Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ ಕ್ರೈಸ್ತರು ಯಾವುದೇ ಅಪಾಯ...

ಕೇರಳ ಕ್ರೈಸ್ತರು ಯಾವುದೇ ಅಪಾಯ ಎದುರಿಸುತ್ತಿಲ್ಲ: ಜೆಕೊಬೈಟ್ ಬಿಷಪ್ ಗೀವರ್ಗೀಸ್

ವಾರ್ತಾಭಾರತಿವಾರ್ತಾಭಾರತಿ16 Sept 2021 5:54 PM IST
share
ಕೇರಳ ಕ್ರೈಸ್ತರು ಯಾವುದೇ ಅಪಾಯ ಎದುರಿಸುತ್ತಿಲ್ಲ: ಜೆಕೊಬೈಟ್ ಬಿಷಪ್ ಗೀವರ್ಗೀಸ್

ತಿರುವನಂತಪುರಂ: "ಕೇರಳದಲ್ಲಿ ಕ್ರೈಸ್ತ ಧರ್ಮ ಸಹಿತ ಯಾವುದೇ ಧಾರ್ಮಿಕ ಸಮುದಾಯ ಯಾವುದೇ ಗಂಭೀರ ಅಪಾಯವೆದುರಿಸುತ್ತಿಲ್ಲ, ರಾಜ್ಯವು ಕಳೆದ ಹಲವು ವರ್ಷಗಳಲ್ಲಿ ತನ್ನ ಜಾತ್ಯತೀತ ಆಧಾರಸ್ತಂಭಗಳನ್ನು ಭದ್ರಪಡಿಸಿಕೊಂಡಿದೆ,'' ಎಂದು ರಾಜ್ಯದ ಮಲಂಕರ ಜೆಕೊಬೈಟ್ ಸಿರಿಯಾಕ್ ಆರ್ಥೊಡಾಕ್ಸ್ ಚರ್ಚಿನ ನಿರನಮ್ ಧರ್ಮಪ್ರಾಂತ್ಯದ ಮೆಟ್ರೊಪಾಲಿಟನ್ ಆಗಿರುವ ಬಿಷಪ್ ಗೀವರ್ಗೀಸ್ ಮೋರ್ ಕೂರಿಲೋಸ್ ಹೇಳಿದ್ದಾರೆ ಎಂದು thequint.com ವರದಿ ಮಾಡಿದೆ.

ಪಾಲ ಧರ್ಮಪ್ರಾಂತ್ಯದ ಕ್ಯಾಥೊಲಿಕ್ ಬಿಷಪ್ ಮಾರ್ ಜೋಸೆಫ್ ಕಲ್ಲರಂಗಟ್ಟ್ ಅವರ 'ನಾರ್ಕಾಟಿಕ್ಸ್ ಜಿಹಾದ್' ಹೇಳಿಕೆ ವಿವಾದವೆಬ್ಬಿಸಿದ ಹಿನ್ನೆಲೆಯಲ್ಲಿ ಬಿಷಪ್ ಗೀವರ್ಗೀಸ್ ಅವರ ಹೇಳಿಕೆ ಬಂದಿದೆ. ಪಾಲ ಬಿಷಪ್ ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದೂ ಅವರು ಹೇಳಿದ್ದಾರೆ.

"ಗೋಸ್ಪೆಲ್ ಪ್ರೀತಿಯ ಬಗ್ಗೆ ಹೇಳುತ್ತದೆಯೇ ಹೊರತು ದ್ವೇಷವನ್ನಲ್ಲ. ನನಗೆ ತಿಳಿದಿರುವ ಹಾಗೆ ಕೇರಳದಲ್ಲಿ ಬಲವಂತದ ಮತಾಂತರಗಳು ನಡೆಯುವುದಿಲ್ಲ,'' ಎಂದು ಅವರು ಹೇಳಿದರಲ್ಲದೆ ಪಾಲ ಬಿಷಪ್ ಅವರು ಹೇಳಿಕೆಯನ್ನು ನೀಡುವುದನ್ನು ತಪ್ಪಿಸಬಹುದಾಗಿತ್ತು ಅವರ ಹೇಳಿಕೆಯು ವಾಸ್ತವವನ್ನು ಆಧರಿಸಿಲ್ಲ ಎಂದಿದ್ದಾರೆ.

"ಇನ್ನೊಂದು ಸಮುದಾಯದ ಮೇಲೆ ಸಂಪೂರ್ಣ ಆರೋಪ ಹೊರಿಸುವ ನಿಂದನಾತ್ಮಕವಾದ ಒಂದು ಹೇಳಿಕೆ ನೀಡುವುದು ಜನರಲ್ಲಿ ಮತೀಯ ಭಾವನೆಗಳನ್ನು  ಹಾಗೂ ದ್ವೇಷದ ಭಾವನೆಗಳನ್ನು ಮೂಡಿಸುತ್ತದೆ,'' ಎಂದು ಅವರು ಹೇಳಿದರು.

"ಇಂತಹ ಅಪರಾಧಗಳು ನಡೆಯುತ್ತವೆಯೆಂದು ಅವರಿಗೆ ಖಚಿತವಾಗಿದ್ದರೆ ಅವರು ಪೊಲೀಸ್ ದೂರು ದಾಖಲಿಸಬಹುದಾಗಿತ್ತು. ಪ್ರಜಾಪ್ರಭುತ್ವದಲ್ಲಿ ಅವರ ಮುಂದೆ ಉಳಿದಿದ್ದ ಆಯ್ಕೆ ಇದೇ ಆಗಿತ್ತು,'' ಎಂದು ಬಿಷಪ್ ಗೀವರ್ಗೀಸ್ ಹೇಳಿದರು

"ಕೇರಳದಲ್ಲಿ ಕ್ರೈಸ್ತರು ದೊಡ್ಡ ಸಂಖ್ಯೆಯಲ್ಲಿದ್ದಾರೆ ಹಾಗೂ ಸಾಮಾಜಿಕ-ಆರ್ಥಿಕ ಪ್ರಭಾವವನ್ನೂ ಅವರು ಸಾಕಷ್ಟು ಹೊಂದಿದ್ದಾರೆ, ಸಮುದಾಯ ಭಯಪಡುವ ಅಗತ್ಯವಿಲ್ಲ.'' ಎಂದು ಅವರು ಹೇಳಿದ್ದಾರೆ.

ವಿವಾದಾತ್ಮಕ 'ನಾರ್ಕಾಟಿಕ್ಸ್ ಜಿಹಾದ್' ಹೇಳಿಕೆ ಕುರಿತಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಪ್ರಥಮ ಬಿಷಪ್ ಇವರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X