Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟನ್: ಚಾಲಕರ ಕೊರತೆ; ತೈಲೋತ್ಪನ್ನಗಳ...

ಬ್ರಿಟನ್: ಚಾಲಕರ ಕೊರತೆ; ತೈಲೋತ್ಪನ್ನಗಳ ಸಾಗಾಟಕ್ಕೆ ಅಡ್ಡಿ

ಹಲವು ಪೆಟ್ರೋಲ್ ಬಂಕ್ ಬಂದ್

ವಾರ್ತಾಭಾರತಿವಾರ್ತಾಭಾರತಿ24 Sept 2021 10:16 PM IST
share

ಲಂಡನ್, ಸೆ.24: ಬ್ರಿಟನ್ನಲ್ಲಿ ಲಾರಿ ಚಾಲಕರ ಕೊರತೆಯಿಂದ ತೈಲೋತ್ಪನ್ನಗಳ ಸಾಗಾಟಕ್ಕೆ ಅಡ್ಡಿಯಾಗಿದ್ದು ಕೆಲವು ಪೆಟ್ರೋಲ್ ಬಂಕ್ಗಳು ಬಾಗಿಲು ಮುಚ್ಚಿವೆ. ಇದರಿಂದ ಜನತೆ ಪೆಟ್ರೋಲ್ ಕೊರತೆಯ ಸಮಸ್ಯೆ ಉದ್ಭವಿಸಿದೆ ಎಂದು ಆತಂಕಿತರಾಗಿ ಪೆಟ್ರೋಲ್ ದಾಸ್ತಾನಿಗೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.

 ದೇಶದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಿಲ್ಲ. ಪರಿಸ್ಥಿತಿ ಸಹಜವಾಗಿದೆ. ಜನತೆ ಆತಂಕಗೊಳ್ಳಬಾರದು ಎಂದು ಬ್ರಿಟನ್ ಸರಕಾರ ಶುಕ್ರವಾರ ಜನತೆಗೆ ಭರವಸೆ ನೀಡಿದೆ. ಕೊರೋನ ಸಾಂಕ್ರಾಮಿಕ ಮತ್ತು ವೇತನ ಸಮಸ್ಯೆಯಿಂದಾಗಿ ಬ್ರಿಟನ್ನ ಹಲವು ಚಾಲಕರು ತಮ್ಮ ವೃತ್ತಿಯನ್ನು ಬದಲಾಯಿಸಿದ್ದಾರೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

 ಜನತೆ ಈ ಹಿಂದಿನಂತೆಯೇ ತೈಲಗಳನ್ನು ಖರೀದಿಸಬಹುದು. ದೇಶದಲ್ಲಿ ತೈಲೋತ್ಪನ್ನಗಳ ಕೊರತೆಯಿಲ್ಲ ಎಂದು ಪ್ರಧಾನಿ ಬೋರಿಸ್ ಜಾನ್ಸನ್ರ ಕಚೇರಿ ಜನತೆಯನ್ನು ಆಗ್ರಹಿಸಿದೆ. ಬ್ರಿಟನ್ನ ಟ್ಯಾಬ್ಲೋಯ್ಡೋ ಸುದ್ಧಿಪತ್ರಿಕೆ ‘ದಿ ಸನ್’ನ ಮುಖಪುಟದಲ್ಲಿ ಪ್ರಕಟವಾದ ‘ನಮ್ಮ ತೈಲ ಸಂಗ್ರಹ ಖಾಲಿಯಾಗುತ್ತಿದೆ’ ಎಂಬ ಶೀರ್ಷಿಕೆಯ ವರದಿ ಜನತೆಯ ಆತಂಕವನ್ನು ಮತ್ತಷ್ಟು ಹೆಚ್ಚಿಸಿತು. ಬಿಪಿ ಮತ್ತು ಎಕ್ಸಾನ್ಮೊಬಿಲ್ ಮಾಲಕತ್ವದ ಎಸ್ಸೊ ಸಂಸ್ಥೆ ನಿರ್ವಹಿಸುತ್ತಿರುವ 1,200 ಸರ್ವಿಸ್ ಸ್ಟೇಷನ್ಗಳಲ್ಲಿ ಕನಿಷ್ಟ 50 ಸ್ಟೇಷನ್ಗಳು ತೈಲದ ಕೊರತೆಯಿಂದ ಬಾಗಿಲು ಮುಚ್ಚಿವೆ ಎಂದು ಪತ್ರಿಕೆ ವರದಿ ಮಾಡಿದೆ.

 ಇದಕ್ಕೆ ಪ್ರತಿಕ್ರಿಯಿಸಿರುವ ಬ್ರಿಟನ್ ಸಾರಿಗೆ ಸಚಿವ ಗ್ರ್ಯಾಂಟ್ ಶ್ಯಾಪ್, ತೈಲೋತ್ಪನ್ನಗಳ ಕೊರತೆಯಿಲ್ಲ, ಚಾಲಕರ ಕೊರತೆಯಿದೆ. ಸಾಕಷ್ಟು ಸಂಖ್ಯೆಯ ಚಾಲಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ನೇಮಕಾತಿ ಪ್ರಕ್ರಿಯೆಯನ್ನು ಇನ್ನಷ್ಟು ಸರಳಗೊಳಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.
  ಆಕಾಶ ಅಥವಾ ಪಾತಾಳಕ್ಕೆ ತೆರಳಿಯಾದರೂ ಲಾರಿಗಳು ಸಂಚಾರ ಆರಂಭಿಸಿ ದೇಶದಾದ್ಯಂತ ಪೆಟ್ರೋಲ್ ಹಾಗೂ ತೈಲಗಳನ್ನು ಸಾಗಿಸಲು ಅಗತ್ಯವಿರುವ ಚಾಲಕರನ್ನು ಗುರುತಿಸಿ ನೇಮಕಾತಿ ಮಾಡಿಕೊಳ್ಳಲಾಗುವುದು. ಬ್ರಿಟನ್ನಲ್ಲಿ ನಿವಾಸಿ ಸ್ಥಾನಮಾನ ಹೊಂದಿರುವ ಮತ್ತು ಲಾರಿ ಚಾಲಕರ ಲೈಸೆನ್ಸ್ ಪಡೆದಿರುವ ಯುರೋಪಿಯನ್ ಯೂನಿಯನ್ ಪ್ರಜೆಗಳನ್ನು ಕೆಲಸ ಮುಂದುವರಿಸುವಂತೆ ಮನವೊಲಿಸಲಾಗುವುದು ಎಂದು ಸಚಿವರು ಹೇಳಿರುವುದಾಗಿ ಬಿಬಿಸಿ ರೇಡಿಯೋ ವರದಿ ಮಾಡಿದೆ.
    ಲಾರಿ ಚಾಲಕರನ್ನು ಉದ್ಯಮಗಳ ವಿಶೇಷ ಪಟ್ಟಿಯಲ್ಲಿ ಸೇರಿಸಬೇಕೆಂಬ ಉದ್ಯಮಗಳ ಆಗ್ರಹವನ್ನು ಟೀಕಿಸಿದ ಅವರು, ಇದರಿಂದ ಇಯು(ಯುರೋಪಿಯನ್ ಯೂನಿಯನ್) ದೇಶಗಳ ಚಾಲಕರು ಉದ್ಯೋಗ ವೀಸಾ ಪಡೆಯಲು ಸುಲಭವಾಗಿದೆ. ಇಂತಹ ಚಾಲಕರು ಕಡಿಮೆ ಸಂಬಳಕ್ಕೆ ದುಡಿಯಲು ಮುಂದೆ ಬಂದಿರುವದರಿಂದ ಬ್ರಿಟನ್ನ ಚಾಲಕರು ತಮ್ಮ ವೃತ್ತಿಗೆ ತಿಲಾಂಜಲಿ ನೀಡಿ ಬೇರೆ ಉದ್ಯೋಗ ಅರಸಿದ್ದಾರೆ. ಈಗ ಕೊರೋನ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಯುರೋಪಿಯನ್ ದೇಶಗಳ ಚಾಲಕರೂ ಸ್ವದೇಶಕ್ಕೆ ಹಿಂದಿರುಗಿರುವುದರಿಂದ ನಮ್ಮಲ್ಲಿ ಈ ಸಮಸ್ಯೆಯಾಗಿದೆ ಎಂದವರು ಹೇಳಿರುವುದಾಗಿ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X