Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ನಮ್ಮ...

ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ: ಸಿದ್ದರಾಮಯ್ಯ

'ಎನ್ ಇಪಿ' ವಿರುದ್ಧ ಕ್ಯಾಂಪಸ್‌ ಫ್ರಂಟ್‌ ವಿದ್ಯಾರ್ಥಿಗಳ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ14 Sept 2021 7:49 PM IST
share
ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ: ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರಕಾರದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿ ಜಾರಿಗೆ ತರುವುದನ್ನು ವಿರೋಧಿಸಿ ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಯ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಸರಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ,  'ಮುಖ್ಯಮಂತ್ರಿಗಳೇ  ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡ ಬೇಡಿ. ಪ್ರತಿಭಟನಾ ನಿರತ ವಿದ್ಯಾರ್ಥಿ ಗಳಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ. ಮೊದಲು ಹೊಸ ಶಿಕ್ಷಣ ನೀತಿಯ ಜಾರಿಯನ್ನು ಸ್ಥಗಿತಗೊಳಿಸಿ. ವಿದ್ಯಾರ್ಥಿಗಳು,ಹೆತ್ತವರು ಹಾಗೂ ಶಿಕ್ಷಕರ ಜೊತೆ ಚರ್ಚಿಸಿ ನಂತರ ತೀರ್ಮಾನಕ್ಕೆ ಬನ್ನಿ' ಎಂದು ಒತ್ತಾಯಿಸಿದ್ದಾರೆ.

''ಹೊಸ ಶಿಕ್ಷಣ ನೀತಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಖಂಡನೀಯ. ವಿದ್ಯಾರ್ಥಿಗಳಿಗೆ ಮೋಸದ ಅರಿವಾಗಿ ಬೀದಿಗಿಳಿದಿದ್ದಾರೆ. ಮುಖ್ಯಮಂತ್ರಿಗಳೇ ಪೊಲೀಸರ ಲಾಠಿಯಿಂದ ಪ್ರತಿಭಟನೆ ಹತ್ತಿಕ್ಕಬಹುದೆಂದು ತಿಳಿದುಕೊಂಡಿದ್ದರೆ ಅದು ನಿಮ್ಮ ಭ್ರಮೆ'' ಎಂದು ಹೇಳಿದ್ದಾರೆ.

''ಎನ್ ಇಪಿ ಯನ್ನು ಒಂದು ವರ್ಷ ಮುಂದೂಡುವಂತೆ ನಾನು ಮಾಡಿದ್ದ ಮನವಿಗೆ ಬಿಜೆಪಿ ಸರ್ಕಾರ ಗಮನ ಕೊಡಲಿಲ್ಲ. ಈಗ ಅದೇ ಹೊಸ ಶಿಕ್ಷಣ ನೀತಿ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದು, ಅಮಾಯಕ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳ ಬೆಂಬಲಕ್ಕೆ ಸದಾ ನಾನಿದ್ದೇನೆ'' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮೂಲಕ ತಿಳಿಸಿದ್ದಾರೆ. 

I condemn the lathicharge on students in Bengaluru for protesting against the implementation of #NewNationalEducationPolicy.@BSBommai should immediately withdraw NEP & apologize to the students.#NationAgainstNEP pic.twitter.com/y3jv8LszkR

— Siddaramaiah (@siddaramaiah) September 14, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X