Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಹುಲ್‌ ಮಹಾತ್ಮಾ ಗಾಂಧಿಯನ್ನು...

ರಾಹುಲ್‌ ಮಹಾತ್ಮಾ ಗಾಂಧಿಯನ್ನು ಅವಹೇಳಿಸಿದ್ದಾರೆಂದು ತಿರುಚಿದ ವೀಡಿಯೊ ಪ್ರಕಟಿಸಿದ ಬಿಜೆಪಿ ಮುಖಂಡ ಕಪಿಲ್‌ ಮಿಶ್ರಾ

ವಾರ್ತಾಭಾರತಿವಾರ್ತಾಭಾರತಿ17 Sept 2021 2:19 PM IST
share
ರಾಹುಲ್‌ ಮಹಾತ್ಮಾ ಗಾಂಧಿಯನ್ನು ಅವಹೇಳಿಸಿದ್ದಾರೆಂದು ತಿರುಚಿದ ವೀಡಿಯೊ ಪ್ರಕಟಿಸಿದ ಬಿಜೆಪಿ ಮುಖಂಡ ಕಪಿಲ್‌ ಮಿಶ್ರಾ

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ಹಾಗೂ ಸಂಸದ  ರಾಹುಲ್ ಗಾಂಧಿ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಚಾರಿತ್ರ್ಯವನ್ನು ತಮ್ಮ ಭಾಷಣವೊಂದರಲ್ಲಿ ಪ್ರಶ್ನಿಸಿದ್ದಾರೆಂಬ ಅರ್ಥ ಕಲ್ಪಿಸುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ವಾಸ್ತವವಾಗಿ ರಾಹುಲ್ ಅವರ ಭಾಷಣದ ಒಂದು ತುಣುಕನ್ನು ಆಯ್ದುಕೊಂಡು ಅವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವ ಯತ್ನ ಇದಾಗಿದೆ ಎಂದು altnews.in ಕಂಡುಕೊಂಡಿದೆ.

"ನೀವು ಗಾಂಧೀಜಿ ಅವರ ಭಾವಚಿತ್ರಗಳನ್ನು ನೋಡಿರಬಹುದು. ಅದರಲ್ಲಿ ಅವರು ಮೂರು ಅಥವಾ ನಾಲ್ಕು ಮಹಿಳೆಯರ ಜತೆಗಿರುವುದನ್ನು ಕಾಣಬಹುದು. ಆದರೆ ಮೋಹನ್ ಭಾಗ್ವತ್ ಅವರು ಮಹಿಳೆಯೊಬ್ಬರ ಜತೆಗಿರುವ ಚಿತ್ರವನ್ನು ನೀವು ನೋಡಿದ್ದೀರಾ? ಅದು ಅಸಾಧ್ಯ" ಎಂದು ಈ 28 ಸೆಕೆಂಡ್ ಅವಧಿಯ ವೀಡಿಯೋದಲ್ಲಿ ರಾಹುಲ್ ಹೇಳುತ್ತಿರುವುದು ಕೇಳಿಸುತ್ತದೆ.

ಬಿಜೆಪಿ ನಾಯಕ ಕಪಿಲ್ ಮಿಶ್ರಾ ಕೂಡ ಈ ವೀಡಿಯೋ ಟ್ವೀಟ್ ಮಾಡಿ ರಾಹುಲ್ ಅವರನ್ನು ವ್ಯಂಗ್ಯವಾಡಿದ್ದಾರೆ, "ರಾಹುಲ್ ಅವರು ಮಹಾತ್ಮ ಗಾಂಧೀಜಿ ಅವರ ಸುತ್ತ ಇರುತ್ತಿದ್ದ ಮನುಬೆನ್, ಸರಲಾ ದೇವಿ, ಆಭಾ, ಸುಶೀಲಾ ಮತ್ತು ಇತರ ಮಹಿಳೆಯರ ಡೈರಿ ಹಾಗೂ ಸಂದರ್ಶನಗಳನ್ನು ಓದಿದ್ದರೆ ಪ್ರಾಯಶಃ ಇಂತಹ ಹೇಳಿಕೆ ನೀಡುತ್ತಿರಲಿಲ್ಲ, ಗಾಂಧೀಜಿ ಯಾವುದನ್ನೂ ಅಡಗಿಸಿಡುತ್ತಿರಲಿಲ್ಲ ಆದರೆ ಕಾಂಗ್ರೆಸ್ ಮಾತ್ರ ಬಹಳಷ್ಟು ಅಡಗಿಸಿಡುತ್ತಿದೆ" ಎಂದು  ಮಿಶ್ರಾ ಟ್ವೀಟ್ ಮಾಡಿದ್ದಾರೆ.

ಏಷ್ಯಾನೆಟ್ ನ್ಯೂಸ್ ಹಾಗೂ ಇಂಡಿಯಾ ಟುಡೇ ಎಕ್ಸಿಕ್ಯುಟಿವ್ ಎಡಿಟರ್ ಶಿವ್ ಆರೂರ್ ಕೂಡ ಇದೇ ವೀಡಿಯೋ ಟ್ವೀಟ್ ಮಾಡಿದ್ದಾರೆ. ಮಹಾತ್ಮ ಗಾಂಧಿ 'ಸ್ತ್ರೀಲೋಲ' ಆಗಿದ್ದರೆಂದು ರಾಹುಲ್ ಪರೋಕ್ಷವಾಗಿ ಹೇಳುತ್ತಿದ್ದಾರೆಂದು ಹಲವು ಸಾಮಾಜಿಕ ಜಾಲತಾಣಿಗರು ರಾಹುಲ್ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ್ದಾರೆ.

ವಾಸ್ತವವೇನು?

ಈ ನಿರ್ದಿಷ್ಟ ವೀಡಿಯೋ ಕುರಿತು ಹೆಚ್ಚಿನ ಮಾಹಿತಿಗಾಗಿ ಆಲ್ಟ್ ನ್ಯೂಸ್, ಕಾಂಗ್ರೆಸ್ ಪಕ್ಷದ ಯುಟ್ಯೂಬ್ ಚಾನೆಲ್ ಅನ್ನು ಪರಿಶೀಲಿಸಿದಾಗ,  ಸೆಪ್ಟೆಂಬರ್ 15,2021ರಂದು ರಾಹುಲ್ ಅವರು ಮಹಿಳಾ ಕಾಂಗ್ರೆಸ್ ಸ್ಥಾಪನಾ ದಿನದಂದು ಮಹಿಳಾ ಕಾಂಗ್ರೆಸ್ ಸದಸ್ಯೆಯರನ್ನು ಉದ್ದೇಶಿಸಿ ಮಾತನಾಡಿದ್ದರು ಎಂದು ತಿಳಿದು ಬಂದಿತ್ತು. ವೈರಲ್ ಆಗಿರುವ ವೀಡಿಯೋ ತುಣುಕಿನ  ಹೇಳಿಕೆ ಈ ಸಂಪೂರ್ಣ ವೀಡಿಯೋದ 17:52 ಅವಧಿಯಲ್ಲಿದೆ. ಅದರ ನಂತರ ರಾಹುಲ್ ಗಾಂಧಿ ಮಾತನಾಡಿರುವುದು ವೈರಲ್ ವೀಡಿಯೋದಲ್ಲಿಲ್ಲ. "ಅವರ (ಭಾಗ್ವತ್) ಅವರ ಸಂಘಟನೆ (ಆರಸ್ಸೆಸ್) ಮಹಿಳೆಯರನ್ನು ದಮನಿಸುತ್ತದೆ. ನಮ್ಮ ಸಂಘಟನೆ  ಮಹಿಳಾ ಸಬಲೀಕರಣಕ್ಕೆ ವೇದಿಕೆ ಕಲ್ಪಿಸುತ್ತದೆ" ಎಂದು ತಮ್ಮ ಹೇಳಿಕೆಗೆ ರಾಹುಲ್ ವಿವರಣೆ ನೀಡಿದ್ದರು.

महात्मा गांधी जी के आसपास रहने वाली मनुबेन, सरला देवी, आभा और सुशीला और अन्य महिलाओं की डायरी, इंटरव्यू तो पढ़ लेते तो शायद आज राहुल गांधी ये ना बोलते जो बोल गए

गांधी तो शायद छिपाना नहीं चाहते पर कांग्रेस ने बहुत कुछ छिपाया हैं#DabbaJaan pic.twitter.com/mp85olvjua

— Kapil Mishra (@KapilMishra_IND) September 15, 2021

WATCH: @INCIndia leader @RahulGandhi takes a dig at @RSSorg; says, "You'll always see 3-4 women in Gandhiji's photos, but have you seen a photo of @DrMohanBhagwat with any woman? Impossible!" pic.twitter.com/gsxPHQtBSi

— Asianet Newsable (@AsianetNewsEN) September 15, 2021

pic.twitter.com/h59h9Uo5mP

— Shiv Aroor (@ShivAroor) September 15, 2021

Full video pic.twitter.com/eJ0ccIwvgM https://t.co/souOTP6pE0

— Mohammed Zubair (@zoo_bear) September 15, 2021

I was present and Covering the Event, This is Completely out of Context What You are Presenting through this Edited Video Mr @ShivAroor https://t.co/qSufncyhUA

— Siddharth sharma (@siddharthjourno) September 15, 2021

Had quote tweeted a clip from @AsianetNewsEN yesterday. Here’s the full video comment which begins with that clip: https://t.co/wmLtbJgb4m pic.twitter.com/ZHddsQ7DR6

— Shiv Aroor (@ShivAroor) September 16, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X