Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 24 ಗಂಟೆಗಳಲ್ಲಿ ಟಾನ್ಸ್ ಫಾರ್ಮರ್ ಗಳ...

24 ಗಂಟೆಗಳಲ್ಲಿ ಟಾನ್ಸ್ ಫಾರ್ಮರ್ ಗಳ ದುರಸ್ತಿ: ಇಂಧನ ಸಚಿವ ಸುನೀಲ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ16 Sept 2021 11:27 PM IST
share
24 ಗಂಟೆಗಳಲ್ಲಿ ಟಾನ್ಸ್ ಫಾರ್ಮರ್ ಗಳ ದುರಸ್ತಿ: ಇಂಧನ ಸಚಿವ ಸುನೀಲ್ ಕುಮಾರ್

ಬೆಂಗಳೂರು, ಸೆ. 16: `ಸುಟ್ಟು ಹೋದ ವಿದ್ಯುತ್ ಪರಿವರ್ತಕ(ಟ್ರಾನ್ಸ್‍ಫಾರ್ಮರ್)ಗಳನ್ನು 24 ಗಂಟೆಯಲ್ಲಿ ಬದಲಿಸುವ ನೂತನ ವ್ಯವಸ್ಥೆ ಜಾರಿಗೆ ತರಲಾಗುವುದು' ಎಂದು ಇಂಧನ ಸಚಿವ ವಿ.ಸುನೀಲ್‍ಕುಮಾರ್ ವಿಧಾನಸಭೆಯಲ್ಲಿ ಭರವಸೆ ನೀಡಿದ್ದಾರೆ.

ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಜಿ.ಕರುಣಾಕರ ರೆಡ್ಡಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, `ಇಂಧನ ಇಲಾಖೆಯಲ್ಲಿ ಸುಧಾರಣೆಗೆ ಈಗಾಗಲೇ ಹಲವು ಕ್ರಮ ಕೈಗೊಳ್ಳಲಾಗಿದೆ. ಸುಟ್ಟುಹೋದ ಟಿಸಿಗಳನ್ನು ಕೇವಲ 24 ಗಂಟೆಯೊಳಗೆ ಬದಲಿಸಲು ಸೂಚಿಸಲಾಗಿದೆ' ಎಂದರು.

`ರಾಜ್ಯದಲ್ಲಿ 160 ಟಿಸಿ ಬ್ಯಾಂಕ್ ಸ್ಥಾಪನೆ ಮಾಡಲಾಗಿದೆ. ಈಗಾಗಲೇ 159 ಕಡೆ ಟಿಸಿ ದುರಸ್ತಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಇನ್ನು 10 ಕಡೆಗಳಲ್ಲಿ ಟಿಸಿ ದುರಸ್ತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಸುಟ್ಟುಹೋದ ಟಿಸಿಗಳ ದುರಸ್ತಿ ಮತ್ತು ಅದನ್ನು ಎಲ್ಲಿಗೆ ಕೊಂಡೊಯ್ಯಲಾಯಿತು ಎಂಬ ಮಾಹಿತಿ ತಿಳಿಯಲು ಆ್ಯಪ್ ನಿರ್ಮಾಣಕ್ಕೆ ಎಲ್ಲ ವಿದ್ಯುತ್ ಕಂಪೆನಿಗಳಿಗೆ ಸೂಚಿಸಲಾಗಿದ್ದು, 100 ದಿನದೊಳಗೆ ನೂತನ ವ್ಯವಸ್ಥೆ ಜಾರಿಯಾಗಲಿದೆ' ಎಂದು ತಿಳಿಸಿದರು.

`ಹರಪನಹಳ್ಳಿ ಕ್ಷೇತ್ರದಲ್ಲಿ ಪ್ರಾಕೃತಿಕ ವೈಪರೀತ್ಯಗಳಿಂದ ವಿದ್ಯುತ್ ಪರಿವರ್ತಕಗಳು ವಿಫಲವಾಗುತ್ತಿವೆ. ಆಗಸ್ಟ್ ಅಂತ್ಯಕ್ಕೆ ಹರಪನಹಳ್ಳಿ ತಾಲೂಕಿನಲ್ಲಿ 483 ಟಿಸಿ ವಿಫಲಗೊಂಡಿದ್ದು, 72 ಗಂಟೆಯೊಳಗೆ ದುರಸ್ತಿ ಮಾಡಲಾಗಿದೆ. ಹರಪನಹಳ್ಳಿ ತಾಲೂಕಿನ 120 ಕೆವಿ ವಿದ್ಯುತ್ ಕೇಂದ್ರದಿಂದ ಆರು ಉಪಕೇಂದ್ರಗಳಿಗೆ ವಿದ್ಯುತ್ ಪೂರೈಕೆಯಾಗುತ್ತಿದೆ. ಹೆಚ್ಚುವರಿ ಉಪಕೇಂದ್ರವನ್ನು ಅಗತ್ಯಬಿದ್ದರೆ ಒದಗಿಸಲಾಗುವುದು ಎಂದು ಅವರು ಹೇಳಿದರು.

ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಸದಸ್ಯ ಕರುಣಾಕರ ರೆಡ್ಡಿ, ವಿದ್ಯುತ್ ಲೋ ವೋಲ್ಟೆಜ್ ಮತ್ತು ಹೈವೋಲ್ಟೆಜ್‍ನಿಂದ ಟಿಸಿ ವಿಫಲವಾಗಿ ಕೃಷಿ ಪಂಪ್‍ಸೆಟ್‍ಗಳು ಸುಟ್ಟು ಹೋದರೆ ಇದಕ್ಕೆ ಯಾರು ಹೊಣೆ. ಸರಕಾರ ಆ ರೈತರಿಗೆ ಏನಾದರೂ ಪರಿಹಾರ ನೀಡಲಿದೆಯೇ ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X