದ ಶಾಲು ರಾಜಕಾರಣಿಗಳು ಹಸಿರು ಶಾಲು ಹಾಕಿ ಅಪವಿತ್ರಗೊಳಿಸಬೇಡಿ, ಶಾಲು ಹಾಕಿ ಪ್ರದರ್ಶಿಸುವ ಬದಲು ರೈತರ ಸೇವೆ ಮಾಡಿ, ರೈತರಿಗೆ ಅನ್ಯಾಯ ಆದಾಗ ರೈತ ಸಂಘ ದಿಟ್ಟ ಹೋರಾಟ ರೂಪಿಸುತ್ತದೆ, ಯಾರಿಗೂ ಅನ್ಯಾಯ ಆದರೆ ಸಂಘವು ಸಹಿಸುವುದಿಲ್ಲ, ರೈತರಿಗೆ ನೆರವು ಮತ್ತು ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ದೊರೆಯುವ ತನಕ ನಮಗೆ ನರೇಂದ್ರ ಮೋದಿ ಮತ್ತು ಬಿಜೆಪಿ ಸರ್ಕಾರದ ಬಗ್ಗೆ ವಿಶ್ವಾಸ ಇಲ್ಲ ಎಂದ ಎನ್‌. ಎಸ್‌ ವರ್ಮ ಜಿಲ್ಲಾ ಮಟ್ಟದ ಸಂಘಟನೆ, ಪ್ರತಿ ತಾಲ್ಲೂಕು ಮತ್ತು ಗ್ರಾಮದಲ್ಲೂ ರೈತ ಸಂಘದ ಸಂಘಟನೆಗೆ ಅತೀ ಶೀಘ್ರವಾಗಿ ಎಲ್ಲರ ಜತೆ ಸೇರಿ ಚಾಲನೆ ನೀಡಲಾಗುವುದು ಎಂದು ರಾಜ್ಯಾಧ್ಯಕ್ಷ ಎನ್. ಎಸ್. ವರ್ಮಾ ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಹೆಬ್ರಿ ತಾಲ್ಲೂಕು ಘಟಕದ ಪ್ರಥಮ ನೂತನ ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕರಾದ ಸಾಮಾಜಿಕ ಮುಂದಾಳು ಮುನಿಯಾಲು ಪಿತ್ತಲುಗುಂಡಿ ಗೋಪಾಲ ಕುಲಾಲ್‌ ಅಧ್ಯಕ್ಷತೆ ವಹಿಸಿ ರೈತರ ಸಂಘವನ್ನು ಇನ್ನಷ್ಟು ಬಲಗೊಳಿಸಲು ಎಲ್ಲರ ಸಹಕಾರ ಕೋರಿದರು. ಅಶ್ವತ್‌ ರೈತ ಗೀತೆ ಹಾಡಿದರು. ನೂತನ ಸದಸ್ಯರಿಗೆ ರೈತರ ಹಸಿರು ಶಾಲು ನೀಡಿ ಗೌರವಿಸಲಾಯಿತು.

ಗೌರವಾಧ್ಯಕ್ಷ ವೃಷಭ ಜೈನ್‌ ಮಾತಿಬೆಟ್ಟು, ಉಪಾಧ್ಯಕ್ಷ ಸುರೇಶ ಪೂಜಾರಿ, ಪ್ರಧಾನ ಕಾರ್ಯದರ್ಶಿ ಸಂಗೀತ ಹೆಗ್ಡೆ, ಕಾರ್ಯದರ್ಶಿ ಸುಧೀರ್‌ಶೆಟ್ಟಿ, ಖಜಾಂಜಿ ಸುರೇಶ ಶೆಟ್ಟಿ ಅಜೆಕಾರು, ಸಂಘಟನಾ ಕಾರ್ಯದರ್ಶಿ ಸಂತೋಷ ನಾಯಕ್‌ ಅಜೆಕಾರು, ಮುನಿಯಾಲು  ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದ ಆನಂದ ಪೂಜಾರಿ, ನಿವೃತ್ತ ಮುಖ್ಯ ಶಿಕ್ಷಕ ಚಂದ್ರಕಾಂತ್‌, ರೈತರು ಮುಖಂಡರು, ಸ್ಥಳೀಯ ಪ್ರಮುಖರು, ಗಣ್ಯರು ಭಾಗವಹಿಸಿದ್ದರು.

ಸಂಗೀತ ಹೆಗ್ಡೆ ನಿರೂಪಿಸಿ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X