Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಉದ್ಯಾವರದಲ್ಲಿ ಹೊಸ ವೀರಗಲ್ಲು ಪತ್ತೆ

​ಉದ್ಯಾವರದಲ್ಲಿ ಹೊಸ ವೀರಗಲ್ಲು ಪತ್ತೆ

ವಾರ್ತಾಭಾರತಿವಾರ್ತಾಭಾರತಿ23 Sept 2021 7:49 PM IST
share
​ಉದ್ಯಾವರದಲ್ಲಿ ಹೊಸ ವೀರಗಲ್ಲು ಪತ್ತೆ

ಉಡುಪಿ, ಸೆ.23: ನಗರದ ಭಾಗವಾಗಿರುವ ಉದ್ಯವರದಲ್ಲಿ ಅತ್ಯಾಕರ್ಷಕ ದ್ವಂದ ಯುದ್ಧ ಶೈಲಿಯ ವೀರಗಲ್ಲು ಪತ್ತೆಯಾಗಿದೆ ಎಂದು ಶಿರ್ವದ ಎಂ. ಎಸ್. ಆರ್.ಎಸ್. ಕಾಲೇಜಿನ ಪುರಾತತ್ವ ವಿಭಾಗದ ವಿದ್ಯಾರ್ಥಿಗಳಾದ ಶ್ರೇಯಸ್ ಮತ್ತು ಗೌತಮ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ವೀರಗಲ್ಲು ಉದ್ಯಾವರದ ಗಣಪತಿ ದೇವಾಲಯದ ಸಮೀಪದ ರಸ್ತೆ ಬದಿಯ ಪೊದೆಯಲ್ಲಿ ಹುದುಗಿ ಹೋಗಿದ್ದನ್ನು ಅವರು ಪತ್ತೆ ಹಚ್ಚಿದ್ದಾರೆ.

ಉದ್ಯಾವರ, ತುಳುನಾಡನ್ನು ಆಳಿದ ಆಳುಪರ ಪ್ರಾಚೀನ ರಾಜಧಾನಿಗಳಲ್ಲಿ ಒಂದಾಗಿತ್ತು. ಅಲ್ಲಿನ ಅನೇಕ ಪ್ರಾಚೀನ ಶಾಸನಗಳು, ದೇವಾಲಯಗಳು ಇಂದಿಗೂ ಉದ್ಯಾರದ ಗತ ವೈಭವಕ್ಕೆ ಸಾಕ್ಷಿಯಾಗಿವೆ.

ಪ್ರಸ್ತುತ ಅಧ್ಯಯನಕ್ಕೆ ಒಳಪಟ್ಟ ವೀರಗಲ್ಲು ಸುಮಾರು 3 ಅಡಿ ಎತ್ತರವಾಗಿದೆ. ಆಯತಾಕಾರದ ಈ ವೀರಗಲ್ಲನ್ನು ಎರಡು ಪಟ್ಟಿಕೆಗಳಾಗಿ ವಿಂಗಡಣೆ ಮಾಡಿಕೊಳ್ಳಲಾಗಿದೆ. ಕೆಳಗಿನ ಪಟ್ಟಿಕೆಯಲ್ಲಿ ಅತ್ಯಾಕರ್ಷಕ ಭಂಗಿಯಲ್ಲಿ ದ್ವಂದ ಯುದ್ಧ ನಿರತ ಇಬ್ಬರು ವೀರರ ಉಬ್ಬು ಶಿಲ್ಪಗಳಿವೆ. ಮೇಲಿನ ಪಟ್ಟಿಕೆಯಲ್ಲಿ ಹೋರಾಟದಲ್ಲಿ ಸಾವನ್ನಪ್ಪಿದ ವೀರ ಸ್ವಗದರ್ಲ್ಲಿ ಕುಳಿತಿರುವಂತೆ ಚಿತ್ರಿಸಲಾಗಿದೆ.

ಶಿಲ್ಪದ ಶೈಲಿ ಮತ್ತು ವಿನ್ಯಾಸದ ಆಧಾರದ ಮೇಲೆ ಇದು ಸುಮಾರು 10ನೇ ಶತಮಾನದ ವೀರಗಲ್ಲೆಂದು ಪುರಾತತ್ವ ಇತಿಹಾಸಕಾರ ಪ್ರೊ.ಟಿ. ಮುರುಗೇಶಿ ಅಭಿಪ್ರಾಯ ಪಟ್ಟಿದ್ದಾರೆ. ಅವರ ಪ್ರಕಾರ ಈ ದ್ವಂದಯುದ್ಧದಲ್ಲಿ ಹೋರಾಡುತ್ತಿರುವ ವೀರರು ಕೈಗಳಲ್ಲಿ ಹಿಡಿದಿರುವ ಖಡ್ಗಗಳು, ನಾಗಮುರಿ ಎಂಬ ವಿಶಿಷ್ಟ ಆಯುಧಗಳಾಗಿವೆ ಎಂದು ತಿಳಿಸಿದ್ದಾರೆ.

ಈ ಪುರಾತತ್ವ ಅನ್ವೇಷಣೆಗೆ ಮಾರ್ಗದರ್ಶನ ಮಾಡಿ, ತಮ್ಮ ಅಮೂಲ್ಯ ಅಭಿಪ್ರಾಯಗಳನ್ನು ತಿಳಿಸಿ ಪ್ರೋತ್ಸಾಹಿಸಿದ ಮುಲ್ಕಿ ಸುಂದರ್‌ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ಟಿ. ಮುರುಗೇಶಿ ಅವರಿಗೆ ಸದಾ ಋಣಿಗಳಾಗಿದ್ದೇವೆ ಎಂದು ಶ್ರೇುಸ್ ಮತ್ತು ಗೌತಮ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X