Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಆಸ್ಕರ್...

ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಆಸ್ಕರ್ ಪ್ರಶಸ್ತಿಯೂ ದಕ್ಕಬೇಕು ಎಂದ ಟ್ವಿಟ್ಟರಿಗರು: ಕಾರಣವೇನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ20 Sept 2021 2:24 PM IST
share
ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಆಸ್ಕರ್ ಪ್ರಶಸ್ತಿಯೂ ದಕ್ಕಬೇಕು ಎಂದ ಟ್ವಿಟ್ಟರಿಗರು: ಕಾರಣವೇನು ಗೊತ್ತೇ?

ಹೊಸದಿಲ್ಲಿ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದ ಜಾವೆಲಿನ್ ಪಟು ನೀರಜ್ ಚೋಪ್ರಾ ತಾವು ನಟನೆಗೂ ಸೈ ಎಂದೆನಿಸಿಕೊಂಡಿದ್ದಾರೆ. ಕ್ರೆಡ್ ಸಂಸ್ಥೆಯ  ಜಾಹೀರಾತಿನಲ್ಲಿ ಅವರು ತಮ್ಮ ನಟನಾ ಕೌಶಲ್ಯವನ್ನು ಪ್ರದರ್ಶಿಸಿದ್ದಾರೆ. ತಮ್ಮ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‍ನಲ್ಲಿ ಈ ವೀಡಿಯೋವನ್ನು ಅವರು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಅವರು ಒಂದು ಕಂಪೆನಿಯ ಬಾಸ್ ಆಗಿ, ಒಬ್ಬ ವರದಿಗಾರನಾಗಿ, ಓರ್ವ ಬ್ಯಾಂಕರ್, ಚಿತ್ರ ನಿರ್ಮಾಪಕ ಹಾಗೂ ಒಬ್ಬ ವಿದ್ಯಾರ್ಥಿಯಾಗಿ ವಿವಿಧ ಪಾತ್ರಗಳಲ್ಲಿ ಕಾಣಿಸಿಕೊಂಡು ಲೀಲಾಜಾಲವಾಗಿ ನಟಿಸಿ  ಭೇಷ್ ಎನಿಸಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಿಗರಂತೂ ಅವರ ನಟನಾ ಚಾತುರ್ಯಕ್ಕೆ  ಅಚ್ಚರಿಪಟ್ಟಿದ್ದಾರೆ. ಅವರ ವೀಡಿಯೋ ಹೊರಬೀಳುತ್ತಿದ್ದಂತೆಯೇ  ಪ್ರತಿಕ್ರಿಯಿಸಿದ ಮಾಜಿ ಕ್ರಿಕೆಟಿಗ ವೀರೇಂದರ್  ಸೆಹ್ವಾಗ್ ʼಕ್ಯಾ ಫೇಕ್ತಾ ಹೇ ಯಾರ್ʼ ಎಂಬ ಪದ ಪ್ರಶಂಸೆಯಾಗಿ ಸಲ್ಲಬಹುದಾದ ಒಬ್ಬನೇ ವ್ಯಕ್ತಿ" ಎಂದು ಚೋಪ್ರಾ ಅವರನ್ನು ಹೊಗಳಿದ್ದಾರೆ.

ಇನ್ನೊಬ್ಬರು ಪ್ರತಿಕ್ರಿಯಿಸಿ, ಈಗಾಗಲೇ ಒಲಿಂಪಿಕ್ ಚಿನ್ನ ಗೆದ್ದ ಚೋಪ್ರಾರಿಗೆ ಈಗ ಆಸ್ಕರ್ ಕೂಡ ದೊರೆಯಬೇಕು ಎಂದು ಬರೆದಿದ್ದಾರೆ. ನೀರಜ್ ಚೋಪ್ರಾ ತಮ್ಮ ಜೀವನ ವೃತ್ತಾಂತದ ಕುರಿತಾದ ಸಿನೆಮಾದಲ್ಲಿ ತಾವೇ ನಟಿಸಬೇಕು ಎಂದು ಇನ್ನೊಬ್ಬರು ಬರೆದಿದ್ದಾರಲ್ಲದೆ ಹಲವು ಬಾಲಿವುಡ್ ಸ್ಟಾರ್‍ಗಳಿಗಿಂತ ಅವರು ಉತ್ತಮವಾಗಿ ನಟಿಸುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನೊಬ್ಬ ಟ್ವಿಟ್ಟರಿಗರು ಟ್ವೀಟ್ ಮಾಡಿ ತಾವು ಆ ತಮಾಷೆಯಾಗಿರುವ ವೀಡಿಯೋವನ್ನು ಹತ್ತು ಬಾರಿ ನೋಡಿದ್ದು ಇನ್ನೂ ನೋಡಬೇಕೆನಿಸುತ್ತದೆ ಎಂದಿದ್ದಾರೆ.

The only Person for whom ‘Kya Fekta hai Yaar’ is a compliment- @Neeraj_chopra1 ! https://t.co/RuyWJujD0n

— Virender Sehwag (@virendersehwag) September 19, 2021

360 Degree Marketing! @cred_club #ad pic.twitter.com/RmjWAXERxm

— Neeraj Chopra (@Neeraj_chopra1) September 19, 2021

He has won Olympic gold but now give that guy an Oscar too! pic.twitter.com/kljqlrmhfz

— NEO (@MatrixKaAvenger) September 19, 2021

Bhai , Neeraj joins the rank of Dhoni - very few sportsman who r good actors too dodging the likes of Azhar, Rohit and PV Sindhu. Ladka sach me gold hai ji

— Banker Babu (@bankerbabu111) September 19, 2021

His acting is better than many bollywood stars
Ye apne biopic me khud kaam kargaaa.. pic.twitter.com/c8hnZAWXbF

— Rajput (@S1Rajput2) September 19, 2021

Cred once again hits it out of the park. And Neeraj Chopra shows his good acting skills too along with portraying various wacky characters, wow! pic.twitter.com/0ihUSK4X0f

— (@AwaaraHoon) September 19, 2021

On a lighter note just wanna say , Please don't get distracted by such things , we love to see you playing with your Javlin rather than doing acting
@Neeraj_chopra1

— itsmahi (@MahimaNirala) September 19, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X