Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 6ನೇ ತರಗತಿವರೆಗಿನ ಶಾಲೆ ಸದ್ಯಕ್ಕೆ...

6ನೇ ತರಗತಿವರೆಗಿನ ಶಾಲೆ ಸದ್ಯಕ್ಕೆ ತೆರೆಯಲ್ಲ: ಸಚಿವ ಆರ್ ಅಶೋಕ್

ವಾರ್ತಾಭಾರತಿವಾರ್ತಾಭಾರತಿ26 Sept 2021 7:06 PM IST
share
6ನೇ ತರಗತಿವರೆಗಿನ ಶಾಲೆ ಸದ್ಯಕ್ಕೆ ತೆರೆಯಲ್ಲ: ಸಚಿವ  ಆರ್ ಅಶೋಕ್

ಹಾಸನ : 6ನೇ ತರಗತಿ ಒಳಗಿನ ಶಾಲೆ ಸದ್ಯಕ್ಕೆ ತೆರೆಯಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ನಗರದ ಸಮೀಪ ಎಂ. ಕೃಷ್ಣಾ ನಗರದಲ್ಲಿ ಹಾಸನ ಜಿಲ್ಲಾ ಒಕ್ಕಲಿಗರ ಸಂಗದ ನೂತನ ಸಮುದಾಯ ಭವನದ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸಿ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೋವಿಡ್ 3ನೇ ಅಲೆ ಸಂಬಂಧವಾಗಿ ಪ್ರತಿ ಜಿಲ್ಲೆ ಮತ್ತು ತಾಲೂಕು ಆಸ್ಪತ್ರೆಯಲ್ಲೂ ಸಿದ್ಧತೆಯನ್ನು ಸರ್ಕಾರವು ಈಗಾಗಲೇ ತಯಾರಿ ಮಾಡಿಕೊಂಡಿದ್ದು, ಹಂತ ಹಂತವಾಗಿ ಎಲ್ಲಾ ವಹಿವಾಟಿಗೂ ಅವಕಾಶ ಕೊಡಲಾಗುವುದು.

ಕೋವಿಡ್ ನಿಂದ ಸಾವಿಗೀಡಾದವರಿಗೆ ಶೀಘ್ರ ಪರಿಹಾರ ನೀಡುತ್ತೇವೆ ಎಂದ ಅವರು, ಅರ್ಹರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದರು. ಮಾಧ್ಯಮದವರು ಕೇಳಿದ ಹೆಚ್.ಸಿ ಮಹದೇವಪ್ಪ ಹೇಳಿಕೆಗೆ ಪ್ರತಿಕ್ರಿಯೆಗೆ ಉತ್ತರಿಸಿದ ಅವರು, ನಾನೂ ಕೂಡ ಆರ್.ಎಸ್.ಎಸ್. ನಿಂದ ಬಂದವನೇ ಆಗಿರುವುದರಿಂದ ಆರ್.ಎಸ್.ಎಸ್. ಎಂದರೆ ರಾಜಕೀಯ ಪಕ್ಷವಲ್ಲ ಅದೊಂದು ಸಾಮಾಜಿಕ ಸಂಸ್ಥೆಯಾಗಿದೆ ಎಂದು ಕುಟುಕಿದರು. ಕಾಂಗ್ರೆಸ್ ಪಕ್ಷದವರಾಗೆ ನಾವು ಕುಟುಂಬ ರಾಜಕೀಯದಿಂದ ಬಂದಿರುವುದಿಲ್ಲ ಎಂದ ಅವರು, ಮುಂದಿನ ಐದು ವರ್ಷಗಳಲ್ಲಿ ಬ್ಯಾಟರಿ ಹಾಕಿದರೂ ಕಾಂಗ್ರೆಸ್ ಕಾಣುವುದಿಲ್ಲ ಎಂದು ಟಾಂಗ್ ನೀಡಿದರು. ನಾವು ಕಾಂಗ್ರಸ್ ನವರಿಂದ ಏನು ಕಲಿಯಬೇಕಿಲ್ಲ ಹಾಗೂ ಅವಶ್ಯಕತೆ ಇರುವುದಿಲ್ಲ.

ಜಾತಿಗಣತಿ ವಿಚಾರವಾಗಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಆರ್. ಅಶೋಕ್ ಅವರು, ಸಿದ್ದರಾಮಯ್ಯ ಹೇಳುತ್ತಿರುವುದೆಲ್ಲಾ ಅಪ್ಪಟ ಸುಳ್ಳು. ಜಾತಿ ಗಣತಿಗೆ ಸರ್ಕಾರದ ಕಾರ್ಯದರ್ಶಿ ಸಹಿಯನ್ನೇ ಹಾಕಿರುವುದಿಲ್ಲ. ಕಾಂಗ್ರೆಸ್ ಪಕ್ಷದ ಐದು ವರ್ಷ ಅವದಿಯಲ್ಲಿ ಬಿಡುಗಡೆಗೊಳಿಸದೆ ನಾಟಕ ವಾಡುತ್ತಿದ್ದಾರೆ ಎಂದ ಅವರು, ಇದು ರಾಜಕೀಯದ ಕಪಟ ನಾಟಕ ಎಂದು ಸಿದ್ದರಾಮಯ್ಯ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು. 

''ತಾಲೂಕಿನ ಗೊರೂರು ಹೇಮಾವತಿ ಜಲಾಶಯದ ಅಕ್ರಮ ವಿಚಾರದಲ್ಲಿ ಯಾರೊಬ್ಬರನ್ನೂ ರಕ್ಷಿಸುವ ಪ್ರಶ್ನೆಯಿಲ್ಲ. ನಾನು ಕಂದಾಯ ಮಂತ್ರಿ ಆದ ನಂತರವೇ ತನಿಖೆ ಶುರು ಮಾಡಲಾಗಿದ್ದು, ಸರ್ಕಾರಿ ಆಸ್ತಿಯನ್ನು ಯಾರಿಗೂ ಅಕ್ರಮವಾಗಲು ಬಿಡುವುದಿಲ್ಲ. ರಕ್ಷಿಸುತ್ತೇವೆ ಎಂದು ಎಚ್ಚರಿಸಿದರು. ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರವಾಗಿ ಮಾತನಾಡುತ್ತಾ, ನಾವು ಇಂದು ಭಾರತೀಯ ಸಂಸ್ಕೃತಿ ಶಿಕ್ಷಣ ತರುತ್ತಿದ್ದೇವೆ.ಕಾಂಗ್ರೆಸ್ ಪಕ್ಷದವರು ಇಟಲಿ ಶಿಕ್ಷಣ ನೀತಿ ತರಲು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಈ ಹಿನ್ನಲೆ ನಮ್ಮ ರಾಜ್ಯದಲ್ಲಿ ಆತುರವಾಗಿಯೇ ಜಾರಿ ಮಾಡುತ್ತಿದ್ದೇವೆ. ಈ ಬಗ್ಗೆ ತಾಕತ್ತಿದ್ದರೇ ಕಾಂಗ್ರೆಸ್ ಪಕ್ಷದವರು ನಮ್ಮ ಜೊತೆ ಚರ್ಚೆಗೆ ಬರಲಿ ಎಂದು ಬಹಿರಂಗ ಸವಾಲು ಹಾಕಿದರು.

ಸುದ್ದಿಗೋಷ್ಠಿಯಲ್ಲಿ ಕ್ಷೇತ್ರದ ಶಾಸಕ ಪ್ರೀತಮ್ ಜೆ. ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X