Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೆ. 27ರ ಭಾರತ್ ಬಂದ್ ಬೆಂಬಲಿಸುವಂತೆ...

ಸೆ. 27ರ ಭಾರತ್ ಬಂದ್ ಬೆಂಬಲಿಸುವಂತೆ ಕೋಡಿಹಳ್ಳಿ ಚಂದ್ರಶೇಖರ್ ಮನವಿ

ವಾರ್ತಾಭಾರತಿವಾರ್ತಾಭಾರತಿ22 Sept 2021 6:18 PM IST
share
ಸೆ. 27ರ ಭಾರತ್ ಬಂದ್ ಬೆಂಬಲಿಸುವಂತೆ ಕೋಡಿಹಳ್ಳಿ ಚಂದ್ರಶೇಖರ್ ಮನವಿ

ಕಲಬುರಗಿ: ದೆಹಲಿ ರೈತರು ಇದೆ 27 ಕ್ಕೆ ಭಾರತ್ ಬಂದ್ ಗೆ ಬೆಂಬಲವಾಗಿ ಕರ್ನಾಟಕದಲ್ಲೂ ಸಂಪೂರ್ಣ ಬಂದ್ ಗೆ ಬೆಂಬಲಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಹೇಳಿದರು.

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಯ ಮೂಲಕ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿರುವುದನ್ನು ಖಂಡಿಸಿದರು. 

ದೇಶದಲ್ಲಿ ವಿಮಾನಯಾನ, ರೈಲ್ವೆ ಇಲಾಖೆ, ಬಂದರುಗಳು, ವಿದ್ಯುತ್ ಸರಬರಾಜು ಸೇರಿದಂತೆ ಸಾರ್ವಜನಿಕ ವಲಯದ ಉದ್ದಿಮೆಗಳನ್ನು ಸಂಪೂರ್ಣವಾಗಿ ಖಾಸಗಿ ಒಡೆತನಕ್ಕೆ ವಹಿಸಲು ಹುನ್ನಾರ ಮಾಡುತ್ತಿರುವ ಕೇಂದ್ರ ಸರ್ಕಾರ ಸೇರಿ ಬಿಜೆಪಿ ಆಡಳಿತ ಹೊಂದಿರುವ ರಾಜ್ಯಗಳು ದೇಶವನ್ನು ಖಾಸಗಿ ಕಂಪನಿಗಳಿಗೆ ಮಾರಾಟ ಮಾಡುತ್ತಿವೆ ಇದು ಖಂಡನೀಯ ಎಂದು ತಿಳಿಸಿದರು.

ದೆಹಲಿಯಲ್ಲಿ ಕಳೆದ ಹತ್ತು ತಿಂಗಳಿನಿಂದ ರೈತರು ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ  ಶಾಂತ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ, ಅದನ್ನು ಹಿಮ್ಮೆಟ್ಟಿಸಲು ಕೇಂದ್ರ ಸರ್ಕಾರ ರೈತರ ಮೇಲೆ ಲಾಠಿ, ಅಶ್ರುವಾಯು ಸೇರಿದಂತೆ ಫಿರಂಗಿಗಳು ಸಹ  ಪ್ರದರ್ಶಿಸಿ ಅಟ್ಟಹಾಸ ಮೆರೆಯುತ್ತಿದೆ. ರೈತರಿಗೆ ಕರೆದು ಮಾತನಾಡುವ ತಾಕತ್ತಿಲ್ಲದ ಸರ್ಕಾರ ವಾಮ ಮಾರ್ಗಗಳು ಹಿಡಿದು ರೈತರ ನ್ನು ಹತ್ತಿಕ್ಕುತ್ತಿದೆ ಎಂದು ಚಂದ್ರಶೇಖರ್ ಕೋಡಿಹಳ್ಳಿ ಅವರು  ಆರೋಪಿಸಿದರು.

ಕೇಂದ್ರದ ಬಿಜೆಪಿ  ಸರ್ಕಾರ ನೋಟು ಅಮಾನೀಕರಣ , ಜಿಎಸ್ಟಿ  ಸೇರಿದಂತೆ ಇನ್ನಿತರ ಯೋಜನೆಗಳನ್ನು ಜಾರಿಗೊಳಿಸಿ ಖಾಸಗಿ ಕಂಪನಿಗಳಿಗೆ ಸಹಕಾರ  ನೀಡುವ ಪ್ರಯತ್ನ ಮಾಡಿ, ಇದೀಗ ಕೃಷಿ ಕ್ಷೇತ್ರಕ್ಕೂ ಕಾಲಿಟ್ಟು ನಾಶ ಮಾಡುವ ಉದ್ದೇಶ ಹೊಂದಿದ್ದಾರೆಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಭೂಸ್ವಾಧೀನ ಕಾಯ್ದೆ ಜಾರಿಗೊಳಿಸಿ ರೈತರ ಭೂಮಿ ಗಳನ್ನು ಎಜೆ0ಟರಿಗೆ ಖರೀದಿಸಲು ಅನುಕೂಲ ಮಾಡಿ ಕೊಟ್ಟಿದೆ, ಇದರಿಂದ ಕೃಷಿ  ವಲಯಕ್ಕೆ ಭಾರಿ ಪೆಟ್ಟು ಬಿದ್ದಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ ಅವರು , ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಯಾವ ಲೆಕ್ಕ ಅಂದವನ ವಿರುದ್ಧ ಕ್ರಮ ತೆಗೆದುಕೊಳ್ಳಿಲ್ಲ ಮಹಾತ್ಮಾ ಗಾಂಧೀಜಿ ಅವರನ್ನೇ ಬಿಡಲಿಲ್ಲ, ಇನ್ನೂ ಮುಖ್ಯಮಂತ್ರಿ ಯಾವ ಲೆಕ್ಕ ಎಂದು ಹೇಳಿದ ಮಂಗಳೂರಿನ ಸಂಘಟಕನ ವಿರುದ್ಧ ಇನ್ನೂ ಕ್ರಮ ಕೈಗೊಳ್ಳದಿರುವುದು ದುರಂತ, ಇದಕ್ಕೆ ಬಿಜೆಪಿ ಸರ್ಕಾರ ಬಾಯಿ ಮುಚ್ಚಿ ಕುಳಿತಿರುವುದು ಖನದನೀಯ, ಮೊದಲು ಅವರ ಬಗ್ಗೆ ಕ್ರಮ ಕೈಗೊಳ್ಳೋದು ಬಿಟ್ಟು, ರೈತರನ್ನು ವಿರೋಧಿಸಿ ಕಾಮೆಂಟ್ ಮಾಡುತ್ತಿದ್ದೀರಲ್ಲ ಎಂದು ಸಿಎಂ ಅವರಿಗೆ ಕೋಡಿಹಳ್ಳಿ ಚಂದ್ರಶೇಖರ ಅವರು ಆಕ್ರೋಶ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X