Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆದಿವಾಸಿ ಕುಟುಂಬಗಳಿಗೆ ಹೆಚ್ಚುವರಿ...

ಆದಿವಾಸಿ ಕುಟುಂಬಗಳಿಗೆ ಹೆಚ್ಚುವರಿ ಸೀಮೆಎಣ್ಣೆ ವಿತರಣೆಗೆ ಕ್ರಮ: ಸಚಿವ ಉಮೇಶ್ ಕತ್ತಿ

ವಾರ್ತಾಭಾರತಿವಾರ್ತಾಭಾರತಿ14 Sept 2021 9:47 PM IST
share
ಆದಿವಾಸಿ ಕುಟುಂಬಗಳಿಗೆ ಹೆಚ್ಚುವರಿ ಸೀಮೆಎಣ್ಣೆ ವಿತರಣೆಗೆ ಕ್ರಮ: ಸಚಿವ ಉಮೇಶ್ ಕತ್ತಿ

ಬೆಂಗಳೂರು, ಸೆ. 14: ರಾಜ್ಯದ ಗ್ರಾಮಾಂತರ ಪ್ರದೇಶ ಮತ್ತು ಗುಡ್ಡಗಾಡುಗಳಲ್ಲಿ ವಾಸಿಸುವ ಆದಿವಾಸಿಗಳ ಕುಟುಂಬಗಳಿಗೆ ಬೆಳಕಿಗಾಗಿ ದೀಪ ಉರಿಸಲು ಅಗತ್ಯವಿರುವ ಹೆಚ್ಚುವರಿ ಸೀಮೆಎಣ್ಣೆಯನ್ನು ಸ್ಥಳೀಯವಾಗಿ ಪರವಾನಿಗೆ ನೀಡಿ, ಆ ಮೂಲಕ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.

ಮಂಗಳವಾರ ನಿಯಮ 72ರ ಅಡಿ ಸದಸ್ಯ ಶಾಂತಾರಾಮ್ ಬುಡ್ನ ಸಿದ್ದಿ ವಿಷಯ ಪ್ರಸ್ತಾಪಿಸಿ, ಬೆಳಕಿಗಾಗಿ ನೀಡಲಾಗುತ್ತಿರುವ ಒಂದು ಲೀ. ಸೀಮೆಎಣ್ಣೆ ಸಾಕಾಗುತ್ತಿಲ್ಲ. ಇದರಿಂದ ಗ್ರಾಮಾಂತರ ಪ್ರದೇಶ ಮತ್ತು ಅರಣ್ಯಗಳಲ್ಲಿ ವಾಸಿಸುವ ಆದಿವಾಸಿ ಮಕ್ಕಳ ಓದಿಗೆ ಸಮಸ್ಯೆ ಆಗುತ್ತಿದೆ. ಹೀಗಾಗಿ, ಇಲಾಖೆ ನೀಡುವ ಸೀಮೆ ಎಣ್ಣೆ ಪ್ರಮಾಣವನ್ನು ಕನಿಷ್ಠ 3 ಲೀ.ಗೆ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಉಮೇಶ್ ಕತ್ತಿ, ರಾಜ್ಯದಲ್ಲಿ ಈಗಾಗಲೇ ಉಜ್ವಲ, ಅನಿಲ ಭಾಗ್ಯ ಯೋಜನೆಗಳಡಿ ಅನಿಲ ಸಂಪರ್ಕ ನೀಡಲಾಗಿದೆ. ಇನ್ನೂ 86 ಸಾವಿರ ಮನೆಗಳಿಗೆ ಅನಿಲ ಸಂಪರ್ಕ ನೀಡಬೇಕಿದೆ. ಬೆಳಕಿಗಾಗಿ ನೀಡುವ ಒಂದು ಲೀ. ಸೀಮೆಎಣ್ಣೆ ಜತೆಗೆ ಹೆಚ್ಚುವರಿಯಾಗಿ ನೀಡಲು ಖಾಸಗಿ ವ್ಯಕ್ತಿಗಳಿಗೆ ಪರವಾನಿಗೆ ನೀಡಿ, ಅವರ ಮೂಲಕ 35 ರೂ.ಗೆ ಲೀಟರ್‍ನಂತೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪ್ರಸ್ತುತ ಪ್ರತಿ ತಿಂಗಳು ಕೇಂದ್ರದಿಂದ ರಾಜ್ಯಕ್ಕೆ ಕೇವಲ 2,480 ಕಿಲೋ ಲೀಟರ್ ಸೀಮೆಎಣ್ಣೆ ಹಂಚಿಕೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಕಿಗಾಗಿ ದೀಪ ಉರಿಸುವ ಉದ್ದೇಶಕ್ಕಾಗಿ 24.87 ಲಕ್ಷ ಪಡಿತರ ಕುಟುಂಬಗಳಿಗೆ ತಲಾ ಒಂದು ಲೀ.ನಂತೆ ಸೀಮೆಎಣ್ಣೆ ಹಂಚಿಕೆ ಮಾಡಲಾಗುತ್ತಿದೆ. ಇನ್ನು ಪ್ರತಿ ಆದ್ಯತಾ ಪಡಿತರ ಚೀಟಿಗೆ 3 ಲೀ. ಸೀಮೆಎಣ್ಣೆ ವಿತರಿಸಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಡುಗೆ ಸಂಪರ್ಕ ಹೊಂದಿರದ 11,658 ಕುಟುಂಬಗಳಿದ್ದು, ಅವುಗಳಿಗೆ ಪ್ರತಿ ತಿಂಗಳು 34,974 ಲೀ. ಸೀಮೆಎಣ್ಣೆ ಹಂಚಿಕೆ ಮಾಡಲಾಗುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X