Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಗಸ್ಟ್ 2019ರಲ್ಲಿ ಅಸ್ಸಾಂನಲ್ಲಿ...

ಆಗಸ್ಟ್ 2019ರಲ್ಲಿ ಅಸ್ಸಾಂನಲ್ಲಿ ಪ್ರಕಟಗೊಂಡ ಎನ್‍ಆರ್ಸಿ ಅಂತಿಮ ಎಂದ ಫಾರಿನರ್ಸ್ ಟ್ರಿಬ್ಯುನಲ್

ವಾರ್ತಾಭಾರತಿವಾರ್ತಾಭಾರತಿ20 Sept 2021 8:04 PM IST
share
ಆಗಸ್ಟ್ 2019ರಲ್ಲಿ ಅಸ್ಸಾಂನಲ್ಲಿ ಪ್ರಕಟಗೊಂಡ ಎನ್‍ಆರ್ಸಿ ಅಂತಿಮ ಎಂದ ಫಾರಿನರ್ಸ್ ಟ್ರಿಬ್ಯುನಲ್

 ಗುವಹಾಟಿ: ಅಸ್ಸಾಂನಲ್ಲಿ ಜಾರಿಗೊಳಿಸಲಾಗಿದ್ದ ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್ ಅಥವಾ ಎನ್‍ಆರ್‍ಸಿ ಕುರಿತಾದ ಅಧಿಸೂಚನೆಯನ್ನು ಭಾರತದ ರಿಜಿಸ್ಟ್ರಾರ್ ಜನರಲ್ ಇನ್ನಷ್ಟೇ ಹೊರಡಿಸಬೇಕಿದ್ದರೂ ಆಗಸ್ಟ್ 31, 2019ರಂದು ರಾಜ್ಯದಲ್ಲಿ ಪ್ರಕಟಿಸಲಾದ ಎನ್‍ಆರ್‍ಸಿ ಅಂತಿಮ ಎನ್‍ಆರ್‍ಸಿ ಆಗಿದೆ ಎಂದು ರಾಜ್ಯದ ಫಾರಿನರ್ಸ್ ಟ್ರಿಬ್ಯುನಲ್ ತೀರ್ಪು ನೀಡಿದೆ.

ಎನ್‍ಆರ್‍ಸಿ ಕುರಿತಾದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬನನ್ನು ಭಾರತೀಯ ಪೌರ ಎಂದು ಘೋಷಿಸಿದ ಕರೀಂಗಂಜ್ ಜಿಲ್ಲೆಯ ಟ್ರಿಬ್ಯುನಲ್, ಎನ್‍ಆರ್‍ಸಿ ಅನ್ವಯ ರಾಷ್ಟ್ರೀಯ ಗುರುತುಪತ್ರಗಳನ್ನು ಇನ್ನಷ್ಟೇ ನೀಡಬೇಕಿದ್ದರೂ "ಅಸ್ಸಾಂನಲ್ಲಿ 2019ರಲ್ಲಿ ಪ್ರಕಟಿಸಲಾದ ಎನ್‍ಆರ್‍ಸಿಯೇ ಅಂತಿಮ ಎಂಬ ಬಗ್ಗೆ ಯಾವುದೇ ಸಂಶಯವಿಲ್ಲ" ಎಂದು ಹೇಳಿದೆ.

ಜಮಿರಲ ಗ್ರಾಮದ ಬಿಕ್ರಮ್ ಸಿಂಗ್ ಎಂಬಾತನ ನಾಗರಿಕತ್ವದ ಕುರಿತು ಸಂಶಯವಿದ್ದ `ಡಿ ವೋಟರ್' ಪ್ರಕರಣದಲ್ಲಿ ಈ ತೀರ್ಪು ಬಂದಿದೆ. ಆತನ ವಿರುದ್ಧ ಅಕ್ರಮ ವಲಸಿಗ ಕಾಯಿದೆ ಅನ್ವಯ 1999ರಲ್ಲಿ ಮೊದಲು ಪ್ರಕರಣ ದಾಖಲಿಸಲಾಗಿತ್ತು. ಆದರೆ ಈ ಕಾಯಿದೆಯನ್ನು 2005ರಲ್ಲಿ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ನಂತರ ಪ್ರಕರಣವನ್ನು ಫಾರಿನರ್ಸ್ ಟ್ರಿಬ್ಯುನಲ್‍ಗೆ ವರ್ಗಾಯಿಸಲಾಗಿತ್ತು.

ಸಿಂಘಾ ಹೆಸರು ಅಂತಿಮ ಎನ್‍ಆರ್‍ಸಿ ಯಲ್ಲಿ ಇರುವುದರಿಂದ ಆತನ ನಾಗರಿಕತ್ವ ಕಾನೂನಬದ್ಧವಾಗಿ ಸಾಬೀತಾಗದೇ ಇದ್ದರೂ ಆತ ಹಾಗೂ ಆತನ ಕುಟುಂಬದ ಇತರ ಸದಸ್ಯರುಗಳ ಸಂಬಂಧ ಸಾಬೀತಾಗಿದೆ, ಎಂದು ನ್ಯಾಯಾಲಯ ಹೇಳಿದೆ. ಆತನ ಕುಟುಂಬದ ಇತರ ಸದಸ್ಯರುಗಳ ಹೆಸರು ಕೂಡ ಅಂತಿಮ ಎನ್‍ಆರ್‍ಸಿಯಲ್ಲಿರುವುದರಿಂದ ಅದು ಅವರ ಭಾರತೀಯ ಪೌರತ್ವದ ಪುರಾವೆಯಾಗಿದೆ  ಎಂದು ಟ್ರಿಬ್ಯುನಲ್ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X