Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೋವರ್ ವಿನ್ಯಾಸ ಸ್ಪರ್ಧೆ: ಎಂಐಟಿಗೆ 3ನೇ...

ರೋವರ್ ವಿನ್ಯಾಸ ಸ್ಪರ್ಧೆ: ಎಂಐಟಿಗೆ 3ನೇ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ15 Sept 2021 7:20 PM IST
share
ರೋವರ್ ವಿನ್ಯಾಸ ಸ್ಪರ್ಧೆ: ಎಂಐಟಿಗೆ 3ನೇ ಸ್ಥಾನ

ಮಣಿಪಾಲ, ಸೆ.15: ಅಂತಾರಾಷ್ಟ್ರೀಯ ರೋವರ್ ವಿನ್ಯಾಸ ಸ್ಪರ್ಧೆ (ಐಆರ್‌ಡಿಸಿ)-2021ರಲ್ಲಿ ಮಣಿಪಾಲದ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಮೂರನೇ ಸ್ಥಾನ ಪಡೆದಿದೆ.

ಮಾರ್ಸ್‌ ಸೊಸೈಟಿ ದಕ್ಷಿಣ ಏಷ್ಯಾ ಆಯೋಜಿಸಿದ್ದ ಎರಡನೇ ಐಆರ್‌ಡಿಸಿಯಲ್ಲಿ ನಾಲ್ಕು ದೇಶಗಳ ಒಟ್ಟು 32 ತಂಡಗಳು ಸ್ಪರ್ಧಿಸಿದ್ದು, ಇದರಲ್ಲಿ ಎಂಐಟಿ ಮೂರನೇ ಸ್ಥಾನಿಯಾಗಿ ಸ್ಪರ್ಧೆ ಮುಗಿಸಿದೆ ಎಂದು ಎಂಐಟಿ ಪತ್ರಿಕಾ ಹೇಳಿಕೆ ಯಲ್ಲಿ ತಿಳಿಸಿದೆ.

ಐಆರ್‌ಡಿಸಿಯಲ್ಲಿ ಸ್ಪರ್ಧಿಸುವ ತಂಡಗಳು ನಿರ್ದಿಷ್ಟ ಸಮಯದಲ್ಲಿ ವ್ಯವಸ್ಥೆಯ ಪರಿಕಲ್ಪನೆ ವಿನ್ಯಾಸವನ್ನು ಮಂಡಿಸಬೇಕಿದ್ದು, ಎಂಐಟಿಯ ಮಾರ್ಸ್‌ ರೋವರ್ಸ್‌ ಮಣಿಪಾಲ ತಂಡ ಇದರಲ್ಲಿ 530 ಅಂಕಗಳನ್ನು ಪಡೆಯಿತು.

ಎಂಐಟಿಯ ಮಾರ್ಸ್‌ ರೋವರ್ಸ್‌ ಮಣಿಪಾಲ ತಂಡ ಇಂಜಿನಿಯರಿಂಗ್ ಎರಡು ಮತ್ತು ಮೂರನೇ ವರ್ಷದ 30 ವಿದ್ಯಾರ್ಥಿಗಳನ್ನು ಹೊಂದಿದ್ದು, ಮಾರ್ಸ್‌ ಮೇಲಿನ ವಿವಿಧ ಪರಿಸ್ಥಿತಿಯನ್ನು ಅವಲೋಕಿಸಿ ವಿನ್ಯಾಸವನ್ನು ಸಿದ್ಧಗೊಳಿಸಿತ್ತು. ಇದಕ್ಕಾಗಿ 26 ಪುಟಗಳ ವರದಿಯನ್ನು ಸಿದ್ಧಪಡಿಸಿ, ವೀಡಿಯೊ ದೊಂದಿಗೆ ಮಂಡಿಸಲಾಗಿತ್ತು.

ವಿಶ್ವವಿದ್ಯಾಲಯ ಮಟ್ಟದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ನಡೆದ ಐಆರ್‌ಡಿಸಿ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಿಗೆ ಮಂಗಳ ಗ್ರಹದ ಮೇಲೆ ಕಾರ್ಯಾ ಚರಿಸಲು ಸಂಪೂರ್ಣ ಸುಸಜ್ಜಿತವಾದ ಮಾರ್ಸ್‌ ರೋವರ್ಸ್‌ನ್ನು ವಿನ್ಯಾಸ ಗೊಳಿಸಲು ತಿಳಿಸಲಾಗಿತ್ತು. ಈ ಸ್ಪರ್ಧೆ ಜುಲೈ-ಸೆಪ್ಟಂಬರ್ ತಿಂಗಳಲ್ಲಿ ನಡೆದಿದ್ದು ಭಾರತ, ಪೋಲಂಡ್, ಶ್ರೀಲಂಕಾ ಹಾಗೂ ಬಾಂಗ್ಲಾದೇಶಗಳ 32 ತಂಡಗಳು ಪಾಲ್ಗೊಂಡಿದ್ದವು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಮ್ಮ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಸಿಸಿದ ಎಂಐಟಿಯ ನಿರ್ದೇಶಕ ಡಾ.ಅನಿಲ್ ರಾಣಾ, ಸಂಸ್ಥೆ ನಿರಂತರವಾಗಿ ವಿದ್ಯಾರ್ಥಿ ಗಳ ಇಂಥ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಸಾಧನೆಗೆ ಮುಖ್ಯ ಕಾರಣ ವಾಗಿದ್ದು, ಭವಿಷ್ಯದಲ್ಲೂ ಇನ್ನಷ್ಟು ಯಶಸ್ಸು ಸಿಗುವಂತಾಗಲಿ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X