Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೋದ್-5 ರಿಯಾಲಿಟಿ ಶೋ : ಟಾಪ್ 10 ಆಯ್ಕೆ

ಸೋದ್-5 ರಿಯಾಲಿಟಿ ಶೋ : ಟಾಪ್ 10 ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ26 Sept 2021 5:18 PM IST
share
ಸೋದ್-5 ರಿಯಾಲಿಟಿ ಶೋ : ಟಾಪ್ 10 ಆಯ್ಕೆ

ಮಂಗಳೂರು, ಸೆ.26: ಮಾಂಡ್ ಸೊಭಾಣ್ ಪ್ರಸ್ತುತಪಡಿಸುವ ಕೊಂಕಣಿಯ ಬಹು ದೊಡ್ಡ ಗಾಯನ ರಿಯಾಲಿಟಿ ಸ್ಪರ್ಧೆ ‘ಎಂಸಿಸಿ ಬ್ಯಾಂಕ್ ಲಿ. ಸೋದ್-5 ಮ್ಯಾಂಗೋವಾ’ ಟಾಪ್ 10 ಹಂತಕ್ಕೆ ತಲುಪಿದೆ.

ವಿವಿಧ ಐದು ಹಂತಗಳಲ್ಲಿ ಕಠಿಣ ಸ್ಪರ್ಧೆಯನ್ನು ಎದುರಿಸಿ ಟಾಪ್ 10 ಹಂತಕ್ಕೆ ಜೇಸನ್ ಲೋಬೊ, ಬೊಂದೆಲ್, ವೈಭವ್ ಶ್ವಾಸ್ ಕಾಮತ್ ಗೋವಾ, ಮಾರ್ವೆಲ್ ಕ್ರಿಸ್ಟನ್ ಡಿಸೋಜ ಉಡುಪಿ, ರೈನಲ್ ಸಿಕ್ವೇರಾ, ಕುಲ್ಶೇಕರ, ಜೀವನ್ ಬಸ್ತ್ಯಾಂವ್ ಸಿದ್ದಿ, ಮುಂಡಗೋಡ ಹಾಗೂ ಗಾಯಕಿಯರಾದ ಲೀಶಾ ಗ್ರೇಟಲ್ ಡಿಸಿಲ್ವಾ ದೇರೆಬೈಲ್, ಸೋನಲ್ ಆ್ಯಗ್ನೆಸ್ ಮೊಂತೇರೊ ಕುಲಶೇಖರ, ಲವೀಟಾ ರೊಲಿಟಾ ಡಿಸೋಜ ತೊಕ್ಕೊಟ್ಟು, ಟ್ರೀಜಾ ಲೊಪೆಸ್ ಹೊನ್ನಾವರ ಮತ್ತು ಕ್ಯಾರಲ್ ಪ್ರೀಮಾ ಸಿಕ್ವೇರಾ ವೆಲೆನ್ಸಿಯಾ ಆಯ್ಕೆಯಾಗಿದ್ದಾರೆ. ಟಾಪ್ 10 ವಿಜೇತರಿಗೆ ನೆಲ್ಸನ್ ರೊಡ್ರಿಕ್ಸ್ ಪ್ರಾಯೋಜಿತ ತಲಾ 10,000 ರೂ. ಮತ್ತು ಪ್ರಮಾಣ ಪತ್ರ ಲಭಿಸಲಿದೆ.

ಮುಂದೆ ಸೂಪರ್ ಸಿಕ್ಸ್ ಮತ್ತು ಫೈನಲ್ ಫೊರ್ ಹಂತಗಳಿದ್ದು, ಅಂತಿಮವಾಗಿ ಓರ್ವ ಗಾಯಕ ‘ರಾಯ್ ಕೊಗುಳ್’ ಮತ್ತು ಗಾಯಕಿ ’ರಾಣಿ ಕೊಗುಳ್’ ಆಗಿ ಆಯ್ಕೆಯಾಗಲಿದ್ದಾರೆ. ವಿಜೇತರಿಗೆ 50.000 ರೂ.ನಗದು ಮತ್ತು ಬಿರುದು ಲಭಿಸಲಿದೆ.

ವಿಜೇತರಿಗೆ ಪ್ರತಿಷ್ಠಿತ ಎಸ್‌ಕೆಎ, ಲಂಡನ್ ಸಂಘಟನೆಯ ಒಂದು ಕಾರ್ಯಕ್ರಮಕ್ಕೆ ಲಂಡನ್‌ಗೆ ತೆರಳುವ ಅವಕಾಶ ಲಭಿಸಲಿದೆ. ಈ ಹತ್ತು ಗಾಯಕರಿಂದ ತಿಂಗಳ ವೇದಿಕೆ ಸರಣಿಯ 239 ನೇ ಕಾರ್ಯಕ್ರಮವಾಗಿ, ಆಕ್ಟೋಬರ್‌ನಲ್ಲಿ ಸಂಗೀತ ರಸಮಂಜರಿ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X