Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇರಳಕಟ್ಟೆ: ಮಧ್ಯರಾತ್ರಿಯವರೆಗೆ ನಿಂತು...

ದೇರಳಕಟ್ಟೆ: ಮಧ್ಯರಾತ್ರಿಯವರೆಗೆ ನಿಂತು ರಸ್ತೆಬದಿ ಇದ್ದ ಕಸ ತೆರವುಗೊಳಿಸಿದ ಮುನ್ನೂರು ಗ್ರಾ.ಪಂ ಸದಸ್ಯೆ ರೆಹಾನಾ

ವಾರ್ತಾಭಾರತಿವಾರ್ತಾಭಾರತಿ16 Sept 2021 8:48 PM IST
share
ದೇರಳಕಟ್ಟೆ: ಮಧ್ಯರಾತ್ರಿಯವರೆಗೆ ನಿಂತು ರಸ್ತೆಬದಿ ಇದ್ದ ಕಸ ತೆರವುಗೊಳಿಸಿದ ಮುನ್ನೂರು ಗ್ರಾ.ಪಂ ಸದಸ್ಯೆ ರೆಹಾನಾ

ಮಂಗಳೂರು, ಸೆ.16: ಕುತ್ತಾರ್-ದೇರಳಕಟ್ಟೆ ಪರಿಸರದ ಪ್ರಮುಖ ರಸ್ತೆಯ ಬದಿ ಅಂದರೆ ಮದನಿ ನಗರದ ಮೂರನೆ ಅಡ್ಡರಸ್ತೆಯ ಬಳಿ ರಾಶಿ ಹಾಕಲಾಗಿದ್ದ ತ್ಯಾಜ್ಯ ವಸ್ತುವನ್ನು ಮುನ್ನೂರು ಗ್ರಾಮದ 5ನೆ ವಾರ್ಡಿನ ಸದಸ್ಯೆ ರೆಹನಾ ಭಾನು ತಡರಾತ್ರಿಯವರೆಗೂ ಸ್ವತಃ ನಿಂತು ತೆರವುಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ.

ಯೆನೆಪೋಯ, ನಿಟ್ಟೆ, ಫಾದರ್ ಮುಲ್ಲರ್, ಕಣಚೂರು ಹೀಗೆ ನಾಲ್ಕು ಮೆಡಿಕಲ್ ಕಾಲೇಜು ಆಸ್ಪತ್ರೆಗಳಿಗೆ ತೆರಳುವ ಮದನಿ ನಗರ ಮುಖ್ಯ ರಸ್ತೆಯ ಬದಿಯಲ್ಲಿ ಕಳೆದೊಂದು ವಾರದಿಂದ ತ್ಯಾಜ್ಯ ವಸ್ತುಗಳು ರಾಶಿ ಬೀಳುತ್ತಿತ್ತು. ಇದರಿಂದ ಪರಿಸರ ಗಬ್ಬೆದ್ದು ನಾರುತ್ತಿತ್ತಲ್ಲದೆ ಈ ಕಾಲೇಜು ಆಸ್ಪತ್ರೆಗೆ ಆಗಮಿಸುವ ಹೊರ ರಾಜ್ಯ, ಹೊರ ಜಿಲ್ಲೆಯ ಜನರು, ಸಾರ್ವಜನಿಕರು ಮೂಗುಮುಚ್ಚಿಕೊಂಡು ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಗ್ರಾಪಂಗೂ ಸಾರ್ವಜನಿಕರಿಂದ ದೂರು ಕೂಡ ಹೋಗಿತ್ತು. ಅದರಂತೆ 5ನೆ ವಾರ್ಡಿನ ಗ್ರಾಪಂ ಸದಸ್ಯೆ ರೆಹನಾ ಭಾನು ಮೊನ್ನೆ ರಾತ್ರಿ ಜೆಸಿಬಿ ಬಳಸಿ ರಸ್ತೆ ಬದಿ ರಾಶಿ ಹಾಕಲಾಗಿದ್ದ ತ್ಯಾಜ್ಯವನ್ನು 5-6 ಟಿಪ್ಪರ್ ಮೂಲಕ ತಡರಾತ್ರಿಯವರೆಗೂ ಸ್ವತಃ ಸ್ಥಳದಲ್ಲಿ ನಿಂತು ತೆರವುಗೊಳಿಸಿದ್ದಾರೆ.

ಈ ಬಗ್ಗೆ 'ವಾರ್ತಾಭಾರತಿ' ಜೊತೆ ಮಾತನಾಡಿದ ರೆಹನಾ ಭಾನು ಕಳೆದೊಂದು ವಾರದಿಂದ ಈ ಪರಿಸರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತ್ಯಾಜ್ಯರಾಶಿ ಕಾಣಿಸತೊಡಗಿತು. ಹಾಗಾಗಿ ಕಾದು ನಿಂತು ಪರಿಶೀಲಿಸುವುದು ಅನಿವಾರ್ಯವಾಯಿತು. ಹಾಗೇ ದ್ವಿಚಕ್ರ ವಾಹನದಲ್ಲಿ ಇಬ್ಬರು ತಂದು ಎಸೆಯುವುದನ್ನು ಪತ್ತೆ ಹಚ್ಚಿದೆವು. ಅಲ್ಲದೆ ಒಬ್ಬರಿಂದ ಎಸೆಯಲಾದ ತ್ಯಾಜ್ಯವನ್ನು ಹೆಕ್ಕಿಸಿ ಎಚ್ಚರಿಕೆ ನೀಡಿದೆವು. ಆ ಬಳಿಕ ಗ್ರಾಪಂ ಅಧ್ಯಕ್ಷ ವಿಲ್ಫ್ರೆಡ್ ಡಿಸೋಜ, ಸದಸ್ಯರಾದ ಸಿರಾಜ್ ಮದನಿ ನಗರ, ಆರ್‌ಕೆಸಿ ಅಬ್ದುಲ್ ಅಝೀಝ್, ಪಿಡಿಒ ರವೀಂದ್ರ ರಾಜೀವ್ ನಾಯ್ಕೆ ಮತ್ತು ವಾರ್ಡಿನ ಇತರ ಸದಸ್ಯರ ಸಹಕಾರ ಪಡೆದು ಜೆಸಿಬಿ ಬಳಸಿ ತ್ಯಾಜ್ಯ ತೆರವುಗೊಳಿಸಿದೆವು. ಅಲ್ಲದೆ ಸೋಲಾರ್ ದೀಪ ಮತ್ತು ಸಿಸಿ ಕ್ಯಾಮರಾ ಅಳವಡಿಸಿ ಮುಂದೆ ತ್ಯಾಜ್ಯ ಎಸೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X