Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2020ರಲ್ಲಿ ತಪ್ಪು ಮಾಹಿತಿಗಳ ಪ್ರಸರಣಕ್ಕೆ...

2020ರಲ್ಲಿ ತಪ್ಪು ಮಾಹಿತಿಗಳ ಪ್ರಸರಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಶೇ.214ರಷ್ಟು ಏರಿಕೆ: ಎನ್ ‌ಸಿಆರ್‌ ಬಿ

ವಾರ್ತಾಭಾರತಿವಾರ್ತಾಭಾರತಿ16 Sep 2021 2:17 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
2020ರಲ್ಲಿ ತಪ್ಪು ಮಾಹಿತಿಗಳ ಪ್ರಸರಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಶೇ.214ರಷ್ಟು ಏರಿಕೆ: ಎನ್ ‌ಸಿಆರ್‌ ಬಿ

ಹೊಸದಿಲ್ಲಿ,ಸೆ.16: ರಾಷ್ಟ್ರೀಯ ಅಪರಾಧ ದಾಖಲೆಗಳ ಘಟಕ (ಎನ್‌ ಸಿಆರ್‌ ಬಿ)ದ ಇತ್ತೀಚಿನ ಅಂಕಿಅಂಶಗಳಂತೆ ಹಿಂದಿನ ವರ್ಷಗಳಿಗೆ ಹೋಲಿಸಿದರೆ 2020ರ ಕೋವಿಡ್ ಸಾಂಕ್ರಾಮಿಕದ ವರ್ಷದಲ್ಲಿ ತಪ್ಪು ಮಾಹಿತಿಗಳು/ಸುಳ್ಳು ಸುದ್ದಿಗಳ ಪ್ರಸರಣದಲ್ಲಿ ಶೇ.214ರಷ್ಟು ಏರಿಕೆಯಾಗಿತ್ತು.

2020ರಲ್ಲಿ ಸುಳ್ಳು ಸುದ್ದಿಗಳ 1,527 ಪ್ರಕರಣಗಳು ದಾಖಲಾಗಿದ್ದರೆ,ಇಂತಹ ಪ್ರಕರಣಗಳ ಸಂಖ್ಯೆ 2019ರಲ್ಲಿ 486 ಮತ್ತು 2018ರಲ್ಲಿ 280 ಆಗಿದ್ದವು. 2020ರಲ್ಲಿ ತೆಲಂಗಾಣ (273 ಪ್ರಕರಣಗಳು) ಅಗ್ರಸ್ಥಾನದಲ್ಲಿದ್ದರೆ,ತಮಿಳುನಾಡು (188) ಮತ್ತು ಉತ್ತರ ಪ್ರದೇಶ (166) ನಂತರದ ಸ್ಥಾನಗಳಲ್ಲಿದ್ದವು. ನಗರಗಳ ಪೈಕಿ ಹೈದರಾಬಾದ್‌ನಲ್ಲಿ ಇಂತಹ ಗರಿಷ್ಠ (208) ಪ್ರಕರಣಗಳು ದಾಖಲಾಗಿದ್ದರೆ,ನಂತರದ ಸ್ಥಾನಗಳಲ್ಲಿ ಚೆನ್ನೈ (42) ಮತ್ತು ದಿಲ್ಲಿ (30 ) ಇವೆ.

ಸುಳ್ಳು ಸುದ್ದಿಗಳು ಅಥವಾ ಸುಳ್ಳು ಮಾಹಿತಿಗಳ ಪ್ರಸರಣವು ಐಪಿಸಿಯ ಕಲಂ 505ರಡಿ ಮೂರು ವರ್ಷಗಳವರೆಗೆ ಜೈಲುಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದಾದ ದಂಡನೀಯ ಅಪರಾಧವಾಗಿದೆ. ಆದರೆ ಸಾಂಕ್ರಾಮಿಕದ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆ ಮತ್ತು ಆಮ್ಲಜನಕದ ಕೊರತೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿಯ ಪೋಸ್ಟ್‌ ಗಳಿಗೆ ಕೆಲವು ರಾಜ್ಯಗಳಲ್ಲಿ ‘ಸುಳ್ಳು ಸುದ್ದಿಗಳ ’ಹಣೆಪಟ್ಟಿಯನ್ನು ಅಂಟಿಸಲಾಗಿತ್ತು ಎಂದು ವಿಶ್ಲೇಷಕರು ಬೆಟ್ಟು ಮಾಡಿದ್ದಾರೆ.

ಈ ವರ್ಷದ ಆರಂಭದಲ್ಲಿ ಕೋವಿಡ್ ತಪ್ಪುಮಾಹಿತಿ ಕುರಿತು 138 ರಾಷ್ಟ್ರಗಳಲ್ಲಿ ನಡೆಸಲಾಗಿದ್ದ ಅಧ್ಯಯನವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಂಕ್ರಾಮಿಕದ ಕುರಿತು ತಪ್ಪುಮಾಹಿತಿಗಳಲ್ಲಿ ಸಿಂಹಪಾಲು ಭಾರತದ್ದಾಗಿತ್ತು ಮತ್ತು ಇದಕ್ಕೆ ಅಂತರ್ಜಾಲದ ಅತ್ಯಂತ ಹೆಚ್ಚು ವ್ಯಾಪಕತೆ,ಸಾಮಾಜಿಕ ಜಾಲತಾಣಗಳ ಹೆಚ್ಚಿನ ಬಳಕೆ ಮತ್ತು ಬಳಕೆದಾರರಲ್ಲಿಯ ಅಂತರ್ಜಾಲ ಸಾಕ್ಷರತೆಯ ಕೊರತೆ ಕಾರಣವಾಗಿತ್ತು ಎಂದು ಬೆಟ್ಟು ಮಾಡಿತ್ತು.

ವಾಟ್ಸ್ ಆ್ಯಪ್ ಭಾರತದಲ್ಲಿ ಬಳಕೆದಾರರಲ್ಲಿ ಕೋವಿಡ್ ತಪ್ಪುಮಾಹಿತಿಯ ಪ್ರಮುಖ ಮೂಲಗಳಲ್ಲೊಂದಾಗಿತ್ತು ಎಂದು ಜರ್ನಲ್ ಆಫ್ ಮೆಡಿಕಲ್ ಇಂಟರ್ನೆಟ್ ರೀಸರ್ಚ್ ನಡೆಸಿದ್ದ ಅಧ್ಯಯನವು ಕಂಡುಕೊಂಡಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X