Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವಸಂಸ್ಥೆ ಮಹಾ ಅಧಿವೇಶನ ಅಮೆರಿಕದ...

ವಿಶ್ವಸಂಸ್ಥೆ ಮಹಾ ಅಧಿವೇಶನ ಅಮೆರಿಕದ ವಿರುದ್ಧ ಹರಿಹಾಯ್ದ ಇರಾನ್ ಅಧ್ಯಕ್ಷ

ವಾರ್ತಾಭಾರತಿವಾರ್ತಾಭಾರತಿ22 Sept 2021 10:50 PM IST
share

ವಿಶ್ವಸಂಸ್ಥೆ, ಸೆ.22: ಇರಾನ್ ಕುರಿತ ಅಮೆರಿಕದ ಕಾರ್ಯನೀತಿ ಮತ್ತು ಇರಾನ್ ಮೇಲೆ ಅಮೆರಿಕ ವಿಧಿಸಿದ ನಿರ್ಬಂಧಗಳಿಂದಾಗಿ ಇರಾನ್‌ನ ಆರ್ಥಿಕತೆಗೆ ಘಾಸಿಯುಂಟು ಮಾಡಿದೆ ಎಂದು ಇರಾನ್‌ನ ಅಧ್ಯಕ್ಷ ಇಬ್ರಾಹಿಂ ರೈಸಿ ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಹೇಳಿದ್ದಾರೆ.

ಅಮೆರಿಕದ ನಿರ್ಬಂಧವು ಯುದ್ಧದ ಕಾರ್ಯವಿಧಾನವಾಗಿದೆ . ನಿರ್ಬಂಧಗಳ ಮೂಲಕ ಅಮೆರಿಕವು ವಿಶ್ವದ ಇತರ ದೇಶಗಳೊಂದಿಗೆ ಹೊಸ ರೀತಿಯ ಯುದ್ಧ ನಡೆಸುತ್ತಿದೆ. ಕೊರೋನ ಸೋಂಕಿನ ಈ ಸಂದರ್ಭದಲ್ಲಿ ಇಂತಹ ಶಿಕ್ಷೆಯು ಮಾನವೀಯತೆಯ ವಿರುದ್ಧಧ ಅಪರಾಧಕ್ಕೆ ಸಮವಾಗಿದೆ ಎಂದರು.

ಕಳೆದ ತಿಂಗಳು ಅಧ್ಯಕ್ಷ ಹುದ್ದೆಗೇರಿದ್ದ ರೈಸಿ, ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಮಾಡಿದ ಪ್ರಥಮ ಭಾಷಣದಲ್ಲೇ ಅಮೆರಿಕದ ವಿದೇಶಾಂಗ ನೀತಿಯನ್ನು ಕಟುವಾಗಿ ಮತ್ತು ನೇರ ಮಾತುಗಳಲ್ಲಿ ಟೀಕಿಸುವ ಮೂಲಕ ಮಾಜಿ ಅಧ್ಯಕ್ಷ ಹಸನ್ ರೂಹಾನಿಗಿಂತ ಭಿನ್ನ ನಿಲುವು ಪ್ರದರ್ಶಿಸಿದರು. ಅವರ ಭಾಷಣ ಇರಾನ್‌ನ ಇಸ್ಲಾಮಿಕ್ ರಾಜಕೀಯ ಅಸ್ಮಿತೆಯನ್ನು ಸಮರ್ಥಿಸುವ ಜೊತೆಗೆ ಇರಾನ್‌ನ ಆರ್ಥಿಕತೆ ಹಾಗೂ ಜನಸಾಮಾನ್ಯರ ಮೇಲೆ ತೀವ್ರ ಘಾಸಿ ಎಸಗಿರುವ ಅಮೆರಿಕದ ನಿರ್ಬಂಧವನ್ನು ಕಟುವಾಗಿ ಖಂಡಿಸುವ ರೀತಿಯಲ್ಲಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.

ಜನವರಿ 6ರಂದು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಅಮೆರಿಕದ ಕ್ಯಾಪಿಟಲ್ ಹಿಲ್‌ನಲ್ಲಿ ನಡೆಸಿದ ದಂಗೆ ಮತ್ತು ಕಳೆದ ತಿಂಗಳು ಅಫ್ಗಾನ್‌ನಿಂದ ಜನರನ್ನು ತೆರವುಗೊಳಿಸುತ್ತಿದ್ದ ಅಮೆರಿಕದ ವಿಮಾನಕ್ಕೆ ಜೋತುಬಿದ್ದು ಹಲವು ಜನಸಾಮಾನ್ಯರು ಮೃತಪಟ್ಟ ಘಟನೆಗಳನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ ರೈಸಿ ‘ದೇಶದೊಳಗೆ ಅಥವಾ ಹೊರಗೆ , ಅಮೆರಿಕದ ಅಧಿಪತ್ಯ ವ್ಯವಸ್ಥೆಗೆ ಯಾವುದೇ ವಿಶ್ವಾಸಾರ್ಹತೆಯಿಲ್ಲ ಎಂಬ ಸ್ಪಷ್ಟ ಸಂದೇಶ ಕ್ಯಾಪಿಟಲ್‌ನಿಂದ ಕಾಬೂಲ್‌ನವರೆಗೆ ಜಗತ್ತಿಗೆ ರವಾನೆಯಾಗಿದೆ ’ ಎಂದರು.

 ಅಮೆರಿಕವು ಇರಾನ್ ಮೇಲೆ ವಿಧಿಸಿರುವ ನಿರ್ಬಂಧದಲ್ಲಿ ಮಾನವೀಯ ನೆರವಿಗೆ ವಿನಾಯಿತಿ ನೀಡಲಾಗಿದ್ದರೂ, ವಿದೇಶಗಳಿಂದ ಔಷಧ ಹಾಗೂ ಇತರ ಸಾಧನಗಳ ಖರೀದಿಗೆ ತೊಡಕು ಉಂಟು ಮಾಡಿದೆ. ಕೊರೋನ ಸೋಂಕಿನ ಹಲವು ಅಲೆಗಳು ಉಲ್ಬಣಿಸಿರುವ ಇರಾನ್‌ನಲ್ಲಿ ಸುಮಾರು 1,18,000ದಷ್ಟು ಮಂದಿ ಸೋಂಕಿನಿಂದ ಮೃತರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X