Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಆರ್‌ಸಿಟಿಸಿಯ ಟಿಕೆಟ್ ಬುಕಿಂಗ್ ವೆಬ್...

ಐಆರ್‌ಸಿಟಿಸಿಯ ಟಿಕೆಟ್ ಬುಕಿಂಗ್ ವೆಬ್ ಸೈಟ್ ನ ಅಸುರಕ್ಷತೆಯನ್ನು ಪತ್ತೆಹಚ್ಚಿದ ಶಾಲಾ ವಿದ್ಯಾರ್ಥಿ

ವಾರ್ತಾಭಾರತಿವಾರ್ತಾಭಾರತಿ21 Sept 2021 11:28 PM IST
share
ಐಆರ್‌ಸಿಟಿಸಿಯ ಟಿಕೆಟ್ ಬುಕಿಂಗ್ ವೆಬ್ ಸೈಟ್ ನ ಅಸುರಕ್ಷತೆಯನ್ನು ಪತ್ತೆಹಚ್ಚಿದ ಶಾಲಾ ವಿದ್ಯಾರ್ಥಿ

ಚೆನ್ನೈ,ಸೆ.21: ಭಾರತದ ಅತಿ ದೊಡ್ಡ ಇಟಿಕೆಟ್ ಬುಕಿಂಗ್ ಫ್ಲಾಟ್ಫಾರಂ ಆಗಿರುವ ಭಾರತೀಯ ರೈಲ್ವೆಯ ಕೇಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮ ಲಿಮಿಟೆಡ್ (ಐಆರ್ಸಿಟಿಸಿ)ನ ಬುಕಿಂಗ್ ಸೈಟ್ನ ನಿಯಂತ್ರಣ ಅಸುರಕ್ಷತೆಯಿರುವುದನ್ನು 12ನೇ ತರಗತಿಯ ವಿದ್ಯಾರ್ಥಿಯೊಬ್ಬ ಗಮನಕ್ಕೆ ತಂದ ಬಳಿಕ ಸಂಸ್ಥೆಯು ಈ ತಾಂತ್ರಿಕ ಲೋಪವನ್ನು ಸರಿಪಡಿಸಿದೆ.

ಐಆರ್ಸಿಟಿಸಿಯ ಮಾಹಿತಿ ತಂತ್ರಜ್ಞಾನ ವಿಭಾಗವು ಶಾಲಾ ವಿದ್ಯಾರ್ಥಿಯತ ದೂರನ್ನು ಕೂಡಲೇ ಗಮನಕ್ಕೆ ತೆಗೆದುಕೊಂಡು, ತನ್ನ ಬುಕಿಂಗ್ ವೆಬ್ ಸೈಟ್ ನಲ್ಲಿನ ಸುರಕ್ಷತಾ ಲೋಪವನ್ನು ಸರಿಪಡಿಸಿತೆಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

‘‘ನಮ್ಮ ಇ-ಟಿಕೆಟಿಂಗ್ ವ್ಯವಸ್ಥೆ ಈಗ ಸಂರಕ್ಷಿಸಲ್ಪಟ್ಟಿದೆ. ಈ ತಾಂತ್ರಿಕ ಸಮಸ್ಯೆಯುತ ಆಗಸ್ಟ್ 30ರಂದು ವರದಿಯಾಗಿತ್ತು ಹಾಗೂ ಸೆಪ್ಟೆಂಬರ್ 2ರಂದು ಅದನ್ನು ಸರಿಪಡಿಸಲಾಯಿತು ಎಂದವರು ತಿಳಿಸಿದರು.

ಐಆರ್ಸಿಟಿಸಿಯ ವೆಬ್ಸೈಟ್ ನಲ್ಲಿ ಐಡಿಓಆರ್ ಎಂಬ ಒಂದು ವಿಧದ ಸಂಪರ್ಕ ನಿಯಂತ್ರಣ ಲೋಪವು ಇರುವುದನ್ನು ಅಕಸ್ಮತ್ತಾಗಿ ಕಂಡುಕೊಂಡೆನೆಂದು ತಮಿಳುನಾಡಿನ ಖಾಸಗಿ ಶಿಕ್ಷಣಸಂಸ್ಥೆಯೊಂದರ 12ನೇ ತರಗತಿ ವಿದ್ಯಾರ್ಥಿ ಪಿ.ರಂಗನಾಥನ್ ಹೇಳುತ್ತಾರೆ. ಇದರಿಂದಾಗಿ ಲಕ್ಷಾಂತರ ಪ್ರಯಾಣಿಕರ ಹಣಕಾಸು ವರ್ಗಾವಣೆಯ ವಿವರಗಳು ಸೋರಿಕೆಯಾಗಿವೆ ಎಂದು ಆತ ಹೇಳುತ್ತಾರೆ. ಇದರಿಂದಾಗಿ ಇತರರ ಪ್ರಯಾಣದ ಟಿಕೆಟ್ಗೆ ಸಂಬಂಧಪಟ್ಟ ವಿವರಗಳು ಹಾಗೂ ಸೂಕ್ಷ್ಮ ವಿವರಗಳು ಕೂಡಾ ಲಭ್ಯವಾಗುತ್ತವೆ. 

ಇದರಿಂದಾಗಿ ಇತರ ಟಿಕೆಟ್ ಗಳನ್ನು ಬೇರೆಯವರು ಕೂಡಾ  ರದ್ದುಪಡಿಸಬಹುದಾಗಿದೆ ಅಥವಾ ಇನ್ನಾವುದೇ ದುರುದ್ದೇಶಪೂರ್ವಕವಾದ ಕೃತ್ಯಗಳನ್ನು ಎಸಗಬಹುದಾಗಿದೆ ಎಂದು ರಂಗನಾಥನ್ ಹೇಳುತ್ತಾರೆ. ಈ ವಿಚಾರವಾಗಿ ತಾನು ಕೇಂದ್ರ ಇಲೆಕ್ಟ್ರಾನಿಕ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧೀನದಲ್ಲಿರುವ ಸಿಇಆರ್ಟಿ-ಇನ್ ಗೆ ಇಮೇಲ್ ಮೂಲಕ ದೂರು ನೀಡಿದ್ದಾಗಿ ಆತ ಹೇಳಿದ್ದಾರೆ.

ತಾನೋರ್ವ ತಾತ್ವಿಕವಾದ (ಎಥಿಕಲ್) ಹ್ಯಾಕರ್ ಹಾಗೂ ಸೈಬರ್ ಭದ್ರತಾ ಸಂಶೋಧಕನೆಂದು ರಂಗನಾಥನ್ ಹೇಳಿಕೊಂಡಿದ್ದಾರೆ. 2021ರ ಸೆಪ್ಟೆಂಬರ್ 11ರಂದು ಐಆರ್ಸಿಟಿಸಿಯ ಬುಕಿಂಗ್ ಜಾಲತಾಣದಲ್ಲಿ ಭದ್ರತಾ ಲೋಪವಿರುವುದನ್ನು ಗಮನಕ್ಕೆ ತಂದಿದ್ದಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸಿ ತನಗೆ ಇಲಾಖೆಯಿಂದ ಪತ್ರವೊಂದು ಬಂದಿರುವುದಾಗಿ ರಂಗನಾಥನ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X