Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಧಿಕಾರಿಗಳು 'ನಮ್ಮ ಚಪ್ಪಲಿಗಳನ್ನು...

ಅಧಿಕಾರಿಗಳು 'ನಮ್ಮ ಚಪ್ಪಲಿಗಳನ್ನು ಎತ್ತಿಕೊಳ್ಳಲು ಮಾತ್ರ ಇರುವುದು': ಉಮಾ ಭಾರತಿ ವಿವಾದಾತ್ಮಕ ಹೇಳಿಕೆ ವೈರಲ್

ವಾರ್ತಾಭಾರತಿವಾರ್ತಾಭಾರತಿ20 Sep 2021 12:58 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಧಿಕಾರಿಗಳು ನಮ್ಮ ಚಪ್ಪಲಿಗಳನ್ನು ಎತ್ತಿಕೊಳ್ಳಲು ಮಾತ್ರ ಇರುವುದು: ಉಮಾ ಭಾರತಿ ವಿವಾದಾತ್ಮಕ ಹೇಳಿಕೆ ವೈರಲ್

ಭೋಪಾಲ್: ಅಧಿಕಾರಶಾಹಿಯನ್ನು ದುರ್ಬಲಗೊಳಿಸುವ ವಿವಾದಾತ್ಮಕ ಹೇಳಿಕೆಯನ್ನು ನೀಡಿರುವ  ಹಿರಿಯ ಬಿಜೆಪಿ ನಾಯಕಿ ಉಮಾಭಾರತಿ, ಅಧಿಕಾರಿಗಳು 'ನಮ್ಮ ಚಪ್ಪಲಿ ಹೆಕ್ಕಲು ಮಾತ್ರ' ಇರುವುದು ಹಾಗೂ ಅವರಿಗೆ 'ಯಾವುದೇ ನಿಲುವು (ಔಕತ್)' ಇಲ್ಲ ಎಂದು ಹೇಳಿದ್ದಾರೆ.

ಉಮಾಭಾರತಿಯ  ಹೇಳಿಕೆಯ ವೀಡಿಯೊವನ್ನು ಶನಿವಾರದಿಂದ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

"ಅಧಿಕಾರಶಾಹಿಗಳು ರಾಜಕಾರಣಿಗಳನ್ನು ನಿಯಂತ್ರಿಸುತ್ತಾರೆ ಎಂದು ನೀವು ಭಾವಿಸುತ್ತೀರಾ? ಇಲ್ಲ. ಮೊದಲು ಖಾಸಗಿಯಾಗಿ ಚರ್ಚೆಗಳು ನಡೆಯುತ್ತವೆ ಹಾಗೂ  ನಂತರ ಅಧಿಕಾರಶಾಹಿ ಒಂದು ಕಡತವನ್ನು ತಯಾರಿಸಿ ಅದನ್ನು ಪಡೆಯುತ್ತದೆ. 11 ವರ್ಷಗಳ ಕಾಲ ನಾನು ಕೇಂದ್ರ ಸಚಿವೆ ಹಾಗೂ ಮುಖ್ಯಮಂತ್ರಿಯಾಗಿದ್ದೇನೆ. ಅಧಿಕಾರಶಾಹಿ,  ರಾಜಕಾರಣಿಗಳನ್ನು ನಿಯಂತ್ರಿಸುವುದು ಎಲ್ಲಾ ಅಸಂಬದ್ಧವಾಗಿದೆ. ಅವರ ನಿಲುವು ಏನು? ನಾವು ಅವರಿಗೆ ಸಂಬಳ ನೀಡುತ್ತಿದ್ದೇವೆ, ನಾವು ಅವರಿಗೆ ಪೋಸ್ಟಿಂಗ್ ನೀಡುತ್ತಿದ್ದೇವೆ, ನಾವು ಅವರಿಗೆ ಬಡ್ತಿ ನೀಡುತ್ತೇವೆ  ಹಾಗೂ ಕೆಳಗಿಳಿಸುತ್ತೇವೆ . ಅವರು ಏನು ಮಾಡಬಹುದು? ಸತ್ಯವೆಂದರೆ ನಾವು ಅವರನ್ನು ನಮ್ಮ ರಾಜಕೀಯಕ್ಕೆ ಬಳಸುತ್ತೇವೆ”ಎಂದು ಉಮಾಭಾರತಿ ಹೇಳಿದರು.

ಒಬಿಸಿ(ಇತರ ಹಿಂದುಳಿದ ವರ್ಗಗಳು)ನಿಯೋಗ ಶನಿವಾರ ಭೋಪಾಲ್ ನಲ್ಲಿ 62ರ ವಯಸ್ಸಿನ ಉಮಾ ಭಾರತಿಯವರನ್ನು ಭೇಟಿಯಾದ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೆ.

ಉಮಾಭಾರತಿಯ ಹೇಳಿಕೆಯು  ನಾಚಿಕೆಗೇಡು ಎಂದು ಟೀಕಿಸಿದ ಪ್ರತಿಪಕ್ಷ ಕಾಂಗ್ರೆಸ್ ಇದಕ್ಕೆ ಸ್ಪಷ್ಟನೆ ನೀಡಬೇಕೆಂದು ಕೇಳಿದೆ.

"ಅಧಿಕಾರಿಗಳು  ರಾಜಕಾರಣಿಗಳ ಚಪ್ಪಲಿಗಳನ್ನು ಎತ್ತುತ್ತಾರೆಯೇ? ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸ್ಪಷ್ಟಪಡಿಸುತ್ತಾರೆಯೇ" ಎಂದು ಕಾಂಗ್ರೆಸ್ ನಾಯಕ ಕೆ.ಕೆ .ಮಿಶ್ರಾ ಆಗ್ರಹಿಸಿದರು.

ब्यूरोक्रेसी कुछ नहीं होती,चप्पल उठाने वाली होती है..चप्पल उठाती है हमारी @umasribharti का बयान @ndtv @ndtvindia @manishndtv@GargiRawat @sanket @alok_pandey@vinodkapri pic.twitter.com/IRBQNA9vVe

— Anurag Dwary (@Anurag_Dwary) September 20, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X