Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನವಜೋತ್ ಸಿಧು ಮುಖ್ಯಮಂತ್ರಿಯಾಗುವುದನ್ನು...

ನವಜೋತ್ ಸಿಧು ಮುಖ್ಯಮಂತ್ರಿಯಾಗುವುದನ್ನು ತಡೆಯಲು ಯಾವುದೇ ತ್ಯಾಗಕ್ಕೂ ಸಿದ್ದ: ಅಮರಿಂದರ್ ಸಿಂಗ್

ರಾಹುಲ್, ಪ್ರಿಯಾಂಕಾ ಗಾಂಧಿಗೆ ಸಲಹೆಗಾರರು 'ದಾರಿ ತಪ್ಪಿಸುತ್ತಿದ್ದಾರೆ'

ವಾರ್ತಾಭಾರತಿವಾರ್ತಾಭಾರತಿ22 Sep 2021 1:33 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನವಜೋತ್ ಸಿಧು ಮುಖ್ಯಮಂತ್ರಿಯಾಗುವುದನ್ನು ತಡೆಯಲು ಯಾವುದೇ ತ್ಯಾಗಕ್ಕೂ ಸಿದ್ದ: ಅಮರಿಂದರ್ ಸಿಂಗ್

ಹೊಸದಿಲ್ಲಿ: ಕಳೆದ ವಾರಾಂತ್ಯದಲ್ಲಿ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ  ಅಮರಿಂದರ್ ಸಿಂಗ್ ಅವರು ಇಂದು ಕಾಂಗ್ರೆಸ್ ಗೆ ಎಚ್ಚರಿಕೆಯ ಸಂದೇಶ ನೀಡಿದ್ದು, ನವಜೋತ್ ಸಿಧು ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬೆದರಿಕೆ ಹಾಕಿದರು ಹಾಗೂ ಅವರು ಮುಖ್ಯಮಂತ್ರಿಯಾಗುವುದನ್ನು ತಡೆಯಲು ತಾನು 'ಯಾವುದೇ ತ್ಯಾಗ'ಕ್ಕೂ ಸಿದ್ದ ಎಂದು ಹೇಳಿದ್ದಾರೆ.

ತಾನು  ಮೂರು ವಾರಗಳ ಹಿಂದೆ ಸೋನಿಯಾಗಾಂಧಿಗೆ ರಾಜೀನಾಮೆ ನೀಡಲು ಮುಂದಾದಾಗ ಸಿಎಂ ಸ್ಥಾನದಲ್ಲಿ  ಮುಂದುವರಿಯುವಂತೆ ಅವರು ಕೇಳಿಕೊಂಡರು ಎಂದು ಸರಣಿ ಸಂದರ್ಶನಗಳಲ್ಲಿ' 'ಕ್ಯಾಪ್ಟನ್' ಹೇಳಿದರು.

ಪಂಜಾಬ್ ಶಾಸಕರ ತುರ್ತು ಸಭೆ ಕರೆಯಲು ಪಕ್ಷದ ಕ್ರಮವನ್ನು ಅನುಸರಿಸಿ ಸಿಂಗ್ ಅವರು ಶನಿವಾರ ರಾಜೀನಾಮೆ ನೀಡಿದ್ದರು. ತನಗೆ ಪದೇ ಪದೇ ಅವಮಾನಿಸಲಾಗಿದೆ ಎಂದು ದೂರಿದ್ದರು.

ನವಜೋತ್ ಸಿಧು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಶಕ್ತಿಮೀರಿ ಹೋರಾಡುವುದಾಗಿ ಹೇಳಿದ ಸಿಂಗ್, ದೇಶವನ್ನು 'ಅಂತಹ ಅಪಾಯಕಾರಿ ಮನುಷ್ಯ' ನಿಂದ ರಕ್ಷಿಸಲು ನಾನು ಯಾವುದೇ ತ್ಯಾಗಕ್ಕೂ ಸಿದ್ಧ ಎಂದರು.

ಸಿಧು ಸೋಲನ್ನು ಖಚಿತಪಡಿಸಿಕೊಳ್ಳಲು 2022 ರ ವಿಧಾನಸಭಾ ಚುನಾವಣೆಯಲ್ಲಿ ಪ್ರಬಲ ಅಭ್ಯರ್ಥಿಯನ್ನು ನಿಲ್ಲಿಸುವೆ. ಸಿಧು ರಾಜ್ಯಕ್ಕೆ ಅಪಾಯಕಾರಿ ಎಂದು ಪುನರುಚ್ಚರಿಸಿದರು.

ರಾಹುಲ್, ಪ್ರಿಯಾಂಕಾಗೆ ಸಲಹೆಗಾರರು  'ದಾರಿ ತಪ್ಪಿಸುತ್ತಿದ್ದಾರೆ': ಅಮರಿಂದರ್ ಸಿಂಗ್ 

"ರಾಹುಲ್ ಗಾಂಧಿ ಹಾಗೂ  ಪ್ರಿಯಾಂಕಾ ಗಾಂಧಿ ವಾದ್ರಾ'ಸಾಕಷ್ಟು ಅನನುಭವಿಗಳು'  ಅವರನ್ನು ಅವರ ಸಲಹೆಗಾರರು ಸ್ಪಷ್ಟವಾಗಿ ದಾರಿ ತಪ್ಪಿಸುತ್ತಿದ್ದಾರೆ" ಎಂದು ಅಮರಿಂದರ್  ಹೇಳಿದ್ದಾರೆ.

"ಪ್ರಿಯಾಂಕಾ ಹಾಗೂ  ರಾಹುಲ್ (ಗಾಂಧಿ) ನನ್ನ ಮಕ್ಕಳಂತೆ ... ಇದು ಹೀಗೆ ಮುಗಿಯಬಾರದಿತ್ತು. ನನಗೆ ನೋವಾಗಿದೆ" ಎಂದು ಪಂಜಾಬ್ ಮಾಜಿ ಸಿಎಂ  ಹೇಳಿದರು.

"ನಾನು ಶಾಸಕರನ್ನು ಗೋವಾ ಅಥವಾ ಇತರೆಡೆ ವಿಮಾನದಲ್ಲಿ ಕರೆದೊಯ್ಯುತ್ತಿರಲಿಲ್ಲ. ನಾನು ಆ ರೀತಿ ಕಾರ್ಯನಿರ್ವಹಿಸುವುದಿಲ್ಲ. ನಾನು ಗಿಮಿಕ್ ಮಾಡುವುದಿಲ್ಲ. ಗಾಂಧಿ ಒಡಹುಟ್ಟಿದವರಿಗೆ ಅದು ನನ್ನ ಮಾರ್ಗವಲ್ಲ ಎಂದು ತಿಳಿದಿದೆ" ಎಂದು ಅವರು ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X