Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್ ಪಡೆಗಳಿಂದ ದಾಳಿ: ಕನಿಷ್ಠ...

ಇಸ್ರೇಲ್ ಪಡೆಗಳಿಂದ ದಾಳಿ: ಕನಿಷ್ಠ ನಾಲ್ವರು ಪೆಲೆಸ್ತೀನ್‌ ಪ್ರಜೆಗಳು ಮೃತ್ಯು

ವಾರ್ತಾಭಾರತಿವಾರ್ತಾಭಾರತಿ26 Sept 2021 8:19 PM IST
share
ಇಸ್ರೇಲ್ ಪಡೆಗಳಿಂದ ದಾಳಿ: ಕನಿಷ್ಠ ನಾಲ್ವರು ಪೆಲೆಸ್ತೀನ್‌ ಪ್ರಜೆಗಳು ಮೃತ್ಯು

ರಮಲ್ಲ, ಸೆ.26: ಆಕ್ರಮಿತ ಪಶ್ಚಿಮ ದಂಡೆಯ ಜೆನಿನ್ ಮತ್ತು ಜೆರುಸಲೇಂ ಪ್ರದೇಶದಲ್ಲಿ ಇಸ್ರೇಲ್ ತಡರಾತ್ರಿ ನಡೆಸಿದ ಸೇನಾ ಕಾರ್ಯಾಚರಣೆ ಮತ್ತು ಆ ಬಳಿಕ ನಡೆದ ಘರ್ಷಣೆಯಲ್ಲಿ ಕನಿಷ್ಟ 4 ಪೆಲೆಸ್ತೀನ್ ನಾಗರಿಕರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಸಿರುವ ಇಸ್ರೇಲ್ ಸೇನೆ, ಹಮಾಸ್ ಕಾರ್ಯಕರ್ತರನ್ನು ಬಂಧಿಸಲು ಸೇನಾ ಕಾರ್ಯಾಚರಣೆ ಸಂದರ್ಭ ನಡೆದ ಸಶಸ್ತ್ರ ಘರ್ಷಣೆಯಿಂದ ಇಬ್ಬರು ಯೋಧರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದೆ. ಇಸ್ರೇಲ್ ಸೇನಾ ಕಾರ್ಯಾಚರಣೆಯಲ್ಲಿ ಜೆರುಸಲೇಂನ ವಾಯವ್ಯದಲ್ಲಿರುವ ಬಿಡ್ಡು ಎಂಬ ಗ್ರಾಮದ ನಿವಾಸಿಗಳಾದ ಅಹ್ಮದ್ ಝಹ್ರಾನ್, ಮಹ್ಮೂದ್ ಹಮೈದನ್ ಮತ್ತು ಝಕರಿಯಾ ಬದ್ವಾನ್, ಬುರ್ಖ್ವಿನ್ ಗ್ರಾಮದ ನಿವಾಸಿ ಒಸಾಮ ಸೊಬೊಹ್ ಮೃತರಾಗಿದ್ದಾರೆ ಎಂದು ಪೆಲೆಸ್ತೀನ್ ಆರೋಗ್ಯ ಇಲಾಖೆಯ ವಕ್ತಾರರು ದೃಢಪಡಿಸಿದ್ದಾರೆ. 

ಇನ್ನೋರ್ವ ಪೆಲೆಸ್ತೀನ್ ಪ್ರಜೆ ಮೃತರಾಗಿರುವ ವರದಿ ಇದುವರೆಗೆ ದೃಢಪಟ್ಟಿಲ್ಲ ಎಂದವರು ಹೇಳಿದ್ದಾರೆ. ಬಿಡ್ಡು ಗ್ರಾಮದಲ್ಲಿ ಮೃತಪಟ್ಟವರ ಮೃತದೇಹಗಳು ಇಸ್ರೇಲ್ ಸೇನೆಯ ವಶದಲ್ಲಿವೆ. ಬುರ್ಖ್ವಿನ್ ಗ್ರಾಮದಲ್ಲಿ ಮೃತಪಟ್ಟ ವ್ಯಕ್ತಿಯ ಮೃತದೇಹ ಆಸ್ಪತ್ರೆಯ ಶವಾಗಾರದಲ್ಲಿದೆ ಎಂದು ಸ್ಥಳೀಯರು ಹೇಳಿರುವುದಾಗಿ ಅಲ್ಜಝೀರಾ ವರದಿ ಮಾಡಿದೆ.

ಬುರ್ಖ್ವಿನ್ ಗ್ರಾಮದಲ್ಲಿ ಇಸ್ರೇಲ್ ಸೇನೆ ಮನೆಯೊಂದನ್ನು ಸುತ್ತುವರಿದಾಗ ನಡೆದ ಸಂಘರ್ಷದಲ್ಲಿ ಒಸಾಮ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ. ಅಹ್ಮದ್ ಝಹ್ರಾನ್ ಮನೆಯ ಮೇಲೆ ಈ ಹಿಂದೆಯೂ ಹಲವು ಬಾರಿ ಇಸ್ರೇಲ್ ಸೇನೆ ದಾಳಿ ನಡೆಸಿ ಝಹ್ರಾನ್ ಗಾಗಿ ಶೋಧ ನಡೆಸಿದ್ದು ಮನೆಯವರನ್ನು ವಿಚಾರಣೆಯ ನೆಪದಲ್ಲಿ ಹಿಂಸಿಸಿತ್ತು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಇಸ್ರೇಲ್ ಸೇನೆಯ ಕಾರ್ಯಾಚರಣೆಗೆ ಪೆಲೆಸ್ತೀನಿಯನ್ ಅಥಾರಿಟಿ(ಪಿಎ) ನೆರವಾಗುತ್ತಿದೆ ಎಂದು ಝಹ್ರಾನ್ ರ ತಾಯಿ ಆರೋಪಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X