Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ್ವಿತೀಯ ಪಿಯು ಫಲಿತಾಂಶ: ಉಡುಪಿ...

ದ್ವಿತೀಯ ಪಿಯು ಫಲಿತಾಂಶ: ಉಡುಪಿ ಜಿಲ್ಲೆಗೆ ಶೇ. 35.79 ಫಲಿತಾಂಶ

ಮರು ಪರೀಕ್ಷೆ ಬರೆದ ಎಲ್ಲಾ 8 ಹೊಸ ವಿದ್ಯಾರ್ಥಿಗಳು ಪಾಸ್

ವಾರ್ತಾಭಾರತಿವಾರ್ತಾಭಾರತಿ20 Sept 2021 8:10 PM IST
share
ದ್ವಿತೀಯ ಪಿಯು ಫಲಿತಾಂಶ: ಉಡುಪಿ ಜಿಲ್ಲೆಗೆ ಶೇ. 35.79 ಫಲಿತಾಂಶ

ಉಡುಪಿ, ಸೆ. 20: 2020-21ನೇ ಸಾಲಿನಲ್ಲಿ ತಮ್ಮ ದ್ವಿತೀಯ ಪಿಯುಸಿ ಫಲಿತಾಂಶವನ್ನು ತಿರಸ್ಕರಿಸಿದ ಫ್ರಶರ್ ವಿದ್ಯಾರ್ಥಿಗಳು, ಖಾಸಗಿ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕಳೆದ ತಿಂಗಳು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ಶೇ.35.79 ಫಲಿತಾಂಶ ದಾಖಲಿಸಿದೆ.

ಎಲ್ಲಾ ವಿದ್ಯಾರ್ಥಿಗಳು ಸೇರಿ ಒಟ್ಟು 299 ಮಂದಿ ಪರೀಕ್ಷೆ ಬರೆದಿದ್ದು, ಇವರಲ್ಲಿ 107 ಮಂದಿ ತೇರ್ಗಡೆಗೊಂಡಿದ್ದಾರೆ ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ನೀಡಿರುವ ಮಾಹಿತಿ ತಿಳಿಸಿದೆ.

ಫ್ರಶರ್‌ಗಳೆಲ್ಲಾ ಪಾಸ್: ಇವುಗಳಲ್ಲಿ ಈಗಾಗಲೇ ಇಲಾಖೆ ಪ್ರಕಟಿಸಿದ ಫಲಿತಾಂಶದಲ್ಲಿ ಕೆಲವು ವಿಷಯಗಳಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕ ಪಡೆದ ಕಾರಣಕ್ಕೆ ಫಲಿತಾಂಶವನ್ನು ತಿರಸ್ಕರಿಸಿ ಮರು ಪರೀಕ್ಷೆ ಬರೆದ ಎಂಟು ಮಂದಿ ಹೊಸ ವಿದ್ಯಾರ್ಥಿಗಳೆಲ್ಲರೂ ತೇರ್ಗಡೆಗೊಂಡಿದ್ದಾರೆ. ಇವರಲ್ಲಿ ಏಳು ಮಂದಿ ಕಾಮರ್ಸ್ ವಿಭಾಗದವರಾದರೆ, ಒಬ್ಬ ಮಾತ್ರ ವಿಜ್ಞಾನ ವಿಭಾಗದವನು. ಆದರೆ ಇವರು ಕಳೆದ ಬಾರಿಗಿಂತ ವಿಷಯಗಳಲ್ಲಿ ಹೆಚ್ಚು ಅಂಕ ಪಡೆದಿರುವರೇ ಎಂಬುದು ಗೊತ್ತಾಗಿಲ್ಲ.

ಉಳಿದಂತೆ ಪರೀಕ್ಷೆ ಬರೆದ 290 ಮಂದಿ ಖಾಸಗಿ ವಿದ್ಯಾರ್ಥಿಗಳಲ್ಲಿ 99 ಮಂದಿ ತೇರ್ಗಡೆಗೊಂಡು ಶೇ.34.14 ಫಲಿತಾಂಶ ಪಡೆದರೆ, ಪರೀಕ್ಷೆ ಬರೆದ ಏಕೈಕ ಪುನರಾವರ್ತಿತ ವಿದ್ಯಾರ್ಥಿ ಮತ್ತೆ ಅನುತ್ತೀರ್ಣಗೊಂಡಿದ್ದಾರೆ. ಪರೀಕ್ಷೆ ಬರೆದ 183 ವಿದ್ಯಾರ್ಥಿಗಳಲ್ಲಿ 60 (ಶೇ.32.79) ಹಾಗೂ 116 ವಿದ್ಯಾರ್ಥಿನಿಯರಲ್ಲಿ 47 ಮಂದಿ (ಶೇ.40.52) ತೇರ್ಗಡೆಗೊಂಡಿದ್ದಾರೆ.

ಇಂಗ್ಲೀಷ್ ಮಾಧ್ಯಮದ 136 ಮಂದಿಯಲ್ಲಿ 59 ಹಾಗೂ ಕನ್ನಡ ಮಾಧ್ಯಮ ದ 163 ಮಂದಿಯಲ್ಲಿ 48 ಮಂದಿ ಪಾಸಾಗಿದ್ದಾರೆ. 17ರಲ್ಲಿ ಐವರು ಪರಿಶಿಷ್ಟ ಜಾತಿ ಹಾಗೂ ಏಳು ಮಂದಿಯಲ್ಲಿ ಮೂವರು ಪರಿಶಿಷ್ಟ ಪಂಗಡದ ವಿದ್ಯಾರ್ಥಿ ಗಳು ಉತ್ತೀರ್ಣರಲ್ಲಿ ಸೇರಿದ್ದಾರೆ.

ಒಟ್ಟಾರೆಯಾಗಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದ 102 ಮಂದಿಯಲ್ಲಿ 38 ಮಂದಿ (ಶೇ.37.25), ಕಾಮರ್ಸ್ ವಿಭಾಗದಲ್ಲಿ 196 ಮಂದಿಯಲ್ಲಿ 68 ಮಂದಿ (ಶೇ.34.69), ವಿಜ್ಞಾನ ವಿಭಾಗದ ಏಕೈಕ ವಿದ್ಯಾರ್ಥಿ ತೇರ್ಗಡೆಗೊಂಡಿದ್ದಾನೆ. ನಗರ ಪ್ರದೇಶದ 178 ಮಂದಿಯಲ್ಲಿ 73ಮಂದಿ ಹಾಗೂ ಗ್ರಾಮೀಣ ಪ್ರದೇಶಗಳ 121 ಮಂದಿಯಲ್ಲಿ 34 ಮಂದಿ ತೇರ್ಗಡೆಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X