Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಹಾಯ ಅರಸಿ ಬರುವವರಿಗೆ ಸ್ಪಂದಿಸುವ...

ಸಹಾಯ ಅರಸಿ ಬರುವವರಿಗೆ ಸ್ಪಂದಿಸುವ ಮನೋಭಾವ ಬೆಳೆಸಿ: ಡಾ.ರವೀಂದ್ರನಾಥ ಶ್ಯಾನುಭೋಗ್

ವಾರ್ತಾಭಾರತಿವಾರ್ತಾಭಾರತಿ18 Sept 2021 7:09 PM IST
share
ಸಹಾಯ ಅರಸಿ ಬರುವವರಿಗೆ ಸ್ಪಂದಿಸುವ ಮನೋಭಾವ ಬೆಳೆಸಿ: ಡಾ.ರವೀಂದ್ರನಾಥ ಶ್ಯಾನುಭೋಗ್

ಉಡುಪಿ, ಸೆ.18: ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನಸಾಮಾನ್ಯರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಬಾರದು. ಮುಂದಿನ ಜನಾಂಗಕ್ಕೆ ಯೋಗ್ಯ ಹಾಗೂ ಪರಿಪೂರ್ಣ ಮಾಹಿತಿಯನ್ನು ನೀಡಲಾಗುವುದು. ಸಹಾಯ ಅರಸಿ ಬರುವವ ರನ್ನು ವಿನಾಕಾರಣ ಅಲೆದಾಡಿಸದೆ ಸಮಸ್ಯೆಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರನಾಥ ಶ್ಯಾನುಭೋಗ್ ಹೇಳಿದ್ದಾರೆ.

ಕುಂಜಿಬೆಟ್ಟು ವೈಕುಂಠ ಬಾಳಿಕ ಕಾನೂನು ಕಾಲೇಜಿನಲ್ಲಿ ಶನಿವಾರ ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ನೂತನ ವೆಬ್‌ಸೈಟ್ ಅನಾವರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಹಲವು ಮಂದಿ ತಮ್ಮ ನೋವುಗಳಿಗೆ ಪ್ರತಿಷ್ಠಾನದ ಮೂಲಕ ಪರಿಹಾರ ಕಂಡುಕೊಂಡಿದ್ದಾರೆ. ಅಕ್ಕುಲೀಲಾ ಪ್ರಕರಣ ಸುಪ್ರೀಂ ಕೋರ್ಟ್ ತನಕ ಹೋಗಿ ನ್ಯಾಯ ದೊರೆಯುವಂತೆ ಮಾಡಿದೆ. ಬಳಿಕ ಇಂತಹ ಹಲವಾರು ಪ್ರಕರಣಗಳು ಇತ್ಯರ್ಥ ಕಂಡಿವೆ. ಸುಮಾರು 800ಕ್ಕೂ ಅಧಿಕ ಹಿರಿಯ ನಾಗರಿಕರಿಗೆ ಮಾರ್ಗ ದರ್ಶನ ನೀಡಲಾಗಿದೆ. ಜಿಲ್ಲೆ, ರಾಜ್ಯ, ಹೊರರಾಜ್ಯಗಳ ಹಲವಾರು ಮಂದಿ ನಾಗರಿಕರು ಇಂತಹ ಪ್ರಕರಣದ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದರು.

ಕೊಂಡಾಡಿ ಕೊರಗ ಕಾಲನಿ ಅಸೋಸಿಯೇಶನ್‌ನ ಮಹಾಲಕ್ಷ್ಮೀ ಹಾಗೂ ಝುಬೇದಾ ವೆಬ್‌ಸೈಟ್ ಅನಾವರಣ ಮಾಡಿದರು. ಬಳಿಕ ಝುಬೇದಾ ಮಾತನಾಡಿ, ಕೊಂಡಾಡಿ ಭೂಮಿಗಾಗಿ 11 ವರ್ಷಗಳಿಂದ ಹೋರಾಟ ಮಾಡಿದ್ದೆವು. ಯಾವ ಸಂಘಟನೆಯ ಬೆಂಬಲವೂ ನಮಗಿರಲಿಲ್ಲ. ಹಕ್ಕುಪತ್ರ ಸಿಕ್ಕಿದರೂ ಭೂಮಿ ಎಲ್ಲಿ ಎಂದು ತಿಳಿಸಿರಲಿಲ್ಲ. ಇದಕ್ಕಾಗಿ ಹಲವಾರು ಬಾರಿ ಅಲೆದಾಟ ಮಾಡಬೇಕಾಯಿತು. ಬಳಿಕ ಪ್ರತಿಷ್ಠಾನದ ಮೂಲಕ ನಮ್ಮ ಕೆಲಸ ವೇಗವಾಗಿ ನಡೆಯಿತು ಎಂದರು.

ಅಕ್ಕು ಶೇರಿಗಾರ್ತಿ ಮುಖ್ಯ ಅತಿಥಿಯಾಗಿದ್ದರು. ಫಲಾನುಭವಿಗಳಾದ ಭೋಜ ಶೆಟ್ಟಿ, ವಿಕ್ಟರ್ ಡಿಸೋಜ, ದಿನೇಶ್ ಪೂಜಾರಿ, ಮೇರಿ ಡಿಸೋಜ, ಸಾಫ್ಟ್‌ವೇರ್ ಡೆವೆಲಪರ್ ಸುಜಿತ್ ಉಪಸ್ಥಿತರಿದ್ದರು. ವೈಕುಂಠ ಬಾಳಿಗ ಕಾನೂನು ಕಾಲೇಜಿನ ಪ್ರಾಂಶುಪಾಲೆ ಡಾ.ನಿರ್ಮಲಾ ಕುಮಾರಿ ಸ್ವಾಗತಿಸಿದರು. ಪೃಥ್ವಿಶಾ ಪ್ರಕಾಶ್ ವಂದಿಸಿದರು. ಹರ್ಷಿತಾ ತುಂಗೇಶ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X