Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಪತ್ತು ಸೃಷ್ಟಿ: ದೇಶದಲ್ಲಿ ಯಾರು ಮುಂದು...

ಸಂಪತ್ತು ಸೃಷ್ಟಿ: ದೇಶದಲ್ಲಿ ಯಾರು ಮುಂದು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ25 Sep 2021 4:52 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಂಪತ್ತು ಸೃಷ್ಟಿ: ದೇಶದಲ್ಲಿ ಯಾರು ಮುಂದು ಗೊತ್ತೇ?

ಹೊಸದಿಲ್ಲಿ, ಸೆ.25: ದೇಶದ ಉದ್ಯಮ ಸಮೂಹಗಳು ಮಾರುಕಟ್ಟೆಯಲ್ಲಿ ಭಾರಿ ಲಾಭ ಗಳಿಸಿರುವುದು ಮಾತ್ರವಲ್ಲ; ಹಕ್ಕುದಾರರಿಗೆ ಸಂಪತ್ತನ್ನು ಕೂಡಾ ಸೃಷ್ಟಿಸಿದ್ದಾರೆ. ಕೋವಿಡ್ ಮೊದಲ ಅಲೆಯ ಬಳಿಕ ಷೇರು ಬೆಲೆಗಳು ತ್ವರಿತವಾಗಿ ಪುನಶ್ಚೇತನಗೊಳ್ಳುತ್ತಿದ್ದು, ಹೂಡಿಕೆದಾರರ ಬುಟ್ಟಿಗೆ ಇದರ ಲಾಭ ಸೇರುತ್ತಿದೆ. ಆದಾಯದ ಪ್ರಕಾರ ದೇಶದ ಅತಿದೊಡ್ಡ ಉದ್ಯಮ ಸಮೂಹ ಎನಿಸಿಕೊಂಡಿರುವ ಟಾಟಾ ತನ್ನ ಹಕ್ಕುದಾರರಿಗೆ ಗರಿಷ್ಠ ಸಂಪತ್ತು ಸೃಷ್ಟಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕಂಪೆನಿಯ 28 ಲಿಸ್ಟೆಡ್ ಷೇರುಗಳು ಈ ವರ್ಷ ಜನವರಿಯಿಂದೀಚೆಗೆ ಹೂಡಿಕೆದಾರರಿಗೆ ಆರು ಲಕ್ಷ ಕೋಟಿ ರೂಪಾಯಿ ಸಂಪತ್ತು ಸೃಷ್ಟಿಸಿವೆ. ಅಂದರೆ ಶೇಕಡ 40ಕ್ಕಿಂತಲೂ ಅಧಿಕ ಪ್ರತಿಫಲ ಟಾಟಾ ಸಮೂಹದ ಷೇರುಗಳ ಮೇಲಿನ ಹೂಡಿಕೆದಾರರಿಗೆ ಲಭ್ಯವಾಗಿದೆ.

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ (ಆರ್‌ಐಎಲ್) ಸಮೂಹ ನಂತರದ ಸ್ಥಾನದಲ್ಲಿದೆ. ಇದರ ಒಂಭತ್ತು ಲಿಸ್ಟೆಡ್ ಕಂಪೆನಿಗಳು ಹೂಡಿಕೆದಾರರಿಗೆ 4 ಲಕ್ಷ ಕೋಟಿ ರೂ. ಸಂಪತ್ತು ಸೃಷ್ಟಿಸಿವೆ. ಕಂಪೆನಿಯ ಹೂಡಿಕೆದಾರರಿಗೆ ದೊರಕಿದ ಪ್ರತಿಫಲ ಶೇಕಡ 28ರಷ್ಟಾಗಿದೆ. ಸಂಪತ್ತು ಸೃಷ್ಟಿಯಲ್ಲಿ ಬಜಾಜ್ ಮೂರನೇ ಸ್ಥಾನದಲ್ಲಿದ್ದರೆ, ಅದಾನಿ, ಆದಿತ್ಯ ಬಿರ್ಲಾ ಮತ್ತು ಎಲ್ & ಟಿ ನಂತರದ ಸ್ಥಾನಗಳಲ್ಲಿವೆ.

"ಗರಿಷ್ಠ ಸಂಪತ್ತು ಸೃಷ್ಟಿ ಟಾಟಾ ಸಮೂಹದಿಂದ ಆಗಿದೆ. ಇದು ಗರಿಷ್ಠ ಕೊಡುಗೆ ನೀಡಿರುವುದು ಮಾತ್ರವಲ್ಲ; ಇದು ಅತ್ಯಂತ ವೈವಿಧ್ಯಮಯ ಸಮೂಹ ಹಾಗೂ ಗರಿಷ್ಠ ಹಕ್ಕುದಾರರನ್ನು (85 ಲಕ್ಷ) ಹೊಂದಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹೂಡಿಕೆದಾರರಿಗೆ ಗರಿಷ್ಠ ಸಂಪತ್ತನ್ನು ಸೃಷ್ಟಿಸಿಕೊಟ್ಟಿದೆ" ಎಂದು ರಿಪ್ಪಲ್‌ವೇಲ್ ಈಕ್ವಿಟಿ ಅಡ್ವೈಸರ್ಸ್‌ನ ಪಾಲುದಾರ ಮೆಹುಲ್ ಸಾವ್ಲಾ ಹೇಳಿದ್ದಾರೆ.

ಆರ್‌ಐಎಲ್ ಮತ್ತ ಮಹೀಂದ್ರಾ ಸಾಮಾನ್ಯವಾಗಿ ಸೆನ್ಸೆಕ್ಸ್‌ನ ಸಾಧನೆಗೆ ಅನುಗುಣವಾಗಿ ಸಂಪತ್ತು ಸೃಷ್ಟಿಸಿವೆ. ಆದರೆ ಎಚ್‌ಡಿಎಫ್‌ಸಿ ಸಮೂಹ ನಿರೀಕ್ಷಿತ ಸಾಧನೆ ತೋರಿಲ್ಲ. ಹೀರೊ, ಇಂಡಿಯಾ ಬುಲ್ಸ್ ಮತ್ತು ಫ್ಯೂಚರ್ ಸಮೂಹಗಳು ಋಣಾತ್ಮಕ ಪ್ರತಿಫಲ ನೀಡಿವೆ. ಸೆನ್ಸೆಕ್ಸ್ ಕಳೆದ ಜನವರಿಯಿಂದೀಚೆಗೆ ಶೇಕಡ 26ರಷ್ಟು ಪ್ರತಿಫಲ ನೀಡಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X